ETV Bharat / state

ವರದಾ ನದಿಯ ಬ್ಯಾರೇಜ್​​ನಲ್ಲಿ ಮುಳುಗಿ ಎತ್ತುಗಳು ಸಾವು

author img

By

Published : Sep 17, 2019, 4:11 AM IST

ಜಿಲ್ಲೆಯ ಹಾನಗಲ್ ತಾಲೂಕಿನ ಮಲಗುಂದ ಗ್ರಾಮದ ಬಳಿ ನದಿಯಲ್ಲಿ ಮುಳುಗಿ ಎರಡು ಎತ್ತುಗಳು ಸಾವನ್ನಪ್ಪಿವೆ.

ಎತ್ತುಗಳು ಸಾವುವರದಾ ನದಿ

ಹಾವೇರಿ: ವರದಾ ನದಿಯಲ್ಲಿ ಮುಳುಗಿ ಎರಡು ಎತ್ತುಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಮಲಗುಂದ ಗ್ರಾಮದ ಬಳಿ ನಡೆದಿದೆ.

ವರದಾ ನದಿಯ ಬ್ರಿಡ್ಜ್ ಕಂ ಬ್ಯಾರೇಜ್​​ನಲ್ಲಿ ಎತ್ತಿನ ಮೈ ತೊಳೆಯಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಇವು ಮಹಾಲಿಂಗಪ್ಪ ಮಳಿಯಣ್ಣನವರ ಎಂಬ ರೈತನಿಗೆ ಸೇರಿದ ಎತ್ತುಗಳಾಗಿದ್ದವು.

ವರದಾ ನದಿಯ ಬ್ಯಾರೇಜ್​​ನಲ್ಲಿ ಮುಳುಗಿ ಎತ್ತುಗಳು ಸಾವು

ಸುಮಾರು 80 ಸಾವಿರ ರೂ. ಮೌಲ್ಯದ ಎತ್ತುಗಳನ್ನು ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ. ಬ್ರಿಡ್ಜ್ ಕಂ ಬ್ಯಾರೇಜ್​​ಗೆ ಎತ್ತುಗಳಿಗೆ ಕಟ್ಟಿದ್ದ ಹಗ್ಗಕ್ಕೆ ಸಿಲುಕಿ ಅವು ನೀರಲ್ಲಿ ಮುಳುಗಿ ಸಾವನ್ನಪ್ಪಿವೆ ಎನ್ನಲಾಗಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾವೇರಿ: ವರದಾ ನದಿಯಲ್ಲಿ ಮುಳುಗಿ ಎರಡು ಎತ್ತುಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಮಲಗುಂದ ಗ್ರಾಮದ ಬಳಿ ನಡೆದಿದೆ.

ವರದಾ ನದಿಯ ಬ್ರಿಡ್ಜ್ ಕಂ ಬ್ಯಾರೇಜ್​​ನಲ್ಲಿ ಎತ್ತಿನ ಮೈ ತೊಳೆಯಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಇವು ಮಹಾಲಿಂಗಪ್ಪ ಮಳಿಯಣ್ಣನವರ ಎಂಬ ರೈತನಿಗೆ ಸೇರಿದ ಎತ್ತುಗಳಾಗಿದ್ದವು.

ವರದಾ ನದಿಯ ಬ್ಯಾರೇಜ್​​ನಲ್ಲಿ ಮುಳುಗಿ ಎತ್ತುಗಳು ಸಾವು

ಸುಮಾರು 80 ಸಾವಿರ ರೂ. ಮೌಲ್ಯದ ಎತ್ತುಗಳನ್ನು ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ. ಬ್ರಿಡ್ಜ್ ಕಂ ಬ್ಯಾರೇಜ್​​ಗೆ ಎತ್ತುಗಳಿಗೆ ಕಟ್ಟಿದ್ದ ಹಗ್ಗಕ್ಕೆ ಸಿಲುಕಿ ಅವು ನೀರಲ್ಲಿ ಮುಳುಗಿ ಸಾವನ್ನಪ್ಪಿವೆ ಎನ್ನಲಾಗಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Intro:ನದಿಯಲ್ಲಿ ಮುಳುಗಿ ಎರಡು ಎತ್ತುಗಳು ಸಾವು.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಮಲಗುಂದ ಗ್ರಾಮದ ಬಳಿ ಘಟನೆ.
ವರದಾ ನದಿಯ ಬ್ರಿಡ್ಜ್ ಕಂ ಬ್ಯಾರೇಜ್ ನಲ್ಲಿ ಎತ್ತಿನ ಮೈ ತೊಳೆಯಲು ತೆರಳಿದ್ದ ವೇಳೆ ದುರ್ಘಟನೆ.
ಮಹಾಲಿಂಗಪ್ಪ ಮಳಿಯಣ್ಣನವರ ಎಂಬ ರೈತನಿಗೆ ಸೇರಿದ ಎತ್ತುಗಳು ಸಾವು.
ಬ್ರಿಡ್ಜ್ ಕಂ ಬ್ಯಾರೇಜ್ ಗೆ ಎತ್ತಿಗೆ ಕಟ್ಟಿದ್ದ ಹಗ್ಗ ಸಿಲುಕಿದ್ದರಿಂದ ಎತ್ತುಗಳು ನೀರಲ್ಲಿ ಮುಳುಗಿ ಸಾವು.
ಎಂಬತ್ತು ಸಾವಿರ ರುಪಾಯಿ ಮೌಲ್ಯದ ಎತ್ತುಗಳು ಸಾವು.
ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.Body:SameConclusion:Same
ETV Bharat Logo

Copyright © 2024 Ushodaya Enterprises Pvt. Ltd., All Rights Reserved.