ETV Bharat / state

ಸದಸ್ಯರಾಗಿ ವರ್ಷವಾದರೂ ಸಿಕ್ಕಿಲ್ಲ ನಗರಸಭೆ ಅಧಿಕಾರ ಪಟ್ಟ... ಅಭಿವೃದ್ಧಿ ಕಾರ್ಯಗಳಿಗೆ ಗ್ರಹಣ

author img

By

Published : Nov 3, 2019, 10:22 PM IST

ರಾಣೆಬೆನ್ನೂರ ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು ಸೆ.3ಕ್ಕೆ ಒಂದು ವರ್ಷ ಕಳೆದಿದ್ದರೂ ಈವರೆಗೂ ಆಡಳಿತ ವ್ಯವಸ್ಥೆ ಅಸ್ತಿತ್ವಕ್ಕೆ ಬಂದಿಲ್ಲ.

Ranebennur Municipality election

ರಾಣೆಬೆನ್ನೂರು: ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು ಸೆ.3ಕ್ಕೆ ಒಂದು ವರ್ಷ ಕಳೆದಿದ್ದರೂ ಈವರೆಗೂ ಆಡಳಿತ ವ್ಯವಸ್ಥೆ ಅಸ್ತಿತ್ವಕ್ಕೆ ಬಂದಿಲ್ಲ. ಇದರಿಂದ ರಾಣೆಬೆನ್ನೂರು ನಗರಸಭಾ ಅಭಿವೃದ್ಧಿ ಕಾರ್ಯಗಳಿಗೆ ಗ್ರಹಣ ಹಿಡಿದಂತಾಗಿದೆ.

2018ರ ಆ.31ರಂದು ರಾಣೆಬೆನ್ನೂರು ನಗರಸಭೆಗೆ ಚುನಾವಣೆ ನಡೆದು, ಸೆ.3ಕ್ಕೆ ಫಲಿತಾಂಶ ಪ್ರಕಟಗೊಂಡಿತ್ತು. ಅಂದೇ ರಾತ್ರಿ ಸಮ್ಮಿಶ್ರ ಸರ್ಕಾರ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೂ ಮೀಸಲಾತಿ ಪ್ರಕಟಿಸಿತ್ತು. ಅದರಂತೆ ನಗರಸಭೆ ಅಧ್ಯಕ್ಷ ಹುದ್ದೆಗೆ ಹಿಂದುಳಿದ ಮಹಿಳೆ, ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲುಗೊಳಿಸಿತ್ತು.

ರಾಣೆಬೆನ್ನೂರು ನಗರಸಭೆ

ಇದನ್ನು ಪ್ರಶ್ನಿಸಿ ನಗರಸಭಾ ಸದಸ್ಯ ಪ್ರಕಾಶ್​ ಬುರಡಿಕಟ್ಟಿ ಅವರು ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದರು. ಹಾಗೆಯೇ ರಾಜ್ಯದ ವಿವಿಧೆಡೆಯಲ್ಲೂ ಅಲ್ಲಿನ ಚುನಾಯಿತ ಪ್ರತಿನಿಧಿಗಳು ಕೋರ್ಟ್ ಮೆಟ್ಟಿಲೇರಿದ್ದರು.

ಧಾರವಾಡ ಉಚ್ಛ ನ್ಯಾಯಾಲಯದಲ್ಲಿ ಮೀಸಲಾತಿ ಸಂಬಂಧಿಸಿದಂತೆ ವ್ಯಾಜ್ಯ ದಾಖಲಾದ ಹಿನ್ನೆಲೆಯಲ್ಲಿ ರಾಜ್ಯದ ಉಳಿದ ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಚುನಾಯಿತ ಪ್ರತಿನಿಧಿಗಳ ಆಡಳಿತ ಬರುವುದಕ್ಕೆ ತಡೆಯಾದ ಪರಿಣಾಮ ಆಡಳಿತವಿಲ್ಲದೆ ಕಾಲ ಕಳೆಯುವಂತಾಗಿದೆ.

ಅಭಿವೃದ್ಧಿ ಕುಂಠಿತ: ಹಾವೇರಿ ಜಿಲ್ಲಾಧಿಕಾರಿ ಕೃಷ್ಣಾ ಬಾಜಪೇಯಿ ಅವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅಧಿಕಾರಿಗಳದ್ದೇ ಕಾರುಬಾರು ಆಗಿರುವುದರಿಂದ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಸಿದಿವೆ ಎಂಬ ಆರೋಪಗಳು ಕೇಳಿಬಂದಿವೆ. ಚುನಾಯಿತ ಪ್ರತಿನಿಧಿಗಳಿಗೆ ಪ್ರಮಾಣಪತ್ರ ಅಷ್ಟೇ ಸಿಕ್ಕಿವೆ. ಉಳಿದಂತೆ ಪೂರ್ಣ ಪ್ರಮಾಣದ ಅಧಿಕಾರಕ್ಕಾಗಿ ಕಾದು ಕುಳಿತಿದ್ದಾರೆ.

ರಾಣೆಬೆನ್ನೂರು: ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು ಸೆ.3ಕ್ಕೆ ಒಂದು ವರ್ಷ ಕಳೆದಿದ್ದರೂ ಈವರೆಗೂ ಆಡಳಿತ ವ್ಯವಸ್ಥೆ ಅಸ್ತಿತ್ವಕ್ಕೆ ಬಂದಿಲ್ಲ. ಇದರಿಂದ ರಾಣೆಬೆನ್ನೂರು ನಗರಸಭಾ ಅಭಿವೃದ್ಧಿ ಕಾರ್ಯಗಳಿಗೆ ಗ್ರಹಣ ಹಿಡಿದಂತಾಗಿದೆ.

2018ರ ಆ.31ರಂದು ರಾಣೆಬೆನ್ನೂರು ನಗರಸಭೆಗೆ ಚುನಾವಣೆ ನಡೆದು, ಸೆ.3ಕ್ಕೆ ಫಲಿತಾಂಶ ಪ್ರಕಟಗೊಂಡಿತ್ತು. ಅಂದೇ ರಾತ್ರಿ ಸಮ್ಮಿಶ್ರ ಸರ್ಕಾರ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೂ ಮೀಸಲಾತಿ ಪ್ರಕಟಿಸಿತ್ತು. ಅದರಂತೆ ನಗರಸಭೆ ಅಧ್ಯಕ್ಷ ಹುದ್ದೆಗೆ ಹಿಂದುಳಿದ ಮಹಿಳೆ, ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲುಗೊಳಿಸಿತ್ತು.

ರಾಣೆಬೆನ್ನೂರು ನಗರಸಭೆ

ಇದನ್ನು ಪ್ರಶ್ನಿಸಿ ನಗರಸಭಾ ಸದಸ್ಯ ಪ್ರಕಾಶ್​ ಬುರಡಿಕಟ್ಟಿ ಅವರು ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದರು. ಹಾಗೆಯೇ ರಾಜ್ಯದ ವಿವಿಧೆಡೆಯಲ್ಲೂ ಅಲ್ಲಿನ ಚುನಾಯಿತ ಪ್ರತಿನಿಧಿಗಳು ಕೋರ್ಟ್ ಮೆಟ್ಟಿಲೇರಿದ್ದರು.

ಧಾರವಾಡ ಉಚ್ಛ ನ್ಯಾಯಾಲಯದಲ್ಲಿ ಮೀಸಲಾತಿ ಸಂಬಂಧಿಸಿದಂತೆ ವ್ಯಾಜ್ಯ ದಾಖಲಾದ ಹಿನ್ನೆಲೆಯಲ್ಲಿ ರಾಜ್ಯದ ಉಳಿದ ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಚುನಾಯಿತ ಪ್ರತಿನಿಧಿಗಳ ಆಡಳಿತ ಬರುವುದಕ್ಕೆ ತಡೆಯಾದ ಪರಿಣಾಮ ಆಡಳಿತವಿಲ್ಲದೆ ಕಾಲ ಕಳೆಯುವಂತಾಗಿದೆ.

ಅಭಿವೃದ್ಧಿ ಕುಂಠಿತ: ಹಾವೇರಿ ಜಿಲ್ಲಾಧಿಕಾರಿ ಕೃಷ್ಣಾ ಬಾಜಪೇಯಿ ಅವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅಧಿಕಾರಿಗಳದ್ದೇ ಕಾರುಬಾರು ಆಗಿರುವುದರಿಂದ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಸಿದಿವೆ ಎಂಬ ಆರೋಪಗಳು ಕೇಳಿಬಂದಿವೆ. ಚುನಾಯಿತ ಪ್ರತಿನಿಧಿಗಳಿಗೆ ಪ್ರಮಾಣಪತ್ರ ಅಷ್ಟೇ ಸಿಕ್ಕಿವೆ. ಉಳಿದಂತೆ ಪೂರ್ಣ ಪ್ರಮಾಣದ ಅಧಿಕಾರಕ್ಕಾಗಿ ಕಾದು ಕುಳಿತಿದ್ದಾರೆ.

Intro:KN_RNR_02_ Nagarsbhe_formation_AVB-KAC10001

ಸದಸ್ಯರಾಗಿ ವರ್ಷ ಕಳೆದರೂ ಇನ್ನೂ ಇಲ್ಲ ನಗರಸಭೆ ಅಧಿಕಾರ.
ಸದಸ್ಯರ ವಾರ್ಡಗಳಿಗಿಲ್ಲ ಅನುದಾನ ಭಾಗ್ಯ.

ರಾಣೆಬೆನ್ನೂರ...
ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು ಸೆ. 3ಕ್ಕೆ ಒಂದು ವರ್ಷ ಕಳೆದಿದೆ. ಆದರೆ, ಈವರೆಗೂ ಕೂಡ ನಗರಸಭೆ ಆಡಳಿತ ವ್ಯವಸ್ಥೆ ಮಾತ್ರ ಅಸ್ತಿತ್ವಕ್ಕೆ ಬಂದಿಲ್ಲ.
ಇದರಿಂದ ರಾಣೆಬೆನ್ನೂರ ನಗರಸಭಾ ಅಭಿವೃದ್ಧಿ ಕೆಲಸಗಳಿಗೆ ಗ್ರಹಣ ಹಿಡಿದಂತಾಗಿದ್ದು, ಸದಸ್ಯರು ಸಹ ನಮಗೂ ಅಧಿಕಾರವಿಲ್ಲ, ಅಭಿವೃದ್ದಿಯಿಲ್ಲ ಎಂಬ ಮಾತುಗಳು ನಗರದಲ್ಲಿ ಜೋರಾಗಿವೆ.

Body:2018ರ ಆ. 31ರಂದು ರಾಣೆಬೆನ್ನೂರ ನಗರಸಭೆಗೆ ಚುನಾವಣೆ ನಡೆದು, ಸೆ.3ರಂದು ಫಲಿತಾಂಶ ಪ್ರಕಟಗೊಂಡಿತ್ತು.
ಅಂದೇ ರಾತ್ರಿ ಸಮಿಶ್ರ ಸರ್ಕಾರ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೂ ಮೀಸಲಾತಿಯನ್ನು ಪ್ರಕಟಿಸಿತ್ತು. ಅದರಂತೆ ನಗರಸಭೆ ಅಧ್ಯಕ್ಷ ಹುದ್ದೆಗೆ ಹಿಂದುಳಿದ ಮಹಿಳೆ, ಉಪಾಧ್ಯಕ್ಷತೆಯನ್ನು ಸಾಮಾನ್ಯ ವರ್ಗಕ್ಕೆ ಮೀಸಲುಗೊಳಿಸಲಾಗಿತ್ತು.
ಇದನ್ನು ಪ್ರಶ್ನಿಸಿ ನಗರಸಭಾ ಸದಸ್ಯರಾದ ಪ್ರಕಾಶ ಬುರಡಿಕಟ್ಟಿ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ಹಾಗೆಯೇ ರಾಜ್ಯದ ವಿವಿಧೆಡೆಯಲ್ಲೂ ಅಲ್ಲಿನ ಚುನಾಯಿತ ಪ್ರತಿನಿಧಿಗಳು ಕೋರ್ಟ್ ಮೆಟ್ಟಿಲೇರಿದ್ದರು.

Conclusion:ಧಾರವಾಡ ಉಚ್ಛ ನ್ಯಾಯಾಲಯದಲ್ಲಿ ಮೀಸಲಾತಿ ಸಂಬಂಧಿಸಿ ವ್ಯಾಜ್ಯ ದಾಖಲಾದ ಹಿನ್ನ್ನೆಲೆಯಲ್ಲಿ ರಾಜ್ಯದ ಉಳಿದ ನಗರ ಸ್ಥಳೀಯಾಡಳಿತ ಸಂಸ್ಥೆಯಲ್ಲಿ ಚುನಾಯಿತ ಪ್ರತಿನಿಧಿಗಳ ಆಡಳಿತ ಬರುವುದಕ್ಕೆ ತಡೆಯಾಗಿದ್ದು, ಪರಿಣಾಮ ನಗರಸಭೆ ಜನಪ್ರತಿನಿಧಿಗಳ ಆಡಳಿತವಿಲ್ಲದೆ ಕಾಲ ಕಳೆಯುವಂತಾಗಿದೆ.

ಅಭಿವೃದ್ಧಿ ಕುಂಠಿತ:
ನಗರಸಭೆಯಲ್ಲಿ ಆಡಳಿತಾಧಿಕಾರ ಬಂದು ಒಂದು ವರ್ಷ, ಒಂದು ತಿಂಗಳನ್ನು ಪೂರೈಸಿದೆ. ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅಧಿಕಾರಿಗಳದ್ದೇ ಕಾರುಬಾರು ಆಗಿರುವುದರಿಂದ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಸಿತಗೊಂಡಿವೆ. ಚುನಾಯಿತ ಪ್ರತಿನಿಧಿಗಳಿಗೆ ಪ್ರಮಾಣಪತ್ರ ಸಿಕ್ಕಿದ್ದು ಬಿಟ್ಟರೆ ಪೂರ್ಣ ಪ್ರಮಾಣದ ಅಧಿಕಾರಕ್ಕಾಗಿ ಕಾದು ಕುಳಿತಿದ್ದಾರೆ.

Byte01_ಮಲ್ಲಿಕಾರ್ಜುನ ಅಂಗಡಿ, ನಗರಸಭಾ ಸದಸ್ಯ

(ಬಿಳಿಅಂಗಿ ತೊಟ್ಟವರು)

Byte02_ಪ್ರಕಾಶ ಬುರಡಿಕಟ್ಟಿ, ಮೀಸಲಾತಿ ಪ್ರಶ್ನಿಸಿ ಕೋರ್ಟ್ ಹೋದವರು.
(ಹಸಿರ ಅಂಗಿ ಹಾಕಿದವರು)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.