ETV Bharat / state

ಅಕ್ಕಿಮಠದ ವತಿಯಿಂದ ಪೊಲೀಸರು, ಪೌರಕಾರ್ಮಿಕರಿಗೆ ಊಟದ ವ್ಯವಸ್ಥೆ

ಅಗಡಿ ಅಕ್ಕಿಮಠದ ವತಿಯಿಂದ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶಿರಾ, ಉಪ್ಪಿಟ್ಟು ಮತ್ತು ಪಲಾವ್ ವ್ಯವಸ್ಥೆ ಮಾಡಿ ಪೊಲೀಸರು ಹಾಗೂ ಪೌರಕಾರ್ಮಿಕರಿಗೆ ವಿತರಿಸಲಾಯಿತು.

author img

By

Published : Apr 8, 2020, 10:05 PM IST

ಅಕ್ಕಿಮಠದ ವತಿಯಿಂದ ಪೊಲೀಸರು,ಪೌರಕಾರ್ಮಿಕರಿಗೆ ಊಟದ ವ್ಯವಸ್ಥೆ

ಹಾವೇರಿ: ಭಾರತ ಲಾಕ್​ಡೌನ್ ಹಿನ್ನೆಲೆಯಲ್ಲಿ ಬಿಡುವಿಲ್ಲದೆ ಕೆಲಸದಲ್ಲಿ ನಿರತರಾಗಿರೋ ಪೊಲೀಸರು ಹಾಗೂ ಪೌರಕಾರ್ಮಿಕರಿಗೆ ಹಾವೇರಿ ತಾಲೂಕಿನ ಅಗಡಿ ಅಕ್ಕಿಮಠದ ವತಿಯಿಂದ ಊಟ ಮತ್ತು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶಿರಾ, ಉಪ್ಪಿಟ್ಟು ಮತ್ತು ಪಲಾವ್ ವ್ಯವಸ್ಥೆ ಮಾಡಿ, ಸ್ವತಃ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಪೊಲೀಸರು ಹಾಗೂ ಪೌರಕಾರ್ಮಿಕರಿಗೆ ಊಟ ಬಡಿಸಿದ್ರು.

ಪೊಲೀಸರು, ಪೌರಕಾರ್ಮಿಕರಿಗೆ ಊಟ ಬಡಿಸಿದ ಸ್ವಾಮೀಜಿ, ಪೊಲೀಸರು ಹಾಗೂ ಪೌರಕಾರ್ಮಿಕರ ಕೆಲಸವನ್ನ ಶ್ಲಾಘಿಸಿದ್ರು.

ಹಾವೇರಿ: ಭಾರತ ಲಾಕ್​ಡೌನ್ ಹಿನ್ನೆಲೆಯಲ್ಲಿ ಬಿಡುವಿಲ್ಲದೆ ಕೆಲಸದಲ್ಲಿ ನಿರತರಾಗಿರೋ ಪೊಲೀಸರು ಹಾಗೂ ಪೌರಕಾರ್ಮಿಕರಿಗೆ ಹಾವೇರಿ ತಾಲೂಕಿನ ಅಗಡಿ ಅಕ್ಕಿಮಠದ ವತಿಯಿಂದ ಊಟ ಮತ್ತು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶಿರಾ, ಉಪ್ಪಿಟ್ಟು ಮತ್ತು ಪಲಾವ್ ವ್ಯವಸ್ಥೆ ಮಾಡಿ, ಸ್ವತಃ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಪೊಲೀಸರು ಹಾಗೂ ಪೌರಕಾರ್ಮಿಕರಿಗೆ ಊಟ ಬಡಿಸಿದ್ರು.

ಪೊಲೀಸರು, ಪೌರಕಾರ್ಮಿಕರಿಗೆ ಊಟ ಬಡಿಸಿದ ಸ್ವಾಮೀಜಿ, ಪೊಲೀಸರು ಹಾಗೂ ಪೌರಕಾರ್ಮಿಕರ ಕೆಲಸವನ್ನ ಶ್ಲಾಘಿಸಿದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.