ETV Bharat / state

ರಸ್ತೆ ಸಮಸ್ಯೆ ಹೇಳಿದ ಗ್ರಾಮಸ್ಥನ ಮೇಲೆ ಸಂಸದ ಉದಾಸಿ ದರ್ಪ ಆರೋಪ

author img

By

Published : Nov 24, 2020, 12:09 PM IST

Updated : Nov 24, 2020, 12:19 PM IST

ರಸ್ತೆ ಸಮಸ್ಯೆ ಹೇಳಿದ ಗ್ರಾಮಸ್ಥನ ಮೇಲೆ ಹಾವೇರಿ ಸಂಸದ ಶಿವಕುಮಾರ ಉದಾಸಿ ದರ್ಪ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

ಸಂಸದ ಶಿವಕುಮಾರ ಉದಾಸಿ ದರ್ಪ ಆರೋಪ
ಸಂಸದ ಶಿವಕುಮಾರ ಉದಾಸಿ ದರ್ಪ ಆರೋಪ

ಹಾನಗಲ್​: ರಸ್ತೆ ಸಮಸ್ಯೆ ಹೇಳಿದ ಗ್ರಾಮಸ್ಥನ ಮೇಲೆ ಹಾವೇರಿ ಸಂಸದ ದರ್ಪ ತೋರಿದ ಆರೋಪ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ಕೇಳಿ ಬಂದಿದೆ.

ವೈರಲ್ ವಿಡಿಯೋ

ಎಡಗೈಯಿಂದ ಗ್ರಾಮಸ್ಥನನ್ನ ನೂಕಿ ಸಂಸದ ಶಿವಕುಮಾರ ಉದಾಸಿ ದರ್ಪ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ನವೆಂಬರ್ 20, 2020 ರಂದು ನಡೆದಿದೆ ಎನ್ನಲಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಹಾನಗಲ್​: ರಸ್ತೆ ಸಮಸ್ಯೆ ಹೇಳಿದ ಗ್ರಾಮಸ್ಥನ ಮೇಲೆ ಹಾವೇರಿ ಸಂಸದ ದರ್ಪ ತೋರಿದ ಆರೋಪ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ಕೇಳಿ ಬಂದಿದೆ.

ವೈರಲ್ ವಿಡಿಯೋ

ಎಡಗೈಯಿಂದ ಗ್ರಾಮಸ್ಥನನ್ನ ನೂಕಿ ಸಂಸದ ಶಿವಕುಮಾರ ಉದಾಸಿ ದರ್ಪ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ನವೆಂಬರ್ 20, 2020 ರಂದು ನಡೆದಿದೆ ಎನ್ನಲಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

Last Updated : Nov 24, 2020, 12:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.