ETV Bharat / state

ಮೈತ್ರಿ ಶಾಸಕರ ರಾಜೀನಾಮೆ ಬಗ್ಗೆ ಬೊಮ್ಮಾಯಿ-ಉದಾಸಿ ಹೇಳಿದ್ದೇನು? - undefined

ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡುತ್ತಿರುವ ವಿಚಾರಕ್ಕೆ ಮಾಜಿ ಸಚಿವರಾದ ಬಸವರಾಜ ಬೊಮ್ಮಾಯಿ ಹಾಗೂ ಸಿ.ಎಂ.ಉದಾಸಿ ಪ್ರತಿಕ್ರಿಯೆ ನೀಡಿದ್ದಾರೆ.

ಶಾಸಕರ ರಾಜೀನಾಮೆಗೆ ಮಾಜಿ ಸಚಿವರ ಪ್ರತಿಕ್ರಿಯೆ
author img

By

Published : Jul 6, 2019, 6:34 PM IST

ಹಾವೇರಿ: ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡುತ್ತಿರುವ ವಿಚಾರಕ್ಕೆ ಮಾಜಿ ಸಚಿವದ್ವಯರು ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ರಾಜಕಾರಣದಲ್ಲೇ ಇದು ಬಹುದೊಡ್ಡ ಬೆಳವಣಿಗೆ. ಈ ಪ್ರಕ್ರಿಯೆ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ರಾಷ್ಟ್ರಾದ್ಯಾಂತ ನಡೆಯುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ನಡುವಿನ ಕೆಮಿಸ್ಟ್ರಿ ಮೊದಲೇ ಸರಿ ಇರಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ಒತ್ತಾಯದ ಮದುವೆ ಮಾಡಿತ್ತು. ಇದೀಗ ಅದು ಬಯಲಾಗಿದೆ. ಕುಮಾರಸ್ವಾಮಿ ಸಹ ರಾಜೀನಾಮೆ ನೀಡುವ ಮೂಲಕ ತಮ್ಮ ಗೌರವ ಉಳಿಸಿಕೊಳ್ಳಬೇಕಿದೆ ಎಂದರು.

ಶಾಸಕರ ರಾಜೀನಾಮೆಗೆ ಮಾಜಿ ಸಚಿವರ ಪ್ರತಿಕ್ರಿಯೆ

ಬಿಜೆಪಿ ರಾಜ್ಯಧ್ಯಕ್ಷರು ಮತ್ತು ರಾಷ್ಟ್ರಾಧ್ಯಕ್ಷರು ಎಲ್ಲವನ್ನ ವೀಕ್ಷಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸ್ಥಿರ ಮತ್ತು ಜನಪರ ಸರ್ಕಾರ ಮಾಡಲು ಏನೆಲ್ಲಾ ತೀರ್ಮಾನಗಳನ್ನು ಕೈಗೊಳ್ಳಬೇಕೆಂದು ಯೋಚಿಸುತ್ತಿದ್ದಾರೆ. ಇನ್ನು ರಾಜ್ಯಪಾಲರು ರಾಜ್ಯದ ಸ್ಥಿತಿ ಅರ್ಥಮಾಡಿಕೊಳ್ಳಬೇಕು. ರಾಜ್ಯದಲ್ಲಿ ಅಸ್ಥಿರ ಸರ್ಕಾರದ ಬದಲು ಸ್ಥಿರ ಸರ್ಕಾರ ರಚನೆಗೆ ಒತ್ತು ಕೊಡಬೇಕು. ಸಂವಿಧಾನಾತ್ಮಕ ತೀರ್ಮಾನ ಕೈಗೊಳ್ಳಬೇಕು. ರಾಜ್ಯದಲ್ಲಿ ಬರ ಇದೆ, ಮುಂಗಾರು ವಿಳಂಬವಾಗಿದೆ. ಇದನ್ನೆಲ್ಲಾ ಎದುರಿಸಲು ಸೂಕ್ತ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಬೇಕು ಎಂದು ಬೊಮ್ಮಾಯಿ ಹೇಳಿದರು.

ಇನ್ನು ಇದೇ ವಿಚಾರಕ್ಕೆ ಪ್ರತಿಕ್ರಯಿಸಿರುವ ಮಾಜಿ ಸಚಿವ ಸಿ.ಎಂ.ಉದಾಸಿ, ರಾಜ್ಯ ರಾಜಕಾರಣದಲ್ಲಿ ಶಾಸಕರ ರಾಜೀನಾಮೆ ವಿಚಾರ ಹೊಸದೇನಲ್ಲ. ಇಂತಹ ಸಾಕಷ್ಟು ಘಟನೆಗಳನ್ನ ನಾನು ನೋಡಿದ್ದೇನೆ. ಈ ಕುರಿತಂತೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯಪಾಲರು ಶಾಸಕರ ರಾಜೀನಾಮೆ ಅಂಗೀಕಾರ ಮಾಡಿದ ನಂತರ ನಮ್ಮ ನಾಯಕರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಅದಕ್ಕೆ ಬದ್ಧ ಎಂದು ತಿಳಿಸಿದರು.

ಹಾವೇರಿ: ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡುತ್ತಿರುವ ವಿಚಾರಕ್ಕೆ ಮಾಜಿ ಸಚಿವದ್ವಯರು ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ರಾಜಕಾರಣದಲ್ಲೇ ಇದು ಬಹುದೊಡ್ಡ ಬೆಳವಣಿಗೆ. ಈ ಪ್ರಕ್ರಿಯೆ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ರಾಷ್ಟ್ರಾದ್ಯಾಂತ ನಡೆಯುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ನಡುವಿನ ಕೆಮಿಸ್ಟ್ರಿ ಮೊದಲೇ ಸರಿ ಇರಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ಒತ್ತಾಯದ ಮದುವೆ ಮಾಡಿತ್ತು. ಇದೀಗ ಅದು ಬಯಲಾಗಿದೆ. ಕುಮಾರಸ್ವಾಮಿ ಸಹ ರಾಜೀನಾಮೆ ನೀಡುವ ಮೂಲಕ ತಮ್ಮ ಗೌರವ ಉಳಿಸಿಕೊಳ್ಳಬೇಕಿದೆ ಎಂದರು.

ಶಾಸಕರ ರಾಜೀನಾಮೆಗೆ ಮಾಜಿ ಸಚಿವರ ಪ್ರತಿಕ್ರಿಯೆ

ಬಿಜೆಪಿ ರಾಜ್ಯಧ್ಯಕ್ಷರು ಮತ್ತು ರಾಷ್ಟ್ರಾಧ್ಯಕ್ಷರು ಎಲ್ಲವನ್ನ ವೀಕ್ಷಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸ್ಥಿರ ಮತ್ತು ಜನಪರ ಸರ್ಕಾರ ಮಾಡಲು ಏನೆಲ್ಲಾ ತೀರ್ಮಾನಗಳನ್ನು ಕೈಗೊಳ್ಳಬೇಕೆಂದು ಯೋಚಿಸುತ್ತಿದ್ದಾರೆ. ಇನ್ನು ರಾಜ್ಯಪಾಲರು ರಾಜ್ಯದ ಸ್ಥಿತಿ ಅರ್ಥಮಾಡಿಕೊಳ್ಳಬೇಕು. ರಾಜ್ಯದಲ್ಲಿ ಅಸ್ಥಿರ ಸರ್ಕಾರದ ಬದಲು ಸ್ಥಿರ ಸರ್ಕಾರ ರಚನೆಗೆ ಒತ್ತು ಕೊಡಬೇಕು. ಸಂವಿಧಾನಾತ್ಮಕ ತೀರ್ಮಾನ ಕೈಗೊಳ್ಳಬೇಕು. ರಾಜ್ಯದಲ್ಲಿ ಬರ ಇದೆ, ಮುಂಗಾರು ವಿಳಂಬವಾಗಿದೆ. ಇದನ್ನೆಲ್ಲಾ ಎದುರಿಸಲು ಸೂಕ್ತ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಬೇಕು ಎಂದು ಬೊಮ್ಮಾಯಿ ಹೇಳಿದರು.

ಇನ್ನು ಇದೇ ವಿಚಾರಕ್ಕೆ ಪ್ರತಿಕ್ರಯಿಸಿರುವ ಮಾಜಿ ಸಚಿವ ಸಿ.ಎಂ.ಉದಾಸಿ, ರಾಜ್ಯ ರಾಜಕಾರಣದಲ್ಲಿ ಶಾಸಕರ ರಾಜೀನಾಮೆ ವಿಚಾರ ಹೊಸದೇನಲ್ಲ. ಇಂತಹ ಸಾಕಷ್ಟು ಘಟನೆಗಳನ್ನ ನಾನು ನೋಡಿದ್ದೇನೆ. ಈ ಕುರಿತಂತೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯಪಾಲರು ಶಾಸಕರ ರಾಜೀನಾಮೆ ಅಂಗೀಕಾರ ಮಾಡಿದ ನಂತರ ನಮ್ಮ ನಾಯಕರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಅದಕ್ಕೆ ಬದ್ಧ ಎಂದು ತಿಳಿಸಿದರು.

Intro:KN_HVR_02_BOMMAI_REACTION_SCRIPT_7202143
ಶಾಸಕರ ರಾಜೀನಾಮೆ ನೀಡುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಬೆಳವಣಿಗೆ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಈ ಪ್ರಕ್ರಿಯೆ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ ರಾಷ್ಟ್ರಾದ್ಯಾಂತ ನಡೆಯುತ್ತಿದೆ ಎಂದು ತಿಳಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ನಡುವಿನ ಕೆಮಿಸ್ಟ್ರೀ ಮೊದಲೇ ಸರಿ ಇರಲಿಲ್ಲಾ. ಕಾಂಗ್ರೆಸ್ ಹೈಕಮಾಂಡ ಒತ್ತಾಯದ ಮದುವೆ ಮಾಡಿತ್ತು ಇದೀಗ ಅದು ಬಯಲಾಗಿದೆ. ಕುಮಾರಸ್ವಾಮಿ ಸಹ ರಾಜೀನಾಮೆ ನೀಡುವ ಮೂಲಕ ತಮ್ಮ ಗೌರವ ಉಳಿಸಿಕೊಳ್ಳಬೇಕಿದೆ ಎಂದು ತಿಳಿಸಿದರು. ಬಿಜೆಪಿ ರಾಜ್ಯ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತು ರಾಷ್ಟ್ರಾಧ್ಯಕ್ಷ ಎಲ್ಲವನ್ನ ವೀಕ್ಷಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸ್ಥಿರ ಮತ್ತು ಜನಪರ ಸರ್ಕಾರ ಮಾಡಲು ಏನೆಲ್ಲಾ ತೀರ್ಮಾನಗಳನ್ನು ಕೈಗೊಳ್ಳಬೇಕು ಕೈಗೊಳ್ಳುತ್ತಾರೆ ತಾವು ಕಾದುನೋಡುವ ತಂತ್ರ ಅನುಸರಿಸುತ್ತೇವೆ ಎಂದು ತಿಳಿಸಿದರು. ರಾಜ್ಯಪಾಲರು ರಾಜ್ಯದ ಸ್ಥಿತಿ ಅರ್ಥಮಾಡಿಕೊಳ್ಳಬೇಕು ರಾಜ್ಯದಲ್ಲಿ ಅಸ್ಥಿರ ಸರ್ಕಾರದ ಬದಲು ಸ್ಥಿರ ಸರ್ಕಾರ ರಚನೆಗೆ ಒತ್ತುಕೊಡಬೇಕು. ರಾಜ್ಯಪಾಲರು ಸಂವಿಧಾನಾತ್ಮಕ ತೀರ್ಮಾನ ಕೈಗೊಳ್ಳಬೇಕು. ರಾಜ್ಯದಲ್ಲಿ ಬರ ಇದೆ ಮುಂಗಾರು ವಿಳಂಬವಾಗಿದೆ ಇದನ್ನೆಲ್ಲಾ ಎದುರಿಸಲು ಸೂಕ್ತ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಬೇಕು ಎಂದು ಬೊಮ್ಮಾಯಿ ತಿಳಿಸಿದರು.
LOOK...............,
BYTE-01ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವBody:KN_HVR_02_BOMMAI_REACTION_SCRIPT_7202143
ಶಾಸಕರ ರಾಜೀನಾಮೆ ನೀಡುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಬೆಳವಣಿಗೆ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಈ ಪ್ರಕ್ರಿಯೆ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ ರಾಷ್ಟ್ರಾದ್ಯಾಂತ ನಡೆಯುತ್ತಿದೆ ಎಂದು ತಿಳಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ನಡುವಿನ ಕೆಮಿಸ್ಟ್ರೀ ಮೊದಲೇ ಸರಿ ಇರಲಿಲ್ಲಾ. ಕಾಂಗ್ರೆಸ್ ಹೈಕಮಾಂಡ ಒತ್ತಾಯದ ಮದುವೆ ಮಾಡಿತ್ತು ಇದೀಗ ಅದು ಬಯಲಾಗಿದೆ. ಕುಮಾರಸ್ವಾಮಿ ಸಹ ರಾಜೀನಾಮೆ ನೀಡುವ ಮೂಲಕ ತಮ್ಮ ಗೌರವ ಉಳಿಸಿಕೊಳ್ಳಬೇಕಿದೆ ಎಂದು ತಿಳಿಸಿದರು. ಬಿಜೆಪಿ ರಾಜ್ಯ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತು ರಾಷ್ಟ್ರಾಧ್ಯಕ್ಷ ಎಲ್ಲವನ್ನ ವೀಕ್ಷಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸ್ಥಿರ ಮತ್ತು ಜನಪರ ಸರ್ಕಾರ ಮಾಡಲು ಏನೆಲ್ಲಾ ತೀರ್ಮಾನಗಳನ್ನು ಕೈಗೊಳ್ಳಬೇಕು ಕೈಗೊಳ್ಳುತ್ತಾರೆ ತಾವು ಕಾದುನೋಡುವ ತಂತ್ರ ಅನುಸರಿಸುತ್ತೇವೆ ಎಂದು ತಿಳಿಸಿದರು. ರಾಜ್ಯಪಾಲರು ರಾಜ್ಯದ ಸ್ಥಿತಿ ಅರ್ಥಮಾಡಿಕೊಳ್ಳಬೇಕು ರಾಜ್ಯದಲ್ಲಿ ಅಸ್ಥಿರ ಸರ್ಕಾರದ ಬದಲು ಸ್ಥಿರ ಸರ್ಕಾರ ರಚನೆಗೆ ಒತ್ತುಕೊಡಬೇಕು. ರಾಜ್ಯಪಾಲರು ಸಂವಿಧಾನಾತ್ಮಕ ತೀರ್ಮಾನ ಕೈಗೊಳ್ಳಬೇಕು. ರಾಜ್ಯದಲ್ಲಿ ಬರ ಇದೆ ಮುಂಗಾರು ವಿಳಂಬವಾಗಿದೆ ಇದನ್ನೆಲ್ಲಾ ಎದುರಿಸಲು ಸೂಕ್ತ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಬೇಕು ಎಂದು ಬೊಮ್ಮಾಯಿ ತಿಳಿಸಿದರು.
LOOK...............,
BYTE-01ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವConclusion:KN_HVR_02_BOMMAI_REACTION_SCRIPT_7202143
ಶಾಸಕರ ರಾಜೀನಾಮೆ ನೀಡುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಬೆಳವಣಿಗೆ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಈ ಪ್ರಕ್ರಿಯೆ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ ರಾಷ್ಟ್ರಾದ್ಯಾಂತ ನಡೆಯುತ್ತಿದೆ ಎಂದು ತಿಳಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ನಡುವಿನ ಕೆಮಿಸ್ಟ್ರೀ ಮೊದಲೇ ಸರಿ ಇರಲಿಲ್ಲಾ. ಕಾಂಗ್ರೆಸ್ ಹೈಕಮಾಂಡ ಒತ್ತಾಯದ ಮದುವೆ ಮಾಡಿತ್ತು ಇದೀಗ ಅದು ಬಯಲಾಗಿದೆ. ಕುಮಾರಸ್ವಾಮಿ ಸಹ ರಾಜೀನಾಮೆ ನೀಡುವ ಮೂಲಕ ತಮ್ಮ ಗೌರವ ಉಳಿಸಿಕೊಳ್ಳಬೇಕಿದೆ ಎಂದು ತಿಳಿಸಿದರು. ಬಿಜೆಪಿ ರಾಜ್ಯ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತು ರಾಷ್ಟ್ರಾಧ್ಯಕ್ಷ ಎಲ್ಲವನ್ನ ವೀಕ್ಷಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸ್ಥಿರ ಮತ್ತು ಜನಪರ ಸರ್ಕಾರ ಮಾಡಲು ಏನೆಲ್ಲಾ ತೀರ್ಮಾನಗಳನ್ನು ಕೈಗೊಳ್ಳಬೇಕು ಕೈಗೊಳ್ಳುತ್ತಾರೆ ತಾವು ಕಾದುನೋಡುವ ತಂತ್ರ ಅನುಸರಿಸುತ್ತೇವೆ ಎಂದು ತಿಳಿಸಿದರು. ರಾಜ್ಯಪಾಲರು ರಾಜ್ಯದ ಸ್ಥಿತಿ ಅರ್ಥಮಾಡಿಕೊಳ್ಳಬೇಕು ರಾಜ್ಯದಲ್ಲಿ ಅಸ್ಥಿರ ಸರ್ಕಾರದ ಬದಲು ಸ್ಥಿರ ಸರ್ಕಾರ ರಚನೆಗೆ ಒತ್ತುಕೊಡಬೇಕು. ರಾಜ್ಯಪಾಲರು ಸಂವಿಧಾನಾತ್ಮಕ ತೀರ್ಮಾನ ಕೈಗೊಳ್ಳಬೇಕು. ರಾಜ್ಯದಲ್ಲಿ ಬರ ಇದೆ ಮುಂಗಾರು ವಿಳಂಬವಾಗಿದೆ ಇದನ್ನೆಲ್ಲಾ ಎದುರಿಸಲು ಸೂಕ್ತ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಬೇಕು ಎಂದು ಬೊಮ್ಮಾಯಿ ತಿಳಿಸಿದರು.
LOOK...............,
BYTE-01ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.