ETV Bharat / state

ಕೆಎಸ್​​ಆರ್​ಟಿಸಿ ಚಾಲಕನೋರ್ವ ನೇಣಿಗೆ ಶರಣು - ನೇಣು ಬಿಗಿದುಕೊಂಡು ಆತ್ಮಹತ್ಯೆ

ಹಾವೇರಿಯಲ್ಲಿ ಕೆಎಸ್​​ಆರ್​ಟಿಸಿ ಚಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನೇಣಿಗೆ ಶರಣು
author img

By

Published : Sep 22, 2019, 10:46 PM IST

ಹಾವೇರಿ: ಕೆಎಸ್​​ಆರ್​ಟಿಸಿ ಚಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ನಡೆದಿದೆ.

ಮಂಜುನಾಥ ಬುರ್ಲಿ 32 ವರ್ಷ ಆತ್ಮಹತ್ಯೆ ಮಾಡಿಕೊಂಡಿರುವ ಚಾಲಕ ಕಂ ನಿರ್ವಾಹಕ. ಈತ ಬೆಳಗಾವಿಯ ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ನಿವಾಸಿ. ಕಳೆದ ಎರಡು ವರ್ಷಗಳಿಂದ ಹಾನಗಲ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ತಾನು ವಾಸವಿದ್ದ ಬಾಡಿಗೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.

ಕೆಎಸ್​​ಆರ್​ಟಿಸಿ ಚಾಲಕನೋರ್ವ ನೇಣಿಗೆ ಶರಣು

ಸ್ಥಳಕ್ಕೆ ಹಾನಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಹಾವೇರಿ: ಕೆಎಸ್​​ಆರ್​ಟಿಸಿ ಚಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ನಡೆದಿದೆ.

ಮಂಜುನಾಥ ಬುರ್ಲಿ 32 ವರ್ಷ ಆತ್ಮಹತ್ಯೆ ಮಾಡಿಕೊಂಡಿರುವ ಚಾಲಕ ಕಂ ನಿರ್ವಾಹಕ. ಈತ ಬೆಳಗಾವಿಯ ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ನಿವಾಸಿ. ಕಳೆದ ಎರಡು ವರ್ಷಗಳಿಂದ ಹಾನಗಲ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ತಾನು ವಾಸವಿದ್ದ ಬಾಡಿಗೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.

ಕೆಎಸ್​​ಆರ್​ಟಿಸಿ ಚಾಲಕನೋರ್ವ ನೇಣಿಗೆ ಶರಣು

ಸ್ಥಳಕ್ಕೆ ಹಾನಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Intro:ನೇಣು ಬಿಗಿದುಕೊಂಡು ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ.
ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿ ಘಟನೆ.
ಮಂಜುನಾಥ ಬುರ್ಲಿ 32 ವರ್ಷ ಆತ್ಮಹತ್ಯೆ ಮಾಡಿಕೊಂಡ ಚಾಲಕ ಕಂ ನಿರ್ವಾಹಕ.
ಮಂಜುನಾಥ, ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ನಿವಾಸಿ.
ಎರಡು ವರ್ಷಗಳಿಂದ ಹಾನಗಲ್ ಡಿಪೋದಲ್ಲಿ ಕೆಲಸ ಮಾಡ್ತಿದ್ದ ಮಂಜುನಾಥ.
ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿರೋ ಮಂಜುನಾಥ.
ಸ್ಥಳಕ್ಕೆ ಹಾನಗಲ್ ಠಾಣೆ ಪೊಲೀಸರ ಭೇಟಿ, ಪರಿಶೀಲನೆ.
ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.Body:SameConclusion:Same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.