ETV Bharat / state

ಹಾವೇರಿ: ಸ್ನಾನ ಮಾಡಲು ನದಿಗಿಳಿದ ಯುವಕ ಕಣ್ಮರೆ

author img

By

Published : Aug 30, 2022, 9:47 PM IST

ಸ್ನಾನ ಮಾಡಲು ನದಿಗೆ ಇಳಿದಿದ್ದ ಯುವಕ ಓರ್ವ ಕಾಲು ಜಾರಿ ಬಿದ್ದು, ಕಣ್ಮರೆಯಾಗಿರುವ ಘಟನೆ ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ.

ಸ್ನಾನ ಮಾಡಲು ನದಿಗೆ ಇಳಿದ ಯುವಕ ಕಣ್ಮರೆ
ಸ್ನಾನ ಮಾಡಲು ನದಿಗೆ ಇಳಿದ ಯುವಕ ಕಣ್ಮರೆ

ಹಾವೇರಿ: ಸ್ನಾನ ಮಾಡಲು ವರದಾ ನದಿಗಿಳಿದಿದ್ದ ಯುವಕನೋರ್ವ ನೀರಿನಲ್ಲಿ ಕಣ್ಮರೆ ಆಗಿರುವ ಘಟನೆ ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ. ಯುವಕನನ್ನ 18 ವರ್ಷದ ಸುನೀಲ್​​ ಬಣಕಾರ್ ಎಂದು ಗುರುತಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಹಾವೇರಿ ಗ್ರಾಮೀಣ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸ್ನಾನ ಮಾಡಲು ನದಿಗೆ ಇಳಿದ ಯುವಕ ಕಣ್ಮರೆ

ಹಾವೇರಿ: ಸ್ನಾನ ಮಾಡಲು ವರದಾ ನದಿಗಿಳಿದಿದ್ದ ಯುವಕನೋರ್ವ ನೀರಿನಲ್ಲಿ ಕಣ್ಮರೆ ಆಗಿರುವ ಘಟನೆ ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ. ಯುವಕನನ್ನ 18 ವರ್ಷದ ಸುನೀಲ್​​ ಬಣಕಾರ್ ಎಂದು ಗುರುತಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಹಾವೇರಿ ಗ್ರಾಮೀಣ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸ್ನಾನ ಮಾಡಲು ನದಿಗೆ ಇಳಿದ ಯುವಕ ಕಣ್ಮರೆ

ಇದನ್ನೂ ಓದಿ: ಆಕಸ್ಮಿಕವಾಗಿ ಕಾಲು ಜಾರಿ ತುಂಗಭದ್ರಾ ನದಿಗೆ ಬಿದ್ದ ಯುವಕ: ಶೋಧ ಕಾರ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.