ETV Bharat / state

ಶ್ರೀರಾಮನ ಮಂದಿರಕ್ಕೆ 9 ಕೆ.ಜಿ ಬೆಳ್ಳಿ ಇಟ್ಟಿಗೆ: ಕಲಬುರಗಿಯಲ್ಲಿ ಪೂಜೆ - Brick Worship Kalaburagi News

ಅಯೋಧ್ಯೆಯ ಶ್ರೀರಾಮಸೇನೆ ದೇಗುಲ ನಿರ್ಮಾಣದಲ್ಲಿ ಬಳಕೆಯಾಗಲಿರುವ ಕಲಬುರಗಿಯ ಬೆಳ್ಳಿ ಇಟ್ಟಿಗೆಗೆ ಕೆಕೆಆರ್​ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೆವೂರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ್ ಪೂಜೆ ನೆರವೇರಿಸಿದರು.

9 kg silver brick for Sri Rama Mandir construction
ಶ್ರೀರಾಮನ ಮಂದಿರಕ್ಕೆ 9 ಕೆ.ಜಿ ಬೆಳ್ಳಿ ಇಟ್ಟಿಗೆ: ಕಲಬುರಗಿಯಲ್ಲಿ ಇಟ್ಟಿಗೆ ಪೂಜೆ
author img

By

Published : Aug 5, 2020, 2:51 PM IST

ಕಲಬುರಗಿ: ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರಕ್ಕಿಂದು ಶಿಲಾನ್ಯಾಸ ನೆರವೇರಿದೆ. ಮಂದಿರ ನಿರ್ಮಾಣಕ್ಕೆ ಬಳಕೆಯಾಗಲಿರುವ 9 ಕೆ.ಜಿ ಬೆಳ್ಳಿ ಇಟ್ಟಿಗೆಗೆ ಕಲಬುರಗಿ ನಗರದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಶ್ರೀರಾಮನ ಮಂದಿರಕ್ಕೆ 9 ಕೆ.ಜಿ ಬೆಳ್ಳಿ ಇಟ್ಟಿಗೆ: ಕಲಬುರಗಿಯಲ್ಲಿ ಪೂಜೆ

ಶ್ರೀರಾಮನ ಪರಮಭಕ್ತ ರಾಜು ಭವಾನಿ ಎಂಬುವರು ಕೋಲ್ಕತ್ತಾ ಮೂಲದ ಚಿನ್ನಾಭರಣ ವ್ಯಾಪಾರಿಯೊಬ್ಬರಿಂದ 9 ಕೆ. ಜಿ ತೂಕದ ಬೆಳ್ಳಿ ಇಟ್ಟಿಗೆಯನ್ನು ಮಾಡಿಸಿದ್ದಾರೆ. ಇದೇ ವಾರದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಮೂಲಕ ಅಯೋಧ್ಯೆಯ ಟ್ರಸ್ಟ್‌ಗೆ ಬೆಳ್ಳಿ ಇಟ್ಟಿಗೆಯನ್ನು ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಲಬುರಗಿ: ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರಕ್ಕಿಂದು ಶಿಲಾನ್ಯಾಸ ನೆರವೇರಿದೆ. ಮಂದಿರ ನಿರ್ಮಾಣಕ್ಕೆ ಬಳಕೆಯಾಗಲಿರುವ 9 ಕೆ.ಜಿ ಬೆಳ್ಳಿ ಇಟ್ಟಿಗೆಗೆ ಕಲಬುರಗಿ ನಗರದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಶ್ರೀರಾಮನ ಮಂದಿರಕ್ಕೆ 9 ಕೆ.ಜಿ ಬೆಳ್ಳಿ ಇಟ್ಟಿಗೆ: ಕಲಬುರಗಿಯಲ್ಲಿ ಪೂಜೆ

ಶ್ರೀರಾಮನ ಪರಮಭಕ್ತ ರಾಜು ಭವಾನಿ ಎಂಬುವರು ಕೋಲ್ಕತ್ತಾ ಮೂಲದ ಚಿನ್ನಾಭರಣ ವ್ಯಾಪಾರಿಯೊಬ್ಬರಿಂದ 9 ಕೆ. ಜಿ ತೂಕದ ಬೆಳ್ಳಿ ಇಟ್ಟಿಗೆಯನ್ನು ಮಾಡಿಸಿದ್ದಾರೆ. ಇದೇ ವಾರದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಮೂಲಕ ಅಯೋಧ್ಯೆಯ ಟ್ರಸ್ಟ್‌ಗೆ ಬೆಳ್ಳಿ ಇಟ್ಟಿಗೆಯನ್ನು ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.