ETV Bharat / state

ಸಿದ್ದರಾಮಯ್ಯಗೆ 500 ಕೆಜಿ ಸೇಬಿನ ಹಾರ ಹಾಕಿ ಸ್ವಾಗತಿಸಿದ ಗ್ರಾಮಸ್ಥರು!

ಉಪ ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಪರ ಮತಯಾಚನೆ ಮಾಡಿದರು.

author img

By

Published : Nov 26, 2019, 11:10 PM IST

election
ಸಿದ್ದರಾಮಯ್ಯ ಪ್ರಚಾರ

ರಾಣೆಬೆನ್ನೂರು/ಹಾವೇರಿ: ಉಪ ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಪರ ಮತಯಾಚನೆ ಮಾಡಿದರು.

ಮಧ್ಯಾಹ್ನ ನಗರದ ತಾಲೂಕು ಕ್ರೀಡಾಂಗಣದಲ್ಲಿ ಮತ ಬೇಟೆ ಶುರು ಮಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮೇಡ್ಲೇರಿ, ಆರೇಮಲ್ಲಾಪುರ, ಐರಣಿ, ಹುಲಿಕಟ್ಟಿ ಗ್ರಾಮದಲ್ಲಿ ಪ್ರಚಾರ ನಡೆಸಿದರು. ಸಂಜೆ ವೇಳೆ ತಾಲೂಕಿನ ಕವಲೆತ್ತು ಗ್ರಾಮದಲ್ಲಿ ಊರಿನ ಗ್ರಾಮಸ್ಥರು ತಮ್ಮ ನೆಚ್ಚಿನ ನಾಯಕನ ಸ್ವಾಗತಿಸಲು ಸುಮಾರು 500 ಕೆಜಿ ಸೇಬಿನ ಹಾರ ಹಾಕಿ ಹಾಗೂ ವಿವಿಧ ಹೂಗಳ ಸುರಿಮಳೆ ಸುರಿಸುವ ಮೂಲಕ ಗ್ರಾಮಕ್ಕೆ ಸ್ವಾಗತ ಮಾಡಿದ್ರು.

ಸಿದ್ದರಾಮಯ್ಯ ಪ್ರಚಾರ

ಹಾವೇರಿಯಲ್ಲಿ ಸಿದ್ದರಾಮಯ್ಯ ಪ್ರಚಾರ:

ಹಾವೇರಿ ಜಿಲ್ಲೆ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಕಣದಲ್ಲಿ ಬುಧವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದಾರೆ. ಮುಂಜಾನೆ ಹಿರೇಕೆರೂರಿನ ಬತ್ತಿಕೊಪ್ಪ ಕ್ರಾಸ್​​ಗೆ ಆಗಮಿಸುವ ಸಿದ್ದರಾಮಯ್ಯರನ್ನ ಬೈಕ್ ರ್ಯಾಲಿ ಮೂಲಕ ಹಿರೇಕೆರೂರಿಗೆ ಕರೆತರಲಾಗುತ್ತದೆ. ನಂತರ ಹಿರೇಕೆರೂರಿನಲ್ಲಿ ನಡೆಯುವ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ತೆರೆದ ವಾಹನದಲ್ಲಿ ಮತಯಾಚನೆ ಮಾಡಲಿದ್ದಾರೆ. ನಂತರ ರಟ್ಟಿಹಳ್ಳಿಯಲ್ಲಿ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ಷೇತ್ರದ ದೊಡ್ಡ ದೊಡ್ಡ ಗ್ರಾಮಗಳಲ್ಲಿ ತೆರದ ವಾಹನದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್.ಬನ್ನಿಕೋಡ್ ಪರ ಮತಯಾಚನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಹೆಚ್.ಕೆ.ಪಾಟೀಲ್, ಸಿ.ಎಂ.ಇಬ್ರಾಯಿಂ, ರುದ್ರಪ್ಪ ಲಮಾಣಿ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಲಿದ್ದಾರೆ.

ರಾಣೆಬೆನ್ನೂರು/ಹಾವೇರಿ: ಉಪ ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಪರ ಮತಯಾಚನೆ ಮಾಡಿದರು.

ಮಧ್ಯಾಹ್ನ ನಗರದ ತಾಲೂಕು ಕ್ರೀಡಾಂಗಣದಲ್ಲಿ ಮತ ಬೇಟೆ ಶುರು ಮಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮೇಡ್ಲೇರಿ, ಆರೇಮಲ್ಲಾಪುರ, ಐರಣಿ, ಹುಲಿಕಟ್ಟಿ ಗ್ರಾಮದಲ್ಲಿ ಪ್ರಚಾರ ನಡೆಸಿದರು. ಸಂಜೆ ವೇಳೆ ತಾಲೂಕಿನ ಕವಲೆತ್ತು ಗ್ರಾಮದಲ್ಲಿ ಊರಿನ ಗ್ರಾಮಸ್ಥರು ತಮ್ಮ ನೆಚ್ಚಿನ ನಾಯಕನ ಸ್ವಾಗತಿಸಲು ಸುಮಾರು 500 ಕೆಜಿ ಸೇಬಿನ ಹಾರ ಹಾಕಿ ಹಾಗೂ ವಿವಿಧ ಹೂಗಳ ಸುರಿಮಳೆ ಸುರಿಸುವ ಮೂಲಕ ಗ್ರಾಮಕ್ಕೆ ಸ್ವಾಗತ ಮಾಡಿದ್ರು.

ಸಿದ್ದರಾಮಯ್ಯ ಪ್ರಚಾರ

ಹಾವೇರಿಯಲ್ಲಿ ಸಿದ್ದರಾಮಯ್ಯ ಪ್ರಚಾರ:

ಹಾವೇರಿ ಜಿಲ್ಲೆ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಕಣದಲ್ಲಿ ಬುಧವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದಾರೆ. ಮುಂಜಾನೆ ಹಿರೇಕೆರೂರಿನ ಬತ್ತಿಕೊಪ್ಪ ಕ್ರಾಸ್​​ಗೆ ಆಗಮಿಸುವ ಸಿದ್ದರಾಮಯ್ಯರನ್ನ ಬೈಕ್ ರ್ಯಾಲಿ ಮೂಲಕ ಹಿರೇಕೆರೂರಿಗೆ ಕರೆತರಲಾಗುತ್ತದೆ. ನಂತರ ಹಿರೇಕೆರೂರಿನಲ್ಲಿ ನಡೆಯುವ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ತೆರೆದ ವಾಹನದಲ್ಲಿ ಮತಯಾಚನೆ ಮಾಡಲಿದ್ದಾರೆ. ನಂತರ ರಟ್ಟಿಹಳ್ಳಿಯಲ್ಲಿ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ಷೇತ್ರದ ದೊಡ್ಡ ದೊಡ್ಡ ಗ್ರಾಮಗಳಲ್ಲಿ ತೆರದ ವಾಹನದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಬಿ.ಹೆಚ್.ಬನ್ನಿಕೋಡ್ ಪರ ಮತಯಾಚನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಹೆಚ್.ಕೆ.ಪಾಟೀಲ್, ಸಿ.ಎಂ.ಇಬ್ರಾಯಿಂ, ರುದ್ರಪ್ಪ ಲಮಾಣಿ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಲಿದ್ದಾರೆ.

Intro:Kn_rnr_siddaramiah_apple_hara_kac10001

ಸಿದ್ದರಾಮಯ್ಯಗೆ 500 ಕೆಜಿ ಸೇಬು ಹಾರ ಹಾಕಿ ಸ್ವಾಗತಿಸಿದ ಗ್ರಾಮಸ್ಥರು..

ರಾಣೇಬೆನ್ನೂರು: ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಇಂದು ಬಿಡುವಿಲ್ಲದೆ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕೆ.ಬಿ.ಕೋಳಿವಾಡ ಪರ ಮತಯಾಚನೆ ಮಾಡಿದರು.



Body:ಮಧ್ಯಾಹ್ನ ನಗರದ ತಾಲೂಕು ಕ್ರೀಡಾಂಗಣದಲ್ಲಿ ಮತಭೇಟಿ
ಶುರು ಮಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಡ್ಲೇರಿ, ಆರೇಮಲ್ಲಾಪುರ, ಐರಣಿ, ಹುಲಿಕಟ್ಟಿ ಗ್ರಾಮದಲ್ಲಿ ಪ್ರಚಾರ ನಡೆಸಿದರು.

Conclusion:ಸಂಜೆ ಸಮಯದಲ್ಲಿ ತಾಲೂಕಿನ ಕವಲೇತ್ತು ಗ್ರಾಮದಲ್ಲಿ ಊರಿನ ಗ್ರಾಮಸ್ಥರು ತಮ್ಮ ನೆಚ್ಚಿನ ನಾಯಕನ ಸ್ವಾಗತಿಸಲು,
ಸುಮಾರು 500 ಕೆಜೆ ಸೇಬು ಹಾರ ಹಾಗೂ ವಿವಿಧ ಹೂವಿನ ಸುರುಮಳೆ ಸುರಿಸುವ ಮೂಲಕ ಗ್ರಾಮಕ್ಕೆ ಸ್ವಾಗತ ಮಾಡಲಾಯಿತು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.