ETV Bharat / state

ರಾಜ್ಯದಲ್ಲಿ ಅಲ್ಲಲ್ಲಿ ಭಾರಿ ಮಳೆ:   ಸಿಡಿಲು ಬಡಿದು ಎತ್ತು ಸಾವು

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜಾಸ್ತಿ ಆಗುತ್ತಿದೆ. ಹಾವೇರಿ ಜಿಲ್ಲೆಯ ಅಗಡಿ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತೊಂದು ಮೃತಪಟ್ಟಿದೆ.

author img

By

Published : May 24, 2019, 12:54 PM IST

ಎತ್ತು ಸಾವು

ಹಾವೇರಿ: ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ಸಾಧಾರಣ ಮಳೆಯಾಗಿದ್ದು, ಸಿಡಿಲು ಬಡಿದು ಎತ್ತು ಸಾವಿಗೀಡಾಗಿದೆ.

ಸಿಡಿಲು ಬಡಿದು ಸಾವನ್ನಪ್ಪಿರುವ ಎತ್ತು

ಹಾವೇರಿ ತಾಲೂಕಿನ ಅಗಡಿ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಸಾವನ್ನಪ್ಪಿದೆ. ಶಬ್ಬೀರಸಾಬ್​ ಚೋಪದಾರ ಎಂಬ ರೈತನಿಗೆ ಸೇರಿದ ಎತ್ತು ಇದಾಗಿದೆ. ಜಮೀನಿನಿಂದ ಮರಳಿ‌ ಮನೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಹಾವೇರಿ: ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ಸಾಧಾರಣ ಮಳೆಯಾಗಿದ್ದು, ಸಿಡಿಲು ಬಡಿದು ಎತ್ತು ಸಾವಿಗೀಡಾಗಿದೆ.

ಸಿಡಿಲು ಬಡಿದು ಸಾವನ್ನಪ್ಪಿರುವ ಎತ್ತು

ಹಾವೇರಿ ತಾಲೂಕಿನ ಅಗಡಿ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಸಾವನ್ನಪ್ಪಿದೆ. ಶಬ್ಬೀರಸಾಬ್​ ಚೋಪದಾರ ಎಂಬ ರೈತನಿಗೆ ಸೇರಿದ ಎತ್ತು ಇದಾಗಿದೆ. ಜಮೀನಿನಿಂದ ಮರಳಿ‌ ಮನೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Intro:ಹಾವೇರಿ ಸೇರಿದಂತೆ ಜಿಲ್ಲೆಯ ವಿವಿಧಡೆ ಗುಡುಗು ಸಿಡಿಲು ಸಹಿತ ಸಾದಾರಣ ಮಳೆ
ಹಾವೇರ ತಾಲೂಕಿನ ಅಗಡಿ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಸಾವು.
ಶಬ್ಬೀರಸಾಬ ಚೋಪದಾರ ಎಂಬ ರೈತನಿಗೆ ಸೇರಿದ ಎತ್ತು.

ಜಮೀನಿನಿಂದ ಮರಳಿ‌ ಮನೆಗೆ ಬರುತ್ತಿದ್ದ ವೇಳೆ ದುರ್ಘಟನೆ.

ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.Body:ಹಾವೇರಿ ಸೇರಿದಂತೆ ಜಿಲ್ಲೆಯ ವಿವಿಧಡೆ ಗುಡುಗು ಸಿಡಿಲು ಸಹಿತ ಸಾದಾರಣ ಮಳೆ
ಹಾವೇರ ತಾಲೂಕಿನ ಅಗಡಿ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಸಾವು.
ಶಬ್ಬೀರಸಾಬ ಚೋಪದಾರ ಎಂಬ ರೈತನಿಗೆ ಸೇರಿದ ಎತ್ತು.

ಜಮೀನಿನಿಂದ ಮರಳಿ‌ ಮನೆಗೆ ಬರುತ್ತಿದ್ದ ವೇಳೆ ದುರ್ಘಟನೆ.

ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.Conclusion:ಹಾವೇರಿ ಸೇರಿದಂತೆ ಜಿಲ್ಲೆಯ ವಿವಿಧಡೆ ಗುಡುಗು ಸಿಡಿಲು ಸಹಿತ ಸಾದಾರಣ ಮಳೆ
ಹಾವೇರ ತಾಲೂಕಿನ ಅಗಡಿ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಸಾವು.
ಶಬ್ಬೀರಸಾಬ ಚೋಪದಾರ ಎಂಬ ರೈತನಿಗೆ ಸೇರಿದ ಎತ್ತು.

ಜಮೀನಿನಿಂದ ಮರಳಿ‌ ಮನೆಗೆ ಬರುತ್ತಿದ್ದ ವೇಳೆ ದುರ್ಘಟನೆ.

ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.