ETV Bharat / state

ಧರ್ಮಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಎಂಎಲ್​ಸಿ ಮಾನೆ

author img

By

Published : Aug 16, 2020, 4:00 PM IST

ಧರ್ಮಾ ಜಲಾಶಯಕ್ಕೆ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

Srinivasa Mane doing pooja to Dharma reservoir
Srinivasa Mane doing pooja to Dharma reservoir

ಹಾನಗಲ್: ತುಂಬಿ ಹರಿಯುತ್ತಿರುವ ಮಳಗಿ ಧರ್ಮಾ ಜಲಾಶಯಕ್ಕೆ ಎಂಎಲ್​ಸಿ ಶ್ರೀನಿವಾಸ ಮಾನೆ ಅವರು ಕಾರ್ಯಕರ್ತರೊಂದಿಗೆ ತೆರಳಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಈ ವೇಳೆ ಮಾತನಾಡಿದ ಶ್ರೀನಿವಾಸ ಮಾನೆ, ಹಾನಗಲ್ ತಾಲೂಕಿನ ಬಹುತೇಕ ಹಳ್ಳಿಗಳ ಜನರು ಈ ಜಲಾಶಯದ ನೀರಿನಿಂದ ಜೀವನ ಸಾಗಿಸುತಿದ್ದಾರೆ. ಬಹುತೇಕ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಈ ಜಲಾಶಯ ನಮ್ಮ ತಾಲೂಕಿನ ರೈತರ ಜೀವನಾಡಿಯಾಗಿದೆ ಎಂದು ಹೇಳಿದರು.

ಹಾನಗಲ್: ತುಂಬಿ ಹರಿಯುತ್ತಿರುವ ಮಳಗಿ ಧರ್ಮಾ ಜಲಾಶಯಕ್ಕೆ ಎಂಎಲ್​ಸಿ ಶ್ರೀನಿವಾಸ ಮಾನೆ ಅವರು ಕಾರ್ಯಕರ್ತರೊಂದಿಗೆ ತೆರಳಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಈ ವೇಳೆ ಮಾತನಾಡಿದ ಶ್ರೀನಿವಾಸ ಮಾನೆ, ಹಾನಗಲ್ ತಾಲೂಕಿನ ಬಹುತೇಕ ಹಳ್ಳಿಗಳ ಜನರು ಈ ಜಲಾಶಯದ ನೀರಿನಿಂದ ಜೀವನ ಸಾಗಿಸುತಿದ್ದಾರೆ. ಬಹುತೇಕ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಈ ಜಲಾಶಯ ನಮ್ಮ ತಾಲೂಕಿನ ರೈತರ ಜೀವನಾಡಿಯಾಗಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.