ETV Bharat / state

ಅಪಘಾತಕ್ಕೆ ಆಹ್ವಾನ ನೀಡುತ್ತಿದೆ ರಾಣೆಬೆನ್ನೂರಿನ ಈ ಮೇಲ್ಸೇತುವೆ - ರಾಣೆಬೆನ್ನೂರು ಮೇಲ್ಸೇತುವೆ ನಿರ್ಮಾಣ ನ್ಯೂಸ್​

ರಾಣೆಬೆನ್ನೂರು ನಗರದ ‌ಹೃದಯ ಭಾಗವೆನಿಸಿಕೊಂಡಿರುವ ಬಸ್ ನಿಲ್ದಾಣದ ಹತ್ತಿರ ನಿರ್ಮಾಣ ಮಾಡಿರುವ ಸಾರ್ವಜನಿಕ ಮೇಲ್ಸೇತುವೆ ಅಪಘಾತಕ್ಕೆ ಆಹ್ವಾನ ನೀಡುವಂತಿದೆ.

ರಾಣೆಬೆನ್ನೂರು ಮೇಲ್ಸೇತುವೆ
ರಾಣೆಬೆನ್ನೂರು ಮೇಲ್ಸೇತುವೆ
author img

By

Published : Jan 9, 2020, 9:27 PM IST

ರಾಣೆಬೆನ್ನೂರು: ನಗರದ ‌ಹೃದಯ ಭಾಗವೆನಿಸಿಕೊಂಡಿರುವ ಬಸ್ ನಿಲ್ದಾಣದ ಹತ್ತಿರ ನಿರ್ಮಾಣ ಮಾಡಿರುವ ಸಾರ್ವಜನಿಕ ಮೇಲ್ಸೇತುವೆ ಅಪಘಾತಕ್ಕೆ ಆಹ್ವಾನ ನೀಡುವಂತಿದೆ.

ರಾಣೆಬೆನ್ನೂರು ಮೇಲ್ಸೇತುವೆ ನಿರ್ಮಾಣ ವಿಳಂಬ

ನಗರಸಭೆ ಅನುದಾನದಡಿ ಸುಮಾರು ‌20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸಾರ್ವಜನಿಕ ಮೇಲ್ಸುತೇವೆ ಉಪಯೋಗಕ್ಕೆ ಬಾರದಂತಾಗಿದೆ. ಸಾರ್ವಜನಿಕ ಮೇಲ್ಸೇತುವೆ ನಿರ್ಮಾಣ ಮಾಡಿ ಒಂದು ವರ್ಷವಾಗಿದ್ದು, ಮೇಲ್ಸೇತುವೆಯನ್ನು ಸಂಪೂರ್ಣ ಕಬ್ಬಿಣವನ್ನು ಬಳಸಿ ನಿರ್ಮಿಸಲಾಗಿದೆ. ಆದರೆ ಸೇತುವೆ ಪಕ್ಕದಲ್ಲಿಯೇ ವಿದ್ಯುತ್ ತಂತಿಗಳು ಹಾದುಹೋಗಿದ್ದು, ಮೇಲ್ಸೇತುವೆಗೆ ತಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಮೇಲ್ಸೇತುವೆ ಬಳಸದೆ ರಾಷ್ಟ್ರೀಯ ಹೆದ್ದಾರಿಯನ್ನೇ ಬಳಸುತ್ತಿದ್ದಾರೆ.

ಈ ಕುರಿತು ಅನೇಕ ಬಾರಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇತುವೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ‌ನೀಡಿದ್ದರೂ ಕೂಡ, ಯಾವೊಬ್ಬ ಅಧಿಕಾರಿಗಳು ಮಾತ್ರ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರಾದ ಬೀರಪ್ಪ ಲಮಾಣಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಸ್ ನಿಲ್ದಾಣ ಭಾಗದಲ್ಲಿಯೇ ರಾಷ್ಟ್ರೀಯ ಹೆದ್ದಾರಿ, ಕೋರ್ಟ್, ಶಾಲೆ, ಕಾಲೇಜು ಇರುವ ಹಿನ್ನೆಲೆ ಸಾರ್ವಜನಿಕ ದಟ್ಟಣೆ ಕೂಡ ಹೆಚ್ಚಾಗಿದೆ. ಇದರಿಂದ ಟ್ರಾಫಿಕ್ ಜಾಮ್ ಜತೆಗೆ ಅಪಘಾತಗಳೂ ಹೆಚ್ಚಾಗಿ ಸಂಭವಿಸುತ್ತಿವೆ ಎನ್ನುವ ದೂರುಗಳು ಇಲ್ಲಿ ಸಾಮಾನ್ಯವಾಗಿವೆ.

ರಾಣೆಬೆನ್ನೂರು: ನಗರದ ‌ಹೃದಯ ಭಾಗವೆನಿಸಿಕೊಂಡಿರುವ ಬಸ್ ನಿಲ್ದಾಣದ ಹತ್ತಿರ ನಿರ್ಮಾಣ ಮಾಡಿರುವ ಸಾರ್ವಜನಿಕ ಮೇಲ್ಸೇತುವೆ ಅಪಘಾತಕ್ಕೆ ಆಹ್ವಾನ ನೀಡುವಂತಿದೆ.

ರಾಣೆಬೆನ್ನೂರು ಮೇಲ್ಸೇತುವೆ ನಿರ್ಮಾಣ ವಿಳಂಬ

ನಗರಸಭೆ ಅನುದಾನದಡಿ ಸುಮಾರು ‌20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸಾರ್ವಜನಿಕ ಮೇಲ್ಸುತೇವೆ ಉಪಯೋಗಕ್ಕೆ ಬಾರದಂತಾಗಿದೆ. ಸಾರ್ವಜನಿಕ ಮೇಲ್ಸೇತುವೆ ನಿರ್ಮಾಣ ಮಾಡಿ ಒಂದು ವರ್ಷವಾಗಿದ್ದು, ಮೇಲ್ಸೇತುವೆಯನ್ನು ಸಂಪೂರ್ಣ ಕಬ್ಬಿಣವನ್ನು ಬಳಸಿ ನಿರ್ಮಿಸಲಾಗಿದೆ. ಆದರೆ ಸೇತುವೆ ಪಕ್ಕದಲ್ಲಿಯೇ ವಿದ್ಯುತ್ ತಂತಿಗಳು ಹಾದುಹೋಗಿದ್ದು, ಮೇಲ್ಸೇತುವೆಗೆ ತಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಮೇಲ್ಸೇತುವೆ ಬಳಸದೆ ರಾಷ್ಟ್ರೀಯ ಹೆದ್ದಾರಿಯನ್ನೇ ಬಳಸುತ್ತಿದ್ದಾರೆ.

ಈ ಕುರಿತು ಅನೇಕ ಬಾರಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇತುವೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ‌ನೀಡಿದ್ದರೂ ಕೂಡ, ಯಾವೊಬ್ಬ ಅಧಿಕಾರಿಗಳು ಮಾತ್ರ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರಾದ ಬೀರಪ್ಪ ಲಮಾಣಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಸ್ ನಿಲ್ದಾಣ ಭಾಗದಲ್ಲಿಯೇ ರಾಷ್ಟ್ರೀಯ ಹೆದ್ದಾರಿ, ಕೋರ್ಟ್, ಶಾಲೆ, ಕಾಲೇಜು ಇರುವ ಹಿನ್ನೆಲೆ ಸಾರ್ವಜನಿಕ ದಟ್ಟಣೆ ಕೂಡ ಹೆಚ್ಚಾಗಿದೆ. ಇದರಿಂದ ಟ್ರಾಫಿಕ್ ಜಾಮ್ ಜತೆಗೆ ಅಪಘಾತಗಳೂ ಹೆಚ್ಚಾಗಿ ಸಂಭವಿಸುತ್ತಿವೆ ಎನ್ನುವ ದೂರುಗಳು ಇಲ್ಲಿ ಸಾಮಾನ್ಯವಾಗಿವೆ.

Intro:Kn_rnr_01_fly_over_sky_walkdanger_zone_avb_kac10001.

ಅಪಘಾತಕ್ಕೆ ಆಹ್ವಾನ ನೀಡುತ್ತಿದೆ ಸಾರ್ವಜನಿಕ ಮೇಲ್ಸುತೇವೆ...

ರಾಣೆಬೆನ್ನೂರ: ನಗರದ ‌ಹೃದಯ ಭಾಗವೆನಿಸಿಕೊಂಡಿರುವ ಬಸ್ ನಿಲ್ದಾಣ ಹತ್ತಿರ ನಿರ್ಮಾಣ ಮಾಡಿರುವ ಸಾರ್ವಜನಿಕ ಮೇಲ್ಸುತೇವೆ ಅಪಘಾತಕ್ಕೆ ಆಹ್ವಾನ ನೀಡುವಂತಿದೆ.

Body:ನಗರಸಭೆ ಅನುದಾನದಡಿಯಲ್ಲಿ ಸುಮಾರು ‌20ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಸಾರ್ವಜನಿಕ ಮೇಲ್ಸುತೇವೆ ಉಪಯೋಗಕ್ಕೆ ಬಾರದೆ, ಅಪಘಾತಕ್ಕೆ ಎಚ್ಚರ ಗಂಟೆಯಾಗಿ ನಿರ್ಮಾಣವಾಗಿದೆ.
ಬಸ್ ನಿಲ್ದಾಣ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ, ಕೋರ್ಟ್, ಶಾಲಾ ಕಾಲೇಜು ಇರುವ ಕಾರಣ ಈ ಭಾಗದಲ್ಲಿ ಸಾರ್ವಜನಿಕ ದಟ್ಟಣೆಯ ಹೆಚ್ಚಾಯಿತು. ಇದರಿಂದ ಟ್ರಾಫಿಕ್ ಜಾಮ್ ಜತೆಗೆ ಅಪಘಾತಗಳು ಹೆಚ್ಚಾಗಿ ಸಂಭವಿಸಿದರಿಂದ ನಗರಸಭೆ ಸಾರ್ವಜನಿಕ ಮೇಲ್ಸುತೇವೆ ನಿರ್ಮಾಣವನ್ನು ಮಾಡಲಾಗಿದೆ.
ಆದರೆ ಈಗ ಮೇಲ್ಸುತೇವೆಗೆ ಇನ್ನೊಂದು ದೊಡ್ಡ ಸಮಸ್ಯೆ ಎದುರಾಗಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಈ ಮೇಲ್ಸುತೇವೆ ಮೇಲೆ ಓಡಾಡಲು ಹಿಂದೇಟು ಹಾಕುತ್ತಿದ್ದಾರೆ.

ಮೇಲ್ಸುತೇವೆಗೆ ವಿದ್ಯುತ್ ತಂತಿ ಕಾಟ...
ಸಾರ್ವಜನಿಕ ಮೇಲ್ಸುತೇವೆ ನಿರ್ಮಾಣ ಮಾಡಿ ಒಂದು ವರ್ಷವಾಯಿತು. ಈ ಮೇಲ್ಸುತೇವೆ ಸಂಪೂರ್ಣವಾಗಿ ಕಬ್ಬಿಣವನ್ನು ಬಳಸಿ ಮಾಡಲಾಗಿದೆ. ಆದರೆ ಸೇತುವೆ ಪಕ್ಕದಲ್ಲಿಯೆ ವಿದ್ಯುತ್ ತಂತಿಗಳು ಹಾದುಹೋಗಿದ್ದು, ಮೇಲ್ಸುತೇವೆಗೆ ತಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಈ‌ ಮೇಲ್ಸುತೇವೆ ಬಳಸದೆ ಮತ್ತೆ ರಾಷ್ಟ್ರೀಯ ಹೆದ್ದಾರಿ ಬಳಸುತ್ತಿದ್ದಾರೆ.
Conclusion:ಈ ಕಾರಣದಿಂದ ಅನೇಕ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇತುವೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ‌ನೀಡಿದರು ಇದರ ಬಗ್ಗೆ ಯಾವೊಬ್ಬ ಅಧಿಕಾರಿಗಳು ತೆಲೆ ಹಾಕಿಲ್ಲ ಎನ್ನುತ್ತಾರೆ ಸ್ಥಳೀಯ ಬೀರಪ್ಪ ಲಮಾಣಿ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.