ETV Bharat / state

ಹೋರಿ ಬೆದರಿಸೋ ಸ್ಪರ್ಧೆಯಲ್ಲಿ ಮೃತಪಟ್ಟ 'ವೀರಕೇಸರಿ'

ದನ ಬೆದರಿಸುವ ಸ್ಪರ್ಧೆಯಲ್ಲಿ ಹೋರಿಯೊಂದು ಕುಸಿದು ಬಿದ್ದು ಸಾವನಪ್ಪಿರುವ ಘಟನೆ, ಹಾನಗಲ್ ತಾಲೂಕಿನ ಅಕ್ಕಿಆಲೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಆಯೋಜಿಸಿದ್ದ ಕೊಬ್ಬರಿ ಹೋರಿ ಬೆದರಿಸೋ ಸ್ಪರ್ಧೆಗೆ ಭರ್ಜರಿಯಾಗಿ ಬಂದಿದ್ದ ಹೋರಿ, ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದೆ.

author img

By

Published : Nov 1, 2019, 12:03 AM IST

ಹೋರಿ ಬೆದರಿಸೋ ಸ್ಪರ್ಧೆಯಲ್ಲಿ ಮೃತಪಟ್ಟ ವೀರಕೇಸರಿ...

ಹಾವೇರಿ: ದನ ಬೆದರಿಸುವ ಸ್ಪರ್ಧೆಯಲ್ಲಿ ಹೋರಿಯೊಂದು ಕುಸಿದು ಬಿದ್ದು ಸಾವನಪ್ಪಿರುವ ಘಟನೆ, ಹಾನಗಲ್ ತಾಲೂಕಿನ ಅಕ್ಕಿಆಲೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಆಯೋಜಿಸಿದ್ದ ಕೊಬ್ಬರಿ ಹೋರಿ ಬೆದರಿಸೋ ಸ್ಪರ್ಧೆಗೆ ಭರ್ಜರಿಯಾಗಿ ಬಂದಿದ್ದ ಹೋರಿ, ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದೆ.

ಚಂದ್ರು ಜಗಪತಿ ಎಂಬುವರಿಗೆ ಸೇರಿದ ಹೋರಿ ಇದಾಗಿದ್ದು, ವೀರಕೇಸರಿ ಹೆಸರಿನಲ್ಲಿ ಅಖಾಡದಲ್ಲಿ ಧೂಳೆಬ್ಬಿಸಿಕೊಂಡು ಓಡ್ತಿತ್ತು. ಆದರೆ ವಿಧಿಯಾಟದಿಂದಾಗಿ ಇದ್ದಕ್ಕಿದ್ದಂತೆ ಹೋರಿ ಸಾವನಪ್ಪಿದ್ದನ್ನು ಕಂಡು ಸಾರ್ವಜನಿಕರು ಮರುಗಿದ್ದಾರೆ.

ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಈ ಹೋರಿ ಹಾವೇರಿ, ಶಿವಮೊಗ್ಗ ಸೇರಿದಂತೆ ಅನೇಕ ಕಡೆ ಸ್ಪರ್ಧೆಗಳಲ್ಲಿ ಪ್ರಶಸ್ತಿ ಬಾಚಿಕೊಂಡಿತ್ತು. ಇನ್ನು ಶಾಸ್ತೋಕ್ತವಾಗಿ ಹೋರಿಯ ಅಂತ್ಯಸಂಸ್ಕಾರವನ್ನು ನೆರೆವೇರಿಸಲಾಗಿದೆ.

ಹೋರಿ ಬೆದರಿಸೋ ಸ್ಪರ್ಧೆಯಲ್ಲಿ ಮೃತಪಟ್ಟ ವೀರಕೇಸರಿ...

ಹಾವೇರಿ: ದನ ಬೆದರಿಸುವ ಸ್ಪರ್ಧೆಯಲ್ಲಿ ಹೋರಿಯೊಂದು ಕುಸಿದು ಬಿದ್ದು ಸಾವನಪ್ಪಿರುವ ಘಟನೆ, ಹಾನಗಲ್ ತಾಲೂಕಿನ ಅಕ್ಕಿಆಲೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಆಯೋಜಿಸಿದ್ದ ಕೊಬ್ಬರಿ ಹೋರಿ ಬೆದರಿಸೋ ಸ್ಪರ್ಧೆಗೆ ಭರ್ಜರಿಯಾಗಿ ಬಂದಿದ್ದ ಹೋರಿ, ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದೆ.

ಚಂದ್ರು ಜಗಪತಿ ಎಂಬುವರಿಗೆ ಸೇರಿದ ಹೋರಿ ಇದಾಗಿದ್ದು, ವೀರಕೇಸರಿ ಹೆಸರಿನಲ್ಲಿ ಅಖಾಡದಲ್ಲಿ ಧೂಳೆಬ್ಬಿಸಿಕೊಂಡು ಓಡ್ತಿತ್ತು. ಆದರೆ ವಿಧಿಯಾಟದಿಂದಾಗಿ ಇದ್ದಕ್ಕಿದ್ದಂತೆ ಹೋರಿ ಸಾವನಪ್ಪಿದ್ದನ್ನು ಕಂಡು ಸಾರ್ವಜನಿಕರು ಮರುಗಿದ್ದಾರೆ.

ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಈ ಹೋರಿ ಹಾವೇರಿ, ಶಿವಮೊಗ್ಗ ಸೇರಿದಂತೆ ಅನೇಕ ಕಡೆ ಸ್ಪರ್ಧೆಗಳಲ್ಲಿ ಪ್ರಶಸ್ತಿ ಬಾಚಿಕೊಂಡಿತ್ತು. ಇನ್ನು ಶಾಸ್ತೋಕ್ತವಾಗಿ ಹೋರಿಯ ಅಂತ್ಯಸಂಸ್ಕಾರವನ್ನು ನೆರೆವೇರಿಸಲಾಗಿದೆ.

ಹೋರಿ ಬೆದರಿಸೋ ಸ್ಪರ್ಧೆಯಲ್ಲಿ ಮೃತಪಟ್ಟ ವೀರಕೇಸರಿ...
Intro:ದನಬೆದರಿಸುವ ಸ್ಪರ್ಧೆಗೆ ಬಂದಿದ್ದ ಹೋರಿ ಕುಸಿದು ಕೊನೆಯುಸಿರೆಳೆದ ಘಟನೆ
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಆಯೋಜಿಸಿದ್ದ ಕೊಬ್ಬರಿ ಹೋರಿ ಬೆದರಿಸೋ ಸ್ಪರ್ಧೆಗೆ ಬಂದಿದ್ದ ಹೋರಿ ಸಾವನ್ನಪ್ಪಿದೆ.
ಭರ್ಜರಿಯಾಗಿ ಬಂದಿದ್ದ ಹೋರಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದೆ.
ಚಂದ್ರು ಜಗಪತಿ ಎಂಬುವರಿಗೆ ಸೇರಿದ ಹೋರಿ ಇದಾಗಿದ್ದು
ಅಖಾಡಕ್ಕೆ ಬರ್ತಿದ್ದಂತೆ ಸಾವನ್ನಪ್ಪಿರುವದು ಕಂಡು ಹೋರಿ ಮಾಲಿಕ‌ ಅಭಿಮಾನಿಗಳು ಮಮ್ಮಲ ಮರುಗಿದ್ದಾರೆ. ಹೋರಿ ಅಭಿಮಾನಿಗಳು.
ಶಾಸ್ತ್ರೋಕ್ತವಾಗಿ ಹೋರಿಯ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ವೀರಕೇಸರಿ ಹೆಸರಿನಲ್ಲಿ
ಅಖಾಡದಲ್ಲಿ ಧೂಳೆಬ್ಬಿಸಿಕೊಂಡು ಓಡ್ತಿದ್ದ ಹೋರಿ ಸಾವಿಗೆ ಸಾರ್ವಜನಿಕರು ಮರುಗಿದ್ದಾರೆ‌.
ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹೋರಿ
ಹಾವೇರಿ, ಶಿವಮೊಗ್ಗ ಸೇರಿದಂತೆ ಅನೇಕ ಕಡೆ ಸ್ಪರ್ಧೆಗಳಲ್ಲಿ ಪ್ರಶಸ್ತಿ ಬಾಚಿಕೊಂಡಿತ್ತು.Body:sameConclusion:same
ETV Bharat Logo

Copyright © 2024 Ushodaya Enterprises Pvt. Ltd., All Rights Reserved.