ETV Bharat / state

ಹಾವೇರಿ: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು

ಐದಾರು ಗೆಳೆಯರು ಸೇರಿಕೊಂಡು ನದಿಗೆ ಈಜಲು ತೆರಳಿದ್ದ ವೇಳೆ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ತಿಪ್ಪಾಯಿಕೊಪ್ಪ ಗ್ರಾಮದಲ್ಲಿ ನಡೆದಿದೆ.

author img

By

Published : Apr 25, 2022, 5:42 PM IST

ಈಜಲು ತೆರಳಿದ್ದ ಇಬ್ಬರು ಬಾಲಕರು ನದಿ ನೀರು ಪಾಲು
ಈಜಲು ತೆರಳಿದ್ದ ಇಬ್ಬರು ಬಾಲಕರು ನದಿ ನೀರು ಪಾಲು

ಹಾವೇರಿ: ಈಜಲು ತೆರಳಿದ್ದ ಇಬ್ಬರು ಬಾಲಕರು ನದಿ ನೀರು ಪಾಲಾದ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ತಿಪ್ಪಾಯಿಕೊಪ್ಪ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕರನ್ನ ನಿಖಿಲ್ ಕಿಲಾರಿ (14 ವರ್ಷ) ಮತ್ತು ಸಂಜಯ ಚಳಗೇರಿ (14) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನಿಖಿಲ್ ಮೃತದೇಹ ಹೊರತೆಗೆದಿದ್ದಾರೆ. ಸಂಜಯ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಿದ್ದಾರೆ.

ಈಜಲು ತೆರಳಿದ್ದ ಇಬ್ಬರು ಬಾಲಕರು ನದಿ ನೀರು ಪಾಲು

ಐದಾರು ಗೆಳೆಯರು ಸೇರಿಕೊಂಡು ನದಿಗೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂಬುದು ತಿಳಿದುಬಂದಿದೆ. ಇಬ್ಬರು ನೀರಲ್ಲಿ ಮುಳುಗುತ್ತಿದ್ದಂತೆ ಉಳಿದವರು ಓಡಿ ಬಂದು ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಓದಿ: ಚಿಕ್ಕೋಡಿ: ಭಿಕ್ಷುಕಿಯೊಂದಿಗೆ ಅಸಭ್ಯ ವರ್ತನೆ, ಶಿಕ್ಷಕನಿಗೆ ಧರ್ಮದೇಟು!

ಹಾವೇರಿ: ಈಜಲು ತೆರಳಿದ್ದ ಇಬ್ಬರು ಬಾಲಕರು ನದಿ ನೀರು ಪಾಲಾದ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ತಿಪ್ಪಾಯಿಕೊಪ್ಪ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕರನ್ನ ನಿಖಿಲ್ ಕಿಲಾರಿ (14 ವರ್ಷ) ಮತ್ತು ಸಂಜಯ ಚಳಗೇರಿ (14) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನಿಖಿಲ್ ಮೃತದೇಹ ಹೊರತೆಗೆದಿದ್ದಾರೆ. ಸಂಜಯ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಿದ್ದಾರೆ.

ಈಜಲು ತೆರಳಿದ್ದ ಇಬ್ಬರು ಬಾಲಕರು ನದಿ ನೀರು ಪಾಲು

ಐದಾರು ಗೆಳೆಯರು ಸೇರಿಕೊಂಡು ನದಿಗೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂಬುದು ತಿಳಿದುಬಂದಿದೆ. ಇಬ್ಬರು ನೀರಲ್ಲಿ ಮುಳುಗುತ್ತಿದ್ದಂತೆ ಉಳಿದವರು ಓಡಿ ಬಂದು ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಓದಿ: ಚಿಕ್ಕೋಡಿ: ಭಿಕ್ಷುಕಿಯೊಂದಿಗೆ ಅಸಭ್ಯ ವರ್ತನೆ, ಶಿಕ್ಷಕನಿಗೆ ಧರ್ಮದೇಟು!

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.