ETV Bharat / state

ರಾಜ್ಯಾದ್ಯಂತ ಬರ ಪರಿಹಾರ ಕಾಮಗಾರಿ ಕೈಗೊಳ್ಳಲು 600 ಕೋಟಿ ಬಿಡುಗಡೆ: ದೇಶಪಾಂಡೆ

ಕಳೆದ 20 ದಿನದಲ್ಲಿ 15 ಜಿಲ್ಲೆಗಳಿಗೆ ಭೇಟಿ ನೀಡಿ ಬರ ಕಾಮಗಾರಿಯನ್ನು ಪರಿಶೀಲಿಸಲಾಗಿದೆ. ಕಲಬುರಗಿ ಜಿಲ್ಲೆಗೂ 18 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇನ್ನು 12 ಕೋಟಿ ರೂ. ಮೊತ್ತ ಡಿಸಿ ಅವರ ಪಿಡಿ ಖಾತೆಯಲ್ಲಿದೆ. ಜಿಲ್ಲೆಯಲ್ಲಿನ ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಸರಬರಾಜಿಗೆ ಯಾವುದೇ ಅನದಾನದ ಕೊರತೆಯಿಲ್ಲ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

author img

By

Published : Jul 3, 2019, 11:30 PM IST

Updated : Jul 4, 2019, 11:06 AM IST

ಕಂದಾಯ ಸಚಿವ ಆರ್.ವಿ. ದೇಶಪಾಂಡೆ

ಕಲಬುರಗಿ: ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳಿಗೆ 600 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

ಇಂದು ಅಫ್ಜಲಪುರ ತಾಲೂಕಿನ ಗೊಬ್ಬೂರ (ಬಿ) ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಕೆರೆ ಶುಚಿತ್ವ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಗೂ 18 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇನ್ನೂ 12 ಕೋಟಿ ರೂ. ಮೊತ್ತ ಡಿಸಿ ಅವರ ಪಿಡಿ ಖಾತೆಯಲ್ಲಿದೆ. ಜಿಲ್ಲೆಯಲ್ಲಿನ ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಸರಬರಾಜಿಗೆ ಯಾವುದೇ ಅನುದಾನದ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಕಳೆದ 20 ದಿನದಲ್ಲಿ 15 ಜಿಲ್ಲೆಗಳಿಗೆ ಭೇಟಿ ನೀಡಿ ಬರ ಕಾಮಗಾರಿ ಪರಿಶೀಲಿಸಲಾಗಿದೆ. ಬರಗಾಲದ ಪರಿಸ್ಥಿತಿಯಲ್ಲಿ ಮೂರು ತಿಂಗಳು ಮಾತ್ರ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮತ್ತು ಗೋಶಾಲೆ ತೆರೆಯಬೇಕು ಎಂದು ಕೇಂದ್ರ ಸರ್ಕಾರದ ನಿರ್ಬಂಧವಿದೆ. ಆದರೆ ರಾಜ್ಯದಲ್ಲಿನ ಭೀಕರ ಬರಗಾಲ ಮತ್ತು ರೈತ ಸಮುದಾಯದ ಒಳಿತಿಗಾಗಿ ಈ ನಿರ್ಬಂಧಕ್ಕೆ ರಾಜ್ಯದಲ್ಲಿ ವಿನಾಯ್ತಿ ನೀಡಲಾಗಿದೆ. ಬರ ಇರುವವರೆಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಸಮರ್ಪಕ ಮೇವು ಪೂರೈಸಲಾಗುವುದು ಎಂದರು.

ಗೊಬ್ಬೂರ (ಕೆ) ಗ್ರಾಮದಲ್ಲಿ ಟ್ಯಾಂಕರ್ ಮೂಲಕ ನೀರು:

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಗೊಬ್ಬೂರ ಗ್ರಾಮದ ಕೆರೆಯಿಂದ ಗ್ರಾಮದಲ್ಲಿನ ಬಾವಿಗೆ ನೀರು ತರಲು ಪೈಪ್​​ಲೈನ್ ಕಾಮಗಾರಿಗೆ 1.5 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಒಂದು ವಾರದಲ್ಲಿ ಗ್ರಾಮದ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.


ಇದಕ್ಕೂ ಮುನ್ನ ಸಚಿವರು ಚೌಡಾಪುರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದರು.

ಕಂದಾಯ ಸಚಿವ ಆರ್.ವಿ. ದೇಶಪಾಂಡೆ

ಕಚೇರಿಯಲ್ಲಿನ ಕಡತಗಳ ವಿಲೇವಾರಿಯನ್ನು ಸರಳೀಕರಣಗೊಳಿಸಲು ಮತ್ತು ಅವಶ್ಯವಿದ್ದಾಗ ಕಡತಗಳನ್ನು ಆನ್‍ಲೈನ್ ಮೂಲಕ ವೀಕ್ಷಿಸಲು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಅಳವಡಿಸಿಕೊಂಡಿರುವ ಇ-ಆಫೀಸ್ ಕಾರ್ಯವಿಧಾನಕ್ಕೆ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಚಾಲನೆ ನೀಡಿದರು.

ಛತ್ತಿಸ್‍ಘಡ ರಾಜ್ಯದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ್ ಬಾಂಬ್ ದಾಳಿಯಲ್ಲಿ ಹುತಾತ್ಮರಾದ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಗ್ರಾಮದ ಸಿ.ಆರ್.ಪಿ.ಎಫ್. ಯೋಧ ಎ.ಎಸ್.ಐ. ಮಹಾದೇವ ಪೊಲೀಸ್ ಪಾಟೀಲ ಅವರ ಕುಟುಂಬಕ್ಕೆ ಪರಿಹಾರ ಹಣ ನೀಡಲಾಯಿತು. ರಾಜ್ಯ ಸರ್ಕಾರದಿಂದ ಪರಿಹಾರದ ಮೊತ್ತವಾಗಿ 25 ಲಕ್ಷ ರೂ.ಗಳ ಚೆಕ್​ನ್ನು ಮಹಾದೇವ ಅವರ ಪುತ್ರ ಸಂದೀಪ ಪಾಟೀಲರಿಗೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಚಿವ ಆರ್.ವಿ. ದೇಶಪಾಂಡೆ ಹಾಗೂ ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿತರಿಸಿದರು.

ಕಲಬುರಗಿ: ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳಿಗೆ 600 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

ಇಂದು ಅಫ್ಜಲಪುರ ತಾಲೂಕಿನ ಗೊಬ್ಬೂರ (ಬಿ) ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಕೆರೆ ಶುಚಿತ್ವ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಗೂ 18 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇನ್ನೂ 12 ಕೋಟಿ ರೂ. ಮೊತ್ತ ಡಿಸಿ ಅವರ ಪಿಡಿ ಖಾತೆಯಲ್ಲಿದೆ. ಜಿಲ್ಲೆಯಲ್ಲಿನ ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಸರಬರಾಜಿಗೆ ಯಾವುದೇ ಅನುದಾನದ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಕಳೆದ 20 ದಿನದಲ್ಲಿ 15 ಜಿಲ್ಲೆಗಳಿಗೆ ಭೇಟಿ ನೀಡಿ ಬರ ಕಾಮಗಾರಿ ಪರಿಶೀಲಿಸಲಾಗಿದೆ. ಬರಗಾಲದ ಪರಿಸ್ಥಿತಿಯಲ್ಲಿ ಮೂರು ತಿಂಗಳು ಮಾತ್ರ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮತ್ತು ಗೋಶಾಲೆ ತೆರೆಯಬೇಕು ಎಂದು ಕೇಂದ್ರ ಸರ್ಕಾರದ ನಿರ್ಬಂಧವಿದೆ. ಆದರೆ ರಾಜ್ಯದಲ್ಲಿನ ಭೀಕರ ಬರಗಾಲ ಮತ್ತು ರೈತ ಸಮುದಾಯದ ಒಳಿತಿಗಾಗಿ ಈ ನಿರ್ಬಂಧಕ್ಕೆ ರಾಜ್ಯದಲ್ಲಿ ವಿನಾಯ್ತಿ ನೀಡಲಾಗಿದೆ. ಬರ ಇರುವವರೆಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಸಮರ್ಪಕ ಮೇವು ಪೂರೈಸಲಾಗುವುದು ಎಂದರು.

ಗೊಬ್ಬೂರ (ಕೆ) ಗ್ರಾಮದಲ್ಲಿ ಟ್ಯಾಂಕರ್ ಮೂಲಕ ನೀರು:

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಗೊಬ್ಬೂರ ಗ್ರಾಮದ ಕೆರೆಯಿಂದ ಗ್ರಾಮದಲ್ಲಿನ ಬಾವಿಗೆ ನೀರು ತರಲು ಪೈಪ್​​ಲೈನ್ ಕಾಮಗಾರಿಗೆ 1.5 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಒಂದು ವಾರದಲ್ಲಿ ಗ್ರಾಮದ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.


ಇದಕ್ಕೂ ಮುನ್ನ ಸಚಿವರು ಚೌಡಾಪುರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದರು.

ಕಂದಾಯ ಸಚಿವ ಆರ್.ವಿ. ದೇಶಪಾಂಡೆ

ಕಚೇರಿಯಲ್ಲಿನ ಕಡತಗಳ ವಿಲೇವಾರಿಯನ್ನು ಸರಳೀಕರಣಗೊಳಿಸಲು ಮತ್ತು ಅವಶ್ಯವಿದ್ದಾಗ ಕಡತಗಳನ್ನು ಆನ್‍ಲೈನ್ ಮೂಲಕ ವೀಕ್ಷಿಸಲು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಅಳವಡಿಸಿಕೊಂಡಿರುವ ಇ-ಆಫೀಸ್ ಕಾರ್ಯವಿಧಾನಕ್ಕೆ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಚಾಲನೆ ನೀಡಿದರು.

ಛತ್ತಿಸ್‍ಘಡ ರಾಜ್ಯದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ್ ಬಾಂಬ್ ದಾಳಿಯಲ್ಲಿ ಹುತಾತ್ಮರಾದ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಗ್ರಾಮದ ಸಿ.ಆರ್.ಪಿ.ಎಫ್. ಯೋಧ ಎ.ಎಸ್.ಐ. ಮಹಾದೇವ ಪೊಲೀಸ್ ಪಾಟೀಲ ಅವರ ಕುಟುಂಬಕ್ಕೆ ಪರಿಹಾರ ಹಣ ನೀಡಲಾಯಿತು. ರಾಜ್ಯ ಸರ್ಕಾರದಿಂದ ಪರಿಹಾರದ ಮೊತ್ತವಾಗಿ 25 ಲಕ್ಷ ರೂ.ಗಳ ಚೆಕ್​ನ್ನು ಮಹಾದೇವ ಅವರ ಪುತ್ರ ಸಂದೀಪ ಪಾಟೀಲರಿಗೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಚಿವ ಆರ್.ವಿ. ದೇಶಪಾಂಡೆ ಹಾಗೂ ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿತರಿಸಿದರು.

Intro:ಲೀಡ್ ನ್ಯೂಸ್
(ಕಿಕ್ಕರ್)ಅಫಜಲಪೂರ ತಾಲೂಕಿನ ಗೊಬ್ಬೂರ (ಬಿ) ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಕೆರೆ ಶುಚಿತ್ವ ಕಾಮಗಾರಿ ವೀಕ್ಷಣೆ-ನೂತನ ತಾಲೂಕುಗಳಲ್ಲಿ ಕಚೇರಿ ಸ್ಥಾಪನೆ ಕುರಿತು ಜುಲೈ ಇಂದು ಸರ್ಕಾರದ ಕಾರ್ಯದರ್ಶಿಗಳ ಸಭೆ
ಬರ ಪರಿಹಾರ ಕಾಮಗಾರಿಗಾಗಿ 600ಕೋಟಿ: ದೇಶಪಾಂಡೆ
ಉದಯ ಕಾಲ ನ್ಯೂಸ್
ಕಲಬುರಗಿ: ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ರಾಜ್ಯದ್ಯಾಂತ ಜಿಲ್ಲಾಧಿಕಾರಿಗಳಿಗೆ 600 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್,ವಿ ದೇಶಪಾಂಡೆ ಹೇಳಿದರು.

ಅವರು ಬುಧವಾರ ಅಫಜಲಪೂರ ತಾಲೂಕಿನ ಗೊಬ್ಬೂರ (ಬಿ) ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಕೆರೆ ಶುಚಿತ್ವ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಲಬುರಗಿ ಜಿಲ್ಲೆಗೂ 18 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇನ್ನು 12 ಕೋಟಿ ರೂ. ಮೊತ್ತ ಡಿ.ಸಿ. ಅವರ ಪಿ.ಡಿ.ಖಾತೆಯಲ್ಲಿದೆ. ಜಿಲ್ಲೆಯಲ್ಲಿನ ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಸರಬರಾಜಿಗೆ ಯಾವುದೇ ಅನದಾನದ ಕೊರತೆಯಿಲ್ಲ ಎಂದು ಸ್ಪಷ್ಠಪಡಿಸಿದರು.
ಜಿಲ್ಲೆಯಲ್ಲಿ ಜನರು ಉದ್ಯೋಗ ಆರಿಸಿ ಗುಳೆ ಹೋಗುವುದನ್ನು ತಡೆಯಲು ಕಳೆದ ಮೂರು ತಿಂಗಳಿನಲ್ಲಿ 15 ಲಕ್ಷ ಮಾನವ ದಿನ ಸೃಜಿಸಲಾಗಿದ್ದು ತೃಪ್ತಿ ತಂದಿದೆ ಎಂದು ಹೇಳಿದರು.
.
ಸರ್ಕಾರ ಘೋಷಿಸಿರುವ ನೂತನ ತಾಲೂಕುಗಳಲ್ಲಿ ತಹಶೀಲ್ದಾರ ಕಚೇರಿ ಹೊರತುಪಡಿಸಿ ಇನ್ನುಳಿದ ತಾಲೂಕು ಕಚೇರಿಗಳು ಕಾರ್ಯಾರಂಭ ಮಾಡಿಲ್ಲ. ವಿವಿಧ ಇಲಾಖೆಗಳ ತಾಲೂಕಾ ಕಚೇರಿ ಸ್ಥಾಪನೆ ಕುರಿತಂತೆ ಜುಲೈ 4 ರಂದು ಬೆಂಗಳೂರಿನಲ್ಲಿ ಮುಖ್ಯ ಕಾರ್ಯದರ್ಶಿಗಳು ಒಳಗೊಂಡಂತೆ ವಿವಿಧ ಇಲಾಖೆಗಳ ಸರ್ಕಾರದ ಕಾರ್ಯದರ್ಶಿಗಳ ಸಭೆಯನ್ನು ಕರೆಯಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

ಎಂ.ಬಿ.ಪ್ರಕಾಶ ನೇತೃತ್ವದ ತಾಲೂಕು ಪುನರ್ ರಚನಾ ಆಯೋಗದ ಸಮಿತಿ ಶಿಫಾರಸ್ಸಿನಂತೆ ಪ್ರತಿ ತಾಲೂಕುಗಳಲ್ಲಿ ವಿವಿಧ ಇಲಾಖೆಗಳ ಕನಿಷ್ಠ 14 ಕಚೇರಿಗಳು ಕಾರ್ಯನಿರ್ವಹಿಸಬೇಕಾಗುತ್ತದೆ. ಈ ಕುರಿತು ಕರೆದಿರುವ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಬರಗಾಲದ ಛಾಯೆ ಮುಂದುವರೆದಿದ್ದು, ಮುಂದಿನ 3-4 ದಿನಗಳಲ್ಲಿ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ 18 ವರ್ಷದಲ್ಲಿ ನಾಲ್ಕು ವರ್ಷಗಳನ್ನು ಹೊರತುಪಡಿಸಿದರೆ ರಾಜ್ಯವು ಉಳಿದೆಲ್ಲ ವರ್ಷಗಳಲ್ಲಿ ಭೀಕರ ಬರಗಾಲಕ್ಕೆ ತುತ್ತಾಗಿದೆ. ಪ್ರಸ್ತುತ ಮುಂಗಾರಿನಲ್ಲಿ ಮೇ-ಜೂನ್ ಮಾಹೆಯಲ್ಲಿ ರಾಜ್ಯದ ಉತ್ತರ ಭಾಗದಲ್ಲಿ ಕೆಲವೆಡೆ ಮಳೆಯಾದರೆ ದಕ್ಷಿಣ ಭಾಗದ ಹಲವೆಡೆ ಮಳೆಯಿಲ್ಲ. ರಾಜ್ಯದಲ್ಲಿ ಸಮರ್ಪಕ ಮಳೆಯಾಗಲಿ ಎಂದು ತಾವು ದೇವಲ ಗಾಣಘಾಪೂರ ದತ್ತಾತ್ರೇಯ ಬಳಿ ಪ್ರಾರ್ಥನೆ ಮಾಡಿರುವೆ ಎಂದರು.

ರಾಜ್ಯದಲ್ಲಿನ ಬರಗಾಲವನ್ನು ಸಮರ್ಪಕ ನಿರ್ವಹಣೆಗಾಗಿ ಕಂದಾಯ ವಿಭಾಗವಾರು ಸಹಕಾರ, ಕೃಷಿ, ಗ್ರಾಮೀಣಾಭಿವೃದ್ದಿ ಮತ್ತು ಕಂದಾಯ ಸಚಿವರ ನೇತೃತ್ವದಲ್ಲಿ ಸಚಿವ ಉಪ ಸಂಪುಟ ಸಮಿತಿ ರಚಿಸಲಾಗಿದ್ದು, ಸದರಿ ಸಮಿತಿಯು ಆಯಾ ವಿಭಾಗದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಬರ ಕಾಮಗಾರಿ ಮೇಲ್ವಿಚಾರಣೆ ನಡೆಸುತ್ತಿದೆ. ಕಳೆದ 20 ದಿನದಲ್ಲಿ ತಾವು 15 ಜಿಲ್ಲೆಗಳಲ್ಲಿ ಭೇಟಿ ನೀಡಿ ಬರ ಕಾಮಗಾರಿಯನ್ನು ಪರಿಶೀಲಿಸಲಾಗಿದೆ ಎಂದರು.
ಬರಗಾಲದ ಪರಿಸ್ಥಿತಿಯಲ್ಲಿ ಮೂರು ತಿಂಗಳು ಮಾತ್ರ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮತ್ತು ಗೋಶಾಲೆ ತೆರೆಯಬೇಕು ಕೇಂದ್ರ ಸರ್ಕಾರದ ನಿರ್ಬಂಧವಿದೆ. ಆದರೆ ರಾಜ್ಯದಲ್ಲಿನ ಭೀಕರ ಬರಗಾಲ ಮತ್ತು ರೈತ ಸಮುದಾಯ ಒಳಿತಿಗಾಗಿ ಈ ನಿರ್ಬಂಧವನ್ನು ರಾಜ್ಯದಲ್ಲಿ ವಿನಾಯ್ತಿ ನೀಡಲಾಗಿದೆ ಬರ ಇರುವವರೆಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತು ಜಾನುವಾರುಗಳಿಗೆ ಸಮರ್ಪಕ ಮೇವು ಪೂರೈಸಲಾಗುವುದು ಎಂದರು.




ಬಾಕ್ಸ್ ಐಟೆಮ್

ಗೊಬ್ಬೂರ (ಕೆ) ಗ್ರಾಮದಲ್ಲಿ ಟ್ಯಾಂಕರ್ ಮೂಲಕ ನೀರು: ಸಚಿವರ ವೀಕ್ಷಣೆ

ಗೊಬ್ಬೂರ(ಕೆ) ಗ್ರಾಮದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜನ್ನು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ವೀಕ್ಷಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ ಗೊಬ್ಬೂರ ಗ್ರಾಮದ ಕೆರೆಯಿಂದ ಗ್ರಾಮದಲ್ಲಿನ ಬಾವಿಗೆ ನೀರು ತರಲು ಪೈಪ್ ಲೈನ್ ಕಾಮಗಾರಿಗೆ 1.5 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಒಂದು ವಾರದಲ್ಲಿ ಗ್ರಾಮದ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ. ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಾನಂದ ಅಲದಿ ಸೇರಿದಂತೆ ಗ್ರಾಮದ ಚುನಾಯಿತ ಪ್ರತಿನಿಧಿಗಳು ಮತ್ತಿತರು ಇದ್ದರು.
ಇದಕ್ಕು ಮುನ್ನ ಸಚಿವರು ಚೌಡಾಪುರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದರು.

ಬಾಕ್ಸ್ ಐಟೆಮ್
ಇ-ಆಫೀಸ್ ಕಾರ್ಯ ವಿಧಾನಕ್ಕೆ ಕಂದಾಯ ಸಚಿವರಿಂದ ಚಾಲನೆ

ಕಲಬುರಗಿ: ಕಚೇರಿಯಲ್ಲಿನ ಕಡತಗಳ ವಿಲೇವಾರಿಯನ್ನು ಸರಳೀಕರಣಗೊಳಿಸಲು ಮತ್ತು ಅವಶ್ಯವಿದ್ದಾಗ ಕಡತಗಳನ್ನು ಆನ್‍ಲೈನ್ ಮೂಲಕ ವೀಕ್ಷಿಸಲು ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಅಳವಡಿಸಿಕೊಂಡಿರುವ ಇ-ಆಫೀಸ್ ಕಾರ್ಯವಿಧಾನಕ್ಕೆ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅವರು ಬುಧವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಚಿವ ಆರ್.ವಿ.ದೇಶಪಾಂಡೆ ಮಾತನಾಡಿ ಇ-ಆಫೀಸ್ ಕಾರ್ಯಗತಗೊಳಿಸಿರುವುದಕ್ಕೆ ಸಂತಸ ವ್ಯಕ್ತಪಡಿಸುತ್ತಾ ಆಡಳಿತದಲಿ ತಂತ್ರಜ್ಞಾನ ಅಳವಿಡಸುವುದರ ಜೊತೆಗೆ ಅಚಿತಿಮವಾಗಿ ಜನರಿಗೆ ನಿಗಧಿತ ಸಮಯದಲ್ಲಿ ಸೇವೆ ನೀಡುವುದು ನಮ್ಮ ಬದ್ಧತೆ ಆಗಬೇಕು. ಆಗ ಮಾತ್ರ ಜನರು ಸರ್ಕಾರದ ಸೇವೆಯಿಂದ ಸಂತೃಪ್ತಿಗೊಳ್ಳತ್ತಾರೆ ಎಂದರು.
ಕಂದಾಯ ಇಲಾಖೆಯು ಮಾತೃ ಇಲಾಖೆಯಾಗಿದ್ದು, ಇಲ್ಲಿಗೆ ಬಡವರು, ಕೂಲಿ ಕಾರ್ಮಿಕರು, ವಯೋವೃದ್ಧರು, ಮಹಿಳೆಯರು ಪ್ರತಿ ದಿನ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಇಲ್ಲಿಗೆ ಆಗಮಿಸುತ್ತಾರೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಅರ್ಜಿಗಳನ್ನು ಕೂಲಡೆ ವಿಲೇವಾರಿ ಮಾಡಿ ಜನರು ಮೆಚ್ಚುವಂತಹ ರೀತಿಯಲ್ಲಿ ಆಡಳಿತ ಅಧಿಕಾರಿ-ಸಿಬ್ಬಂದಿಗಳು ನೀಡಬೇಕು ಎಂದರು.
ಕಚೇರಿಗೆ ಬರುವಾಗ ಸಮಯ ನೋಡುವುದಿಲ್ಲ, ಆದರೆ ಹೋಗುವಾಗ ಸಮಯ ನೋಡಲಾಗುತ್ತಿದೆ. ನೀವು ಮಾಡುವ ಕೆಲಸದಲ್ಲಿ ಬದ್ಧತೆ ಇರಲಿ. ದೈನಂದಿನ ಕೆಲಸವನ್ನು ಮುಗಿಸಿ ಸಾಯಂಕಾಲ ಮನೆಗೆ ಹೋಗುವಾಗ ಬಡಜನರಿಗೆ ನ್ಯಾಯ ದೊರಕಿಸಿದೆ ಎಂಬ ಆತ್ಮ ತೃಪ್ತಿ ನಿಮ್ಮಲ್ಲಿ ಮೂಡುವಂತೆ ಕೆಲಸ ನಿರ್ವಹಿಸಿ ಎಂದು ಸಿಬ್ಬಂದಿಗಳಿಗೆ ಕರೆ ನೀಡಿದರು.
ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಅವರು ಇ-ಆಫೀಸ್ ಕಾರ್ಯನಿರ್ವಹಣೆ ಕುರಿತು ಸಚಿವರಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ, ಅಪರ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಸೇರಿದಂತೆ ಪ್ರಾದೇಶಿಕ ಆಯುಕ್ತರ ಕಚೇರಿಯ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬಾಕ್ಸ್ ಐಟೆಮ್

ಹುತಾತ್ಮ ಯೋದನ ಕುಟುಂಬಕ್ಕೆ 25 ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಣೆ

ಕಲಬುರಗಿ: ಛತ್ತಿಸ್‍ಗಡ ರಾಜ್ಯದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ್ ಬಾಂಬ್ ದಾಳಿಯಲ್ಲಿ ಹುತಾತ್ಮರಾದ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಗ್ರಾಮದ ಸಿ.ಆರ್.ಪಿ.ಎಫ್. ಯೋಧ ಎ.ಎಸ್.ಐ. ಮಹಾದೇವ ಪೊಲೀಸ್ ಪಾಟೀಲ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರದ ಮೊತ್ತವಾಗಿ 25 ಲಕ್ಷ ರೂ.ಗಳ ಚೆಕ್‍ನ್ನು ಹುತಾತ್ಮ ಮಹಾದೇವ ಪಾಟೀಲ ಅವರ ಪುತ್ರ ಸಂದೀಪ ಪಾಟೀಲಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹಾಗೂ ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿತರಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಗ್ರಾಮಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಬಿ. ಮತ್ತಿಮೂಡ, ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಅವಿನಾಶ ಜಾಧವ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.Body:ಲೀಡ್ ನ್ಯೂಸ್
(ಕಿಕ್ಕರ್)ಅಫಜಲಪೂರ ತಾಲೂಕಿನ ಗೊಬ್ಬೂರ (ಬಿ) ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಕೆರೆ ಶುಚಿತ್ವ ಕಾಮಗಾರಿ ವೀಕ್ಷಣೆ-ನೂತನ ತಾಲೂಕುಗಳಲ್ಲಿ ಕಚೇರಿ ಸ್ಥಾಪನೆ ಕುರಿತು ಜುಲೈ ಇಂದು ಸರ್ಕಾರದ ಕಾರ್ಯದರ್ಶಿಗಳ ಸಭೆ
ಬರ ಪರಿಹಾರ ಕಾಮಗಾರಿಗಾಗಿ 600ಕೋಟಿ: ದೇಶಪಾಂಡೆ
ಉದಯ ಕಾಲ ನ್ಯೂಸ್
ಕಲಬುರಗಿ: ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ರಾಜ್ಯದ್ಯಾಂತ ಜಿಲ್ಲಾಧಿಕಾರಿಗಳಿಗೆ 600 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್,ವಿ ದೇಶಪಾಂಡೆ ಹೇಳಿದರು.

ಅವರು ಬುಧವಾರ ಅಫಜಲಪೂರ ತಾಲೂಕಿನ ಗೊಬ್ಬೂರ (ಬಿ) ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಕೆರೆ ಶುಚಿತ್ವ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಲಬುರಗಿ ಜಿಲ್ಲೆಗೂ 18 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇನ್ನು 12 ಕೋಟಿ ರೂ. ಮೊತ್ತ ಡಿ.ಸಿ. ಅವರ ಪಿ.ಡಿ.ಖಾತೆಯಲ್ಲಿದೆ. ಜಿಲ್ಲೆಯಲ್ಲಿನ ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಸರಬರಾಜಿಗೆ ಯಾವುದೇ ಅನದಾನದ ಕೊರತೆಯಿಲ್ಲ ಎಂದು ಸ್ಪಷ್ಠಪಡಿಸಿದರು.
ಜಿಲ್ಲೆಯಲ್ಲಿ ಜನರು ಉದ್ಯೋಗ ಆರಿಸಿ ಗುಳೆ ಹೋಗುವುದನ್ನು ತಡೆಯಲು ಕಳೆದ ಮೂರು ತಿಂಗಳಿನಲ್ಲಿ 15 ಲಕ್ಷ ಮಾನವ ದಿನ ಸೃಜಿಸಲಾಗಿದ್ದು ತೃಪ್ತಿ ತಂದಿದೆ ಎಂದು ಹೇಳಿದರು.
.
ಸರ್ಕಾರ ಘೋಷಿಸಿರುವ ನೂತನ ತಾಲೂಕುಗಳಲ್ಲಿ ತಹಶೀಲ್ದಾರ ಕಚೇರಿ ಹೊರತುಪಡಿಸಿ ಇನ್ನುಳಿದ ತಾಲೂಕು ಕಚೇರಿಗಳು ಕಾರ್ಯಾರಂಭ ಮಾಡಿಲ್ಲ. ವಿವಿಧ ಇಲಾಖೆಗಳ ತಾಲೂಕಾ ಕಚೇರಿ ಸ್ಥಾಪನೆ ಕುರಿತಂತೆ ಜುಲೈ 4 ರಂದು ಬೆಂಗಳೂರಿನಲ್ಲಿ ಮುಖ್ಯ ಕಾರ್ಯದರ್ಶಿಗಳು ಒಳಗೊಂಡಂತೆ ವಿವಿಧ ಇಲಾಖೆಗಳ ಸರ್ಕಾರದ ಕಾರ್ಯದರ್ಶಿಗಳ ಸಭೆಯನ್ನು ಕರೆಯಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

ಎಂ.ಬಿ.ಪ್ರಕಾಶ ನೇತೃತ್ವದ ತಾಲೂಕು ಪುನರ್ ರಚನಾ ಆಯೋಗದ ಸಮಿತಿ ಶಿಫಾರಸ್ಸಿನಂತೆ ಪ್ರತಿ ತಾಲೂಕುಗಳಲ್ಲಿ ವಿವಿಧ ಇಲಾಖೆಗಳ ಕನಿಷ್ಠ 14 ಕಚೇರಿಗಳು ಕಾರ್ಯನಿರ್ವಹಿಸಬೇಕಾಗುತ್ತದೆ. ಈ ಕುರಿತು ಕರೆದಿರುವ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಬರಗಾಲದ ಛಾಯೆ ಮುಂದುವರೆದಿದ್ದು, ಮುಂದಿನ 3-4 ದಿನಗಳಲ್ಲಿ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ 18 ವರ್ಷದಲ್ಲಿ ನಾಲ್ಕು ವರ್ಷಗಳನ್ನು ಹೊರತುಪಡಿಸಿದರೆ ರಾಜ್ಯವು ಉಳಿದೆಲ್ಲ ವರ್ಷಗಳಲ್ಲಿ ಭೀಕರ ಬರಗಾಲಕ್ಕೆ ತುತ್ತಾಗಿದೆ. ಪ್ರಸ್ತುತ ಮುಂಗಾರಿನಲ್ಲಿ ಮೇ-ಜೂನ್ ಮಾಹೆಯಲ್ಲಿ ರಾಜ್ಯದ ಉತ್ತರ ಭಾಗದಲ್ಲಿ ಕೆಲವೆಡೆ ಮಳೆಯಾದರೆ ದಕ್ಷಿಣ ಭಾಗದ ಹಲವೆಡೆ ಮಳೆಯಿಲ್ಲ. ರಾಜ್ಯದಲ್ಲಿ ಸಮರ್ಪಕ ಮಳೆಯಾಗಲಿ ಎಂದು ತಾವು ದೇವಲ ಗಾಣಘಾಪೂರ ದತ್ತಾತ್ರೇಯ ಬಳಿ ಪ್ರಾರ್ಥನೆ ಮಾಡಿರುವೆ ಎಂದರು.

ರಾಜ್ಯದಲ್ಲಿನ ಬರಗಾಲವನ್ನು ಸಮರ್ಪಕ ನಿರ್ವಹಣೆಗಾಗಿ ಕಂದಾಯ ವಿಭಾಗವಾರು ಸಹಕಾರ, ಕೃಷಿ, ಗ್ರಾಮೀಣಾಭಿವೃದ್ದಿ ಮತ್ತು ಕಂದಾಯ ಸಚಿವರ ನೇತೃತ್ವದಲ್ಲಿ ಸಚಿವ ಉಪ ಸಂಪುಟ ಸಮಿತಿ ರಚಿಸಲಾಗಿದ್ದು, ಸದರಿ ಸಮಿತಿಯು ಆಯಾ ವಿಭಾಗದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಬರ ಕಾಮಗಾರಿ ಮೇಲ್ವಿಚಾರಣೆ ನಡೆಸುತ್ತಿದೆ. ಕಳೆದ 20 ದಿನದಲ್ಲಿ ತಾವು 15 ಜಿಲ್ಲೆಗಳಲ್ಲಿ ಭೇಟಿ ನೀಡಿ ಬರ ಕಾಮಗಾರಿಯನ್ನು ಪರಿಶೀಲಿಸಲಾಗಿದೆ ಎಂದರು.
ಬರಗಾಲದ ಪರಿಸ್ಥಿತಿಯಲ್ಲಿ ಮೂರು ತಿಂಗಳು ಮಾತ್ರ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮತ್ತು ಗೋಶಾಲೆ ತೆರೆಯಬೇಕು ಕೇಂದ್ರ ಸರ್ಕಾರದ ನಿರ್ಬಂಧವಿದೆ. ಆದರೆ ರಾಜ್ಯದಲ್ಲಿನ ಭೀಕರ ಬರಗಾಲ ಮತ್ತು ರೈತ ಸಮುದಾಯ ಒಳಿತಿಗಾಗಿ ಈ ನಿರ್ಬಂಧವನ್ನು ರಾಜ್ಯದಲ್ಲಿ ವಿನಾಯ್ತಿ ನೀಡಲಾಗಿದೆ ಬರ ಇರುವವರೆಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತು ಜಾನುವಾರುಗಳಿಗೆ ಸಮರ್ಪಕ ಮೇವು ಪೂರೈಸಲಾಗುವುದು ಎಂದರು.




ಬಾಕ್ಸ್ ಐಟೆಮ್

ಗೊಬ್ಬೂರ (ಕೆ) ಗ್ರಾಮದಲ್ಲಿ ಟ್ಯಾಂಕರ್ ಮೂಲಕ ನೀರು: ಸಚಿವರ ವೀಕ್ಷಣೆ

ಗೊಬ್ಬೂರ(ಕೆ) ಗ್ರಾಮದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜನ್ನು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ವೀಕ್ಷಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ ಗೊಬ್ಬೂರ ಗ್ರಾಮದ ಕೆರೆಯಿಂದ ಗ್ರಾಮದಲ್ಲಿನ ಬಾವಿಗೆ ನೀರು ತರಲು ಪೈಪ್ ಲೈನ್ ಕಾಮಗಾರಿಗೆ 1.5 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಒಂದು ವಾರದಲ್ಲಿ ಗ್ರಾಮದ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ. ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಾನಂದ ಅಲದಿ ಸೇರಿದಂತೆ ಗ್ರಾಮದ ಚುನಾಯಿತ ಪ್ರತಿನಿಧಿಗಳು ಮತ್ತಿತರು ಇದ್ದರು.
ಇದಕ್ಕು ಮುನ್ನ ಸಚಿವರು ಚೌಡಾಪುರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದರು.

ಬಾಕ್ಸ್ ಐಟೆಮ್
ಇ-ಆಫೀಸ್ ಕಾರ್ಯ ವಿಧಾನಕ್ಕೆ ಕಂದಾಯ ಸಚಿವರಿಂದ ಚಾಲನೆ

ಕಲಬುರಗಿ: ಕಚೇರಿಯಲ್ಲಿನ ಕಡತಗಳ ವಿಲೇವಾರಿಯನ್ನು ಸರಳೀಕರಣಗೊಳಿಸಲು ಮತ್ತು ಅವಶ್ಯವಿದ್ದಾಗ ಕಡತಗಳನ್ನು ಆನ್‍ಲೈನ್ ಮೂಲಕ ವೀಕ್ಷಿಸಲು ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಅಳವಡಿಸಿಕೊಂಡಿರುವ ಇ-ಆಫೀಸ್ ಕಾರ್ಯವಿಧಾನಕ್ಕೆ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅವರು ಬುಧವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಚಿವ ಆರ್.ವಿ.ದೇಶಪಾಂಡೆ ಮಾತನಾಡಿ ಇ-ಆಫೀಸ್ ಕಾರ್ಯಗತಗೊಳಿಸಿರುವುದಕ್ಕೆ ಸಂತಸ ವ್ಯಕ್ತಪಡಿಸುತ್ತಾ ಆಡಳಿತದಲಿ ತಂತ್ರಜ್ಞಾನ ಅಳವಿಡಸುವುದರ ಜೊತೆಗೆ ಅಚಿತಿಮವಾಗಿ ಜನರಿಗೆ ನಿಗಧಿತ ಸಮಯದಲ್ಲಿ ಸೇವೆ ನೀಡುವುದು ನಮ್ಮ ಬದ್ಧತೆ ಆಗಬೇಕು. ಆಗ ಮಾತ್ರ ಜನರು ಸರ್ಕಾರದ ಸೇವೆಯಿಂದ ಸಂತೃಪ್ತಿಗೊಳ್ಳತ್ತಾರೆ ಎಂದರು.
ಕಂದಾಯ ಇಲಾಖೆಯು ಮಾತೃ ಇಲಾಖೆಯಾಗಿದ್ದು, ಇಲ್ಲಿಗೆ ಬಡವರು, ಕೂಲಿ ಕಾರ್ಮಿಕರು, ವಯೋವೃದ್ಧರು, ಮಹಿಳೆಯರು ಪ್ರತಿ ದಿನ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಇಲ್ಲಿಗೆ ಆಗಮಿಸುತ್ತಾರೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಅರ್ಜಿಗಳನ್ನು ಕೂಲಡೆ ವಿಲೇವಾರಿ ಮಾಡಿ ಜನರು ಮೆಚ್ಚುವಂತಹ ರೀತಿಯಲ್ಲಿ ಆಡಳಿತ ಅಧಿಕಾರಿ-ಸಿಬ್ಬಂದಿಗಳು ನೀಡಬೇಕು ಎಂದರು.
ಕಚೇರಿಗೆ ಬರುವಾಗ ಸಮಯ ನೋಡುವುದಿಲ್ಲ, ಆದರೆ ಹೋಗುವಾಗ ಸಮಯ ನೋಡಲಾಗುತ್ತಿದೆ. ನೀವು ಮಾಡುವ ಕೆಲಸದಲ್ಲಿ ಬದ್ಧತೆ ಇರಲಿ. ದೈನಂದಿನ ಕೆಲಸವನ್ನು ಮುಗಿಸಿ ಸಾಯಂಕಾಲ ಮನೆಗೆ ಹೋಗುವಾಗ ಬಡಜನರಿಗೆ ನ್ಯಾಯ ದೊರಕಿಸಿದೆ ಎಂಬ ಆತ್ಮ ತೃಪ್ತಿ ನಿಮ್ಮಲ್ಲಿ ಮೂಡುವಂತೆ ಕೆಲಸ ನಿರ್ವಹಿಸಿ ಎಂದು ಸಿಬ್ಬಂದಿಗಳಿಗೆ ಕರೆ ನೀಡಿದರು.
ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಅವರು ಇ-ಆಫೀಸ್ ಕಾರ್ಯನಿರ್ವಹಣೆ ಕುರಿತು ಸಚಿವರಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ, ಅಪರ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಸೇರಿದಂತೆ ಪ್ರಾದೇಶಿಕ ಆಯುಕ್ತರ ಕಚೇರಿಯ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬಾಕ್ಸ್ ಐಟೆಮ್

ಹುತಾತ್ಮ ಯೋದನ ಕುಟುಂಬಕ್ಕೆ 25 ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಣೆ

ಕಲಬುರಗಿ: ಛತ್ತಿಸ್‍ಗಡ ರಾಜ್ಯದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ್ ಬಾಂಬ್ ದಾಳಿಯಲ್ಲಿ ಹುತಾತ್ಮರಾದ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಗ್ರಾಮದ ಸಿ.ಆರ್.ಪಿ.ಎಫ್. ಯೋಧ ಎ.ಎಸ್.ಐ. ಮಹಾದೇವ ಪೊಲೀಸ್ ಪಾಟೀಲ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರದ ಮೊತ್ತವಾಗಿ 25 ಲಕ್ಷ ರೂ.ಗಳ ಚೆಕ್‍ನ್ನು ಹುತಾತ್ಮ ಮಹಾದೇವ ಪಾಟೀಲ ಅವರ ಪುತ್ರ ಸಂದೀಪ ಪಾಟೀಲಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹಾಗೂ ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿತರಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಗ್ರಾಮಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಬಿ. ಮತ್ತಿಮೂಡ, ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಅವಿನಾಶ ಜಾಧವ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.Conclusion:
Last Updated : Jul 4, 2019, 11:06 AM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.