ETV Bharat / state

ಹುತಾತ್ಮ ರೈತ ದಿನಾಚರಣೆಯಲ್ಲಿ ರಾಜಕೀಯ ಕೆಸರೆರಚಾಟ: ಈರಣ್ಣ ಹಲಗೇರಿ ಬೇಸರ - etv bharat

ಹುತಾತ್ಮ ರೈತ ದಿನಾಚರಣೆಯಲ್ಲಿಯೂ ಸಹ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ವಿಭಜಿಸಿರುವುದು ನೋವು ತರಿಸಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ಹಾವೇರಿ ಜಿಲ್ಲಾಧ್ಯಕ್ಷ ಈರಣ್ಣ ಹಲಗೇರಿ ಬೇಸರ ವ್ಯಕ್ತಪಡಿಸಿದ್ದಾರೆ.

ಹುತಾತ್ಮ ರೈತ ದಿನಾಚರಣೆಯಲ್ಲಿ ರಾಜಕೀಯ ಬೇಡವೆಂದ ಈರಣ್ಣ ಹಲಗೇರಿ
author img

By

Published : Jul 15, 2019, 7:22 PM IST

ಹಾವೇರಿ: ಹುತಾತ್ಮ ರೈತ ದಿನಾಚರಣೆಯಲ್ಲಿಯೂ ಸಹ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ವಿಭಜಿಸಿರುವುದು ನೋವು ತರಿಸಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ಹಾವೇರಿ ಜಿಲ್ಲಾಧ್ಯಕ್ಷ ಈರಣ್ಣ ಹಲಗೇರಿ ಬೇಸರ ವ್ಯಕ್ತಪಡಿಸಿದ್ದಾರೆ.

ಹುತಾತ್ಮ ರೈತ ದಿನಾಚರಣೆಯಲ್ಲಿ ರಾಜಕೀಯ ಬೇಡವೆಂದ ಈರಣ್ಣ ಹಲಗೇರಿ

ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲೆಡೆ ಹುತಾತ್ಮ ರೈತ ದಿನಾಚರಣೆ ಆಚರಿಸಲಾಗುತ್ತಿದೆ. ಆದರೆ ಬೆಂಗಳೂರು ಮತ್ತು ರಾಮನಗರದಲ್ಲಿ ಹುತಾತ್ಮ ರೈತ ದಿನಾಚರಣೆ ಆಚರಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ರು.

ರೈತ ಸಂಘಟನೆಗಳು ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಎಂದು ಭೇದ ಭಾವ ಮಾಡದೆ ಎಲ್ಲರೂ ಒಂದಾಗಿ ಆಚರಿಸುವಂತೆ ಹೇಳಿದರು. ಹುತಾತ್ಮ ರೈತ ದಿನಾಚರಣೆಯನ್ನು ಇದೇ 21ರಂದು ಹಾವೇರಿಯಲ್ಲಿ ಆಚರಿಸಲಾಗುತ್ತಿದ್ದು, ರಾಜ್ಯಾಧ್ಯಕ್ಷರು ಸೇರಿದಂತೆ ರೈತ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಹಾವೇರಿ: ಹುತಾತ್ಮ ರೈತ ದಿನಾಚರಣೆಯಲ್ಲಿಯೂ ಸಹ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ವಿಭಜಿಸಿರುವುದು ನೋವು ತರಿಸಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ಹಾವೇರಿ ಜಿಲ್ಲಾಧ್ಯಕ್ಷ ಈರಣ್ಣ ಹಲಗೇರಿ ಬೇಸರ ವ್ಯಕ್ತಪಡಿಸಿದ್ದಾರೆ.

ಹುತಾತ್ಮ ರೈತ ದಿನಾಚರಣೆಯಲ್ಲಿ ರಾಜಕೀಯ ಬೇಡವೆಂದ ಈರಣ್ಣ ಹಲಗೇರಿ

ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲೆಡೆ ಹುತಾತ್ಮ ರೈತ ದಿನಾಚರಣೆ ಆಚರಿಸಲಾಗುತ್ತಿದೆ. ಆದರೆ ಬೆಂಗಳೂರು ಮತ್ತು ರಾಮನಗರದಲ್ಲಿ ಹುತಾತ್ಮ ರೈತ ದಿನಾಚರಣೆ ಆಚರಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ರು.

ರೈತ ಸಂಘಟನೆಗಳು ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಎಂದು ಭೇದ ಭಾವ ಮಾಡದೆ ಎಲ್ಲರೂ ಒಂದಾಗಿ ಆಚರಿಸುವಂತೆ ಹೇಳಿದರು. ಹುತಾತ್ಮ ರೈತ ದಿನಾಚರಣೆಯನ್ನು ಇದೇ 21ರಂದು ಹಾವೇರಿಯಲ್ಲಿ ಆಚರಿಸಲಾಗುತ್ತಿದ್ದು, ರಾಜ್ಯಾಧ್ಯಕ್ಷರು ಸೇರಿದಂತೆ ರೈತ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

Intro:KN_HVR_02_ASAMADHAAN_SCRIPT_7202143
ರೈತ ಹುತಾತ್ಮ ದಿನಾಚರಣೆಯಲ್ಲಿ ಸಹ ಉತ್ತರಕರ್ನಾಟಕ ದಕ್ಷಿಣ ಕರ್ನಾಟಕ ಎಂದು ವಿಂಗಡಣೆ ಮಾಡುತ್ತಿರುವದು ನೋವು ತರಿಸಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ಹಾವೇರಿ ಜಿಲ್ಲಾಧ್ಯಕ್ಷ ಈರಣ್ಣ ಹಲಗೇರಿ ಬೇಸರ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ರಾಜ್ಯದ ಎಲ್ಲಡೆ ರೈತ ಹುತಾತ್ಮ ದಿನಾಚರಣೆ ಆಚರಿಸಲಾಗುತ್ತಿದೆ. ಆದರೆ ಬೆಂಗಳೂರು ಮತ್ತು ರಾಮನಗರದಲ್ಲಿ ರೈತ ಹುತಾತ್ಮ ದಿನಾಚರಣೆ ಆಚರಿಸುತ್ತಿಲ್ಲಾ ಎಂದು ಬೇಸರ ವ್ಯಕ್ತಪಡಿಸಿದರು. ರೈತ ಸಂಘಟನೆಗಳು ಉತ್ತರಕರ್ನಾಟಕ ದಕ್ಷಿಣ ಕರ್ನಾಟಕ ಎಂದು ಬೇದಭಾವ ಮಾಡದೇ ಎಲ್ಲರೂ ಒಂದಾಗಿ ಆಚರಿಸುವಂತೆ ತಿಳಿಸಿದರು. ರೈತ ಹುತಾತ್ಮ ದಿನಾಚರಣೆಯನ್ನ ಇದೇ 21 ರಂದು ಹಾವೇರಿಯಲ್ಲಿ ಆಚರಿಸಲಾಗುತ್ತಿದ್ದು ರಾಜ್ಯಾಧ್ಯಕ್ಷರು ಸೇರಿದಂತೆ ರೈತ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಹಲಗೇರಿ ತಿಳಿಸಿದರು.
LOOK..........,
BYTE-01 ಈರಣ್ಣ ಹಲಗೇರಿ, ಜಿಲ್ಲಾಧ್ಯಕ್ಷ ಉತ್ತರಕರ್ನಾಟಕ ರೈತ ಸಂಘBody:KN_HVR_02_ASAMADHAAN_SCRIPT_7202143
ರೈತ ಹುತಾತ್ಮ ದಿನಾಚರಣೆಯಲ್ಲಿ ಸಹ ಉತ್ತರಕರ್ನಾಟಕ ದಕ್ಷಿಣ ಕರ್ನಾಟಕ ಎಂದು ವಿಂಗಡಣೆ ಮಾಡುತ್ತಿರುವದು ನೋವು ತರಿಸಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ಹಾವೇರಿ ಜಿಲ್ಲಾಧ್ಯಕ್ಷ ಈರಣ್ಣ ಹಲಗೇರಿ ಬೇಸರ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ರಾಜ್ಯದ ಎಲ್ಲಡೆ ರೈತ ಹುತಾತ್ಮ ದಿನಾಚರಣೆ ಆಚರಿಸಲಾಗುತ್ತಿದೆ. ಆದರೆ ಬೆಂಗಳೂರು ಮತ್ತು ರಾಮನಗರದಲ್ಲಿ ರೈತ ಹುತಾತ್ಮ ದಿನಾಚರಣೆ ಆಚರಿಸುತ್ತಿಲ್ಲಾ ಎಂದು ಬೇಸರ ವ್ಯಕ್ತಪಡಿಸಿದರು. ರೈತ ಸಂಘಟನೆಗಳು ಉತ್ತರಕರ್ನಾಟಕ ದಕ್ಷಿಣ ಕರ್ನಾಟಕ ಎಂದು ಬೇದಭಾವ ಮಾಡದೇ ಎಲ್ಲರೂ ಒಂದಾಗಿ ಆಚರಿಸುವಂತೆ ತಿಳಿಸಿದರು. ರೈತ ಹುತಾತ್ಮ ದಿನಾಚರಣೆಯನ್ನ ಇದೇ 21 ರಂದು ಹಾವೇರಿಯಲ್ಲಿ ಆಚರಿಸಲಾಗುತ್ತಿದ್ದು ರಾಜ್ಯಾಧ್ಯಕ್ಷರು ಸೇರಿದಂತೆ ರೈತ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಹಲಗೇರಿ ತಿಳಿಸಿದರು.
LOOK..........,
BYTE-01 ಈರಣ್ಣ ಹಲಗೇರಿ, ಜಿಲ್ಲಾಧ್ಯಕ್ಷ ಉತ್ತರಕರ್ನಾಟಕ ರೈತ ಸಂಘConclusion:KN_HVR_02_ASAMADHAAN_SCRIPT_7202143
ರೈತ ಹುತಾತ್ಮ ದಿನಾಚರಣೆಯಲ್ಲಿ ಸಹ ಉತ್ತರಕರ್ನಾಟಕ ದಕ್ಷಿಣ ಕರ್ನಾಟಕ ಎಂದು ವಿಂಗಡಣೆ ಮಾಡುತ್ತಿರುವದು ನೋವು ತರಿಸಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ಹಾವೇರಿ ಜಿಲ್ಲಾಧ್ಯಕ್ಷ ಈರಣ್ಣ ಹಲಗೇರಿ ಬೇಸರ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ರಾಜ್ಯದ ಎಲ್ಲಡೆ ರೈತ ಹುತಾತ್ಮ ದಿನಾಚರಣೆ ಆಚರಿಸಲಾಗುತ್ತಿದೆ. ಆದರೆ ಬೆಂಗಳೂರು ಮತ್ತು ರಾಮನಗರದಲ್ಲಿ ರೈತ ಹುತಾತ್ಮ ದಿನಾಚರಣೆ ಆಚರಿಸುತ್ತಿಲ್ಲಾ ಎಂದು ಬೇಸರ ವ್ಯಕ್ತಪಡಿಸಿದರು. ರೈತ ಸಂಘಟನೆಗಳು ಉತ್ತರಕರ್ನಾಟಕ ದಕ್ಷಿಣ ಕರ್ನಾಟಕ ಎಂದು ಬೇದಭಾವ ಮಾಡದೇ ಎಲ್ಲರೂ ಒಂದಾಗಿ ಆಚರಿಸುವಂತೆ ತಿಳಿಸಿದರು. ರೈತ ಹುತಾತ್ಮ ದಿನಾಚರಣೆಯನ್ನ ಇದೇ 21 ರಂದು ಹಾವೇರಿಯಲ್ಲಿ ಆಚರಿಸಲಾಗುತ್ತಿದ್ದು ರಾಜ್ಯಾಧ್ಯಕ್ಷರು ಸೇರಿದಂತೆ ರೈತ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಹಲಗೇರಿ ತಿಳಿಸಿದರು.
LOOK..........,
BYTE-01 ಈರಣ್ಣ ಹಲಗೇರಿ, ಜಿಲ್ಲಾಧ್ಯಕ್ಷ ಉತ್ತರಕರ್ನಾಟಕ ರೈತ ಸಂಘ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.