ETV Bharat / state

ಹಾವೇರಿಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ - ಹಾವೇರಿಯಲ್ಲಿ ಯುವಕ ಆತ್ಮಹತ್ಯೆ

ಮನೆಯಲ್ಲಿ ಯಾರು ಇಲ್ಲದೆ ವೇಳೆ ಮನೋಜ್​ ಎಂಬ ವ್ಯಕ್ತಿ ನೇಣಿಗೆ ಕೊರಳೊಡ್ಡಿದ್ದಾನೆ. ಬೇಕರಿಗಳಿಗೆ ತಿಂಡಿ, ತಿನಿಸು ಪೂರೈಸುತ್ತಿದ್ದ ಮನೋಜ್​ನ ಸಾವಿಗೆ ಹಣಕಾಸಿನ ವ್ಯವಹಾರ ಕಾರಣ ಎಂದು ಶಂಕಿಸಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಯುವಕ ಆತ್ಮಹತ್ಯೆ
ಯುವಕ ಆತ್ಮಹತ್ಯೆ
author img

By

Published : Jan 22, 2020, 2:16 AM IST

ಹಾವೇರಿ: ಯುವಕನೊರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಕುರುಬಗೊಂಡ ಗ್ರಾಮದಲ್ಲಿ ನಡೆದಿದೆ.

ಮನೋಜ್​ ಬೆನಗೇರಿ (19) ಆತ್ಮಹತ್ಯೆಗೆ ಶರಣಾದ ಯುವಕ. ಮನೆಯಲ್ಲಿ ಯಾರು ಇಲ್ಲದೆ ವೇಳೆ ನೇಣಿಗೆ ಕೊರಳೊಡ್ಡಿದ್ದಾನೆ. ಬೇಕರಿಗಳಿಗೆ ತಿಂಡಿ, ತಿನಿಸು ಪೂರೈಸುತ್ತಿದ್ದ ಮನೋಜ್​ ಸಾವಿಗೆ ಹಣಕಾಸಿನ ವ್ಯವಹಾರ ಕಾರಣ ಎಂದು ಶಂಕಿಸಲಾಗಿದೆ. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ.

ಹಾವೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾವೇರಿ: ಯುವಕನೊರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಕುರುಬಗೊಂಡ ಗ್ರಾಮದಲ್ಲಿ ನಡೆದಿದೆ.

ಮನೋಜ್​ ಬೆನಗೇರಿ (19) ಆತ್ಮಹತ್ಯೆಗೆ ಶರಣಾದ ಯುವಕ. ಮನೆಯಲ್ಲಿ ಯಾರು ಇಲ್ಲದೆ ವೇಳೆ ನೇಣಿಗೆ ಕೊರಳೊಡ್ಡಿದ್ದಾನೆ. ಬೇಕರಿಗಳಿಗೆ ತಿಂಡಿ, ತಿನಿಸು ಪೂರೈಸುತ್ತಿದ್ದ ಮನೋಜ್​ ಸಾವಿಗೆ ಹಣಕಾಸಿನ ವ್ಯವಹಾರ ಕಾರಣ ಎಂದು ಶಂಕಿಸಲಾಗಿದೆ. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ.

ಹಾವೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಯುವಕನೊರ್ವ ನೇಣಿಗೆ ಶರಣಾದ ಘಟನೆ ಹಾವೇರಿ ಸಮೀಪದ ಕುರುಬಗೊಂಡ ಗ್ರಾಮದಲ್ಲಿ ನಡೆದಿದೆ. 19 ವರ್ಷದ ಮನೋಜ ಬೆನಗೇರಿ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಮನೆಯಲ್ಲಿ ಯಾರು ಇಲ್ಲದೆ ವೇಳೆ ಮನೋಜ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲಾ. ಈ ಕುರಿತಂತೆ ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಹಾವೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೇಕರಿಗಳಿಗೆ ತಿನಿಸುಗಳ ಪೂರೈಸುತ್ತಿದ್ದ ಮನೋಜ ಸಾವಿಗೆ ಹಣಕಾಸಿನ ವ್ಯವಹಾರ ಕಾರಣ ಎಂದು ಶಂಕಿಸಲಾಗಿದೆ.Body:sameConclusion:same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.