ETV Bharat / state

ಶಾಸಕ ನೆಹರು ಓಲೇಕಾರಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ

author img

By

Published : Jul 28, 2019, 9:56 PM IST

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ನೆಹರು ಓಲೇಕಾರಗೆ ಮಂತ್ರಿ ಸ್ಥಾನ ನೀಡುವಂತೆ ಹಾವೇರಿ ಜಿಲ್ಲಾ ಚಲವಾದಿ ಮಹಾಸಭಾ ಸಮಾಜದ ಮುಖಂಡರು ಒತ್ತಾಯಿಸಿದರು.

ಹಾವೇರಿ ಜಿಲ್ಲಾ ಚಲವಾದಿ ಮಹಾಸಭಾ ಸಮಾಜದ ಮುಖಂಡರು

ಹಾವೇರಿ: ಶಾಸಕ ನೆಹರು ಓಲೇಕಾರಗೆ ಮಂತ್ರಿ ಸ್ಥಾನ ನೀಡುವಂತೆ ಜಿಲ್ಲಾ ಚಲವಾದಿ ಮಹಾಸಭಾ ಸಮಾಜದ ಮುಖಂಡರು ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕ ಓಲೇಕಾರರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೇ ರಾಜ್ಯಾದ್ಯಂತ ಒಳ್ಳೆಯ ನಾಯಕರು ಎಂದು ಹೆಸರು ಗಳಿಸಿದ್ದಾರೆ. ಹೀಗಾಗಿ ಈ ಬಾರಿ ಅವರಿಗೆ ಸಚಿವ ಸ್ಥಾನ ನೀಡಿ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಿ ಎಂದು ಸಿಎಂ ಯಡಿಯೂರಪ್ಪಗೆ ಮನವಿ ಮಾಡಿಕೊಂಡರು.

ಹಾವೇರಿ ಜಿಲ್ಲಾ ಚಲವಾದಿ ಮಹಾಸಭಾ ಸಮಾಜದ ಮುಖಂಡರು

ಓಲೇಕಾರಗೆ ಸಚಿವ ಸ್ಥಾನ ನೀಡಿದರೆ ಸಮಾಜ ಹಾಗೂ ಕ್ಷೇತ್ರದ ಅಭಿವೃದ್ಧಿ ಆಗಲಿದೆ ಎಂದು ಚಲವಾದಿ ಸಮಾಜದ ಮುಖಂಡರು ಹೇಳಿದರು.

ಹಾವೇರಿ: ಶಾಸಕ ನೆಹರು ಓಲೇಕಾರಗೆ ಮಂತ್ರಿ ಸ್ಥಾನ ನೀಡುವಂತೆ ಜಿಲ್ಲಾ ಚಲವಾದಿ ಮಹಾಸಭಾ ಸಮಾಜದ ಮುಖಂಡರು ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕ ಓಲೇಕಾರರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೇ ರಾಜ್ಯಾದ್ಯಂತ ಒಳ್ಳೆಯ ನಾಯಕರು ಎಂದು ಹೆಸರು ಗಳಿಸಿದ್ದಾರೆ. ಹೀಗಾಗಿ ಈ ಬಾರಿ ಅವರಿಗೆ ಸಚಿವ ಸ್ಥಾನ ನೀಡಿ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಿ ಎಂದು ಸಿಎಂ ಯಡಿಯೂರಪ್ಪಗೆ ಮನವಿ ಮಾಡಿಕೊಂಡರು.

ಹಾವೇರಿ ಜಿಲ್ಲಾ ಚಲವಾದಿ ಮಹಾಸಭಾ ಸಮಾಜದ ಮುಖಂಡರು

ಓಲೇಕಾರಗೆ ಸಚಿವ ಸ್ಥಾನ ನೀಡಿದರೆ ಸಮಾಜ ಹಾಗೂ ಕ್ಷೇತ್ರದ ಅಭಿವೃದ್ಧಿ ಆಗಲಿದೆ ಎಂದು ಚಲವಾದಿ ಸಮಾಜದ ಮುಖಂಡರು ಹೇಳಿದರು.

Intro:ಶಾಸಕ ನೆಹರು ಓಲೇಕಾರಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ.
ಹಾವೇರಿ ಜಿಲ್ಲಾ ಚಲವಾದಿ ಮಹಾಸಭಾದಿಂದ ಒತ್ತಾಯ.
ಹಾವೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಒತ್ತಾಯ ಮಾಡಿದ ಚಲವಾದಿ ಮಹಾಸಭಾ ಮುಖಂಡರು.
ಓಲೇಕಾರ ಮೂರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ.
ಈ ಬಾರಿ ಶಾಸಕ ಓಲೇಕಾರಗೆ ಸಚಿವ ಸ್ಥಾನ ನೀಡಿ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಿ.
ಸಿಎಂ ಯಡಿಯೂರಪ್ಪಗೆ ಮನವಿ ಮಾಡಿಕೊಂಡ ಸಮಾಜ ಬಾಂಧವರು.
ಶಾಸಕ ಓಲೇಕಾರಗೆ ಸಚಿವಸ್ಥಾನ ನೀಡಿದರೆ ಸಮಾಜ ಹಾಗೂ ಕ್ಷೇತ್ರದ ಅಭಿವೃದ್ಧಿ ಆಗಲಿದೆ ಅಂತಾ ಒತ್ತಾಯ.Body:ಶಾಸಕ ನೆಹರು ಓಲೇಕಾರಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ.
ಹಾವೇರಿ ಜಿಲ್ಲಾ ಚಲವಾದಿ ಮಹಾಸಭಾದಿಂದ ಒತ್ತಾಯ.
ಹಾವೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಒತ್ತಾಯ ಮಾಡಿದ ಚಲವಾದಿ ಮಹಾಸಭಾ ಮುಖಂಡರು.
ಓಲೇಕಾರ ಮೂರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ.
ಈ ಬಾರಿ ಶಾಸಕ ಓಲೇಕಾರಗೆ ಸಚಿವ ಸ್ಥಾನ ನೀಡಿ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಿ.
ಸಿಎಂ ಯಡಿಯೂರಪ್ಪಗೆ ಮನವಿ ಮಾಡಿಕೊಂಡ ಸಮಾಜ ಬಾಂಧವರು.
ಶಾಸಕ ಓಲೇಕಾರಗೆ ಸಚಿವಸ್ಥಾನ ನೀಡಿದರೆ ಸಮಾಜ ಹಾಗೂ ಕ್ಷೇತ್ರದ ಅಭಿವೃದ್ಧಿ ಆಗಲಿದೆ ಅಂತಾ ಒತ್ತಾಯ.Conclusion:ಶಾಸಕ ನೆಹರು ಓಲೇಕಾರಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ.
ಹಾವೇರಿ ಜಿಲ್ಲಾ ಚಲವಾದಿ ಮಹಾಸಭಾದಿಂದ ಒತ್ತಾಯ.
ಹಾವೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಒತ್ತಾಯ ಮಾಡಿದ ಚಲವಾದಿ ಮಹಾಸಭಾ ಮುಖಂಡರು.
ಓಲೇಕಾರ ಮೂರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ.
ಈ ಬಾರಿ ಶಾಸಕ ಓಲೇಕಾರಗೆ ಸಚಿವ ಸ್ಥಾನ ನೀಡಿ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಿ.
ಸಿಎಂ ಯಡಿಯೂರಪ್ಪಗೆ ಮನವಿ ಮಾಡಿಕೊಂಡ ಸಮಾಜ ಬಾಂಧವರು.
ಶಾಸಕ ಓಲೇಕಾರಗೆ ಸಚಿವಸ್ಥಾನ ನೀಡಿದರೆ ಸಮಾಜ ಹಾಗೂ ಕ್ಷೇತ್ರದ ಅಭಿವೃದ್ಧಿ ಆಗಲಿದೆ ಅಂತಾ ಒತ್ತಾಯ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.