ETV Bharat / state

ಉಪಚುನಾವಣೆಯ ಫಲಿತಾಂಶದ ನಂತರ ಸಂಪುಟ ವಿಸ್ತರಣೆ, ಸಚಿವ ಸ್ಥಾನ ಸಿಗಲಿದೆ ಎಂದ ಎಂಟಿಬಿ..

author img

By

Published : Nov 8, 2020, 11:00 PM IST

ಸಿಎಂ ಬಿ.ಎಸ್ ಯಡಿಯೂರಪ್ಪ ನವರು ಹೈಕಮಾಂಡ್ ಅನುಮತಿ ಪಡೆದು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದೇನೆ. ನನಗೆ ಸಚಿವ ಸ್ಥಾನ ಸಿಗುತ್ತೆ, ಯಾವ ಖಾತೆಯನ್ನಾದರೂ ನೀಡಲಿ ಅದನ್ನ ನಿಭಾಯಿಸುವುದಾಗಿ ನಾಗರಾಜ್ ತಿಳಿಸಿದರು.

mtb-nagaraj-talk-about-cabinet-expansion-news
ಸಚಿವ ಸ್ಥಾನ ಸಿಗಲಿದೆ ಎಂದ ಎಂಟಿಬಿ

ಹಾವೇರಿ: ಉಪಚುನಾವಣೆಯ ಫಲಿತಾಂಶದ ನಂತರ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.

ಸಚಿವ ಸ್ಥಾನ ಸಿಗಲಿದೆ ಎಂದ ಎಂಟಿಬಿ

ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ಮಾತನಾಡಿದ ಅವರು, ಈ ತಿಂಗಳು 15 ಅಥವಾ 20ರ ಒಳಗೆ ಸಂಪುಟ ವಿಸ್ತರಣೆಯಾಗಲಿದೆ ಎಂದು ತಿಳಿಸಿದರು. ಸಿಎಂ ಬಿ.ಎಸ್ ಯಡಿಯೂರಪ್ಪ ನವರು ಹೈಕಮಾಂಡ್ ಅನುಮತಿ ಪಡೆದು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ.

ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದೇನೆ. ನನಗೆ ಸಚಿವ ಸ್ಥಾನ ಸಿಗುತ್ತೆ, ಯಾವ ಖಾತೆಯನ್ನಾದರೂ ನೀಡಲಿ ಅದನ್ನ ನಿಭಾಯಿಸುವುದಾಗಿ ನಾಗರಾಜ್ ತಿಳಿಸಿದರು. ವಿನಯ ಕುಲಕರ್ಣಿ ಬಂಧನ ಕುರಿತಂತೆ ಮಾತನಾಡಿದ ಅವರು, ಸಿಬಿಐನವರು ವಿಚಾರಣೆಗಾಗಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಯುತವಾಗಿ ನ್ಯಾಯ ಸಿಗಬೇಕಿದೆ ಎಂದು ತಿಳಿಸಿದರು.

ಹಾವೇರಿ: ಉಪಚುನಾವಣೆಯ ಫಲಿತಾಂಶದ ನಂತರ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.

ಸಚಿವ ಸ್ಥಾನ ಸಿಗಲಿದೆ ಎಂದ ಎಂಟಿಬಿ

ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ಮಾತನಾಡಿದ ಅವರು, ಈ ತಿಂಗಳು 15 ಅಥವಾ 20ರ ಒಳಗೆ ಸಂಪುಟ ವಿಸ್ತರಣೆಯಾಗಲಿದೆ ಎಂದು ತಿಳಿಸಿದರು. ಸಿಎಂ ಬಿ.ಎಸ್ ಯಡಿಯೂರಪ್ಪ ನವರು ಹೈಕಮಾಂಡ್ ಅನುಮತಿ ಪಡೆದು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ.

ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದೇನೆ. ನನಗೆ ಸಚಿವ ಸ್ಥಾನ ಸಿಗುತ್ತೆ, ಯಾವ ಖಾತೆಯನ್ನಾದರೂ ನೀಡಲಿ ಅದನ್ನ ನಿಭಾಯಿಸುವುದಾಗಿ ನಾಗರಾಜ್ ತಿಳಿಸಿದರು. ವಿನಯ ಕುಲಕರ್ಣಿ ಬಂಧನ ಕುರಿತಂತೆ ಮಾತನಾಡಿದ ಅವರು, ಸಿಬಿಐನವರು ವಿಚಾರಣೆಗಾಗಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಯುತವಾಗಿ ನ್ಯಾಯ ಸಿಗಬೇಕಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.