ಹಾವೇರಿ: ಸ್ನಾನ ಮಾಡಲು ವರದಾ ನದಿಗಿಳಿದಿದ್ದ ಯುವಕನೋರ್ವ ನೀರಿನಲ್ಲಿ ಕಣ್ಮರೆ ಆಗಿರುವ ಘಟನೆ ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ. ಯುವಕನನ್ನ 18 ವರ್ಷದ ಸುನೀಲ್ ಬಣಕಾರ್ ಎಂದು ಗುರುತಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಹಾವೇರಿ ಗ್ರಾಮೀಣ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಾವೇರಿ: ಸ್ನಾನ ಮಾಡಲು ನದಿಗಿಳಿದ ಯುವಕ ಕಣ್ಮರೆ
ಸ್ನಾನ ಮಾಡಲು ನದಿಗೆ ಇಳಿದಿದ್ದ ಯುವಕ ಓರ್ವ ಕಾಲು ಜಾರಿ ಬಿದ್ದು, ಕಣ್ಮರೆಯಾಗಿರುವ ಘಟನೆ ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ.
ಸ್ನಾನ ಮಾಡಲು ನದಿಗೆ ಇಳಿದ ಯುವಕ ಕಣ್ಮರೆ
ಹಾವೇರಿ: ಸ್ನಾನ ಮಾಡಲು ವರದಾ ನದಿಗಿಳಿದಿದ್ದ ಯುವಕನೋರ್ವ ನೀರಿನಲ್ಲಿ ಕಣ್ಮರೆ ಆಗಿರುವ ಘಟನೆ ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ. ಯುವಕನನ್ನ 18 ವರ್ಷದ ಸುನೀಲ್ ಬಣಕಾರ್ ಎಂದು ಗುರುತಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಹಾವೇರಿ ಗ್ರಾಮೀಣ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಆಕಸ್ಮಿಕವಾಗಿ ಕಾಲು ಜಾರಿ ತುಂಗಭದ್ರಾ ನದಿಗೆ ಬಿದ್ದ ಯುವಕ: ಶೋಧ ಕಾರ್ಯ