ETV Bharat / state

ಯಾದಗಿರಿಯಲ್ಲಿ ರೈತನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್​​ ಅಧಿಕಾರಿ!

author img

By

Published : Oct 9, 2019, 8:14 PM IST

ಶೇಂಗಾ ಬಿತ್ತನೆ ಬೀಜ ಪಡೆಯುವುದಕ್ಕೆ ಬೆಳಗ್ಗೆಯಿಂದ ರೈತ ಸಂಪರ್ಕ ಕೇಂದ್ರ ಬಳಿ ಮಹಿಳೆಯರು ಸೇರಿದಂತೆ ನೂರಾರು ಮಂದಿ ರೈತರು ಜಮಾಯಿಸಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿದೆ. ಆಗ ರೈತನಿಗೆ ಪೊಲೀಸ್​ ಅಧಿಕಾರಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆ.

ರೈತನಿಗೆ ಕಪಾಳಮೋಕ್ಷ ಮಾಡಿದ ಅಧಿಕಾರಿ

ಯಾದಗಿರಿ: ಶೇಂಗಾ ಬಿತ್ತನೆ ಬೀಜ ಪಡೆಯುವುದಕ್ಕೆ ರೈತ ಸಂಪರ್ಕ ಕೇಂದ್ರದ ಮುಂದೆ ಸಾಲುಗಟ್ಟಿ ನಿಂತಿದ್ದ ರೈತರು ನೂಕುನುಗ್ಗಲು ಮಾಡಿದ್ದಾರೆ‌. ಈ ವೇಳೆ ರೈತನಿಗೆ ಪೊಲೀಸ್ ಅಧಿಕಾರಿಯೋರ್ವ ಕಪಾಳಮೋಕ್ಷ ಮಾಡಿರುವ ಘಟನೆ ಯಾದಗಿರಿ ನಗರದಲ್ಲಿ ನಡೆದಿದೆ.

ರೈತನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್​ ಅಧಿಕಾರಿ

ಶೇಂಗಾ ಬಿತ್ತನೆ ಬೀಜ ಪಡೆಯುವುದಕ್ಕೆ ಬೆಳಗ್ಗೆಯಿಂದ ರೈತ ಸಂಪರ್ಕ ಕೇಂದ್ರ ಬಳಿ ಮಹಿಳೆಯರು ಸೇರಿದಂತೆ ನೂರಾರು ಮಂದಿ ರೈತರು ಜಮಾಯಿಸಿದ್ದರು. ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ಸಿಗದಿದ್ದಕ್ಕೆ ಸಾಲುಗಟ್ಟಿ ನಿಂತಿದ್ದ ರೈತರ ನಡುವೆ ನೂಕುನುಗ್ಗಲಾಗಿದೆ‌.

ರೈತರನ್ನು ನಿಯಂತ್ರಿಸಲು ಪೊಲೀಸ್​​ ಅಧಿಕಾರಿಯೋರ್ವ ರೈತನಿಗೆ ಕಪಾಳಮೋಕ್ಷ ಮಾಡಿದಲ್ಲದೆ, ಲಾಠಿ ರೂಚಿ ಸಹ ತೋರಿಸಿದ್ದಾನೆ. ಪೊಲೀಸ್ ಅಧಿಕಾರಿಯ ಈ ವರ್ತನೆ ರೈತರಲ್ಲಿ ಅಸಮಾಧಾನ ಮೂಡಿಸಿದೆ.

ಯಾದಗಿರಿ: ಶೇಂಗಾ ಬಿತ್ತನೆ ಬೀಜ ಪಡೆಯುವುದಕ್ಕೆ ರೈತ ಸಂಪರ್ಕ ಕೇಂದ್ರದ ಮುಂದೆ ಸಾಲುಗಟ್ಟಿ ನಿಂತಿದ್ದ ರೈತರು ನೂಕುನುಗ್ಗಲು ಮಾಡಿದ್ದಾರೆ‌. ಈ ವೇಳೆ ರೈತನಿಗೆ ಪೊಲೀಸ್ ಅಧಿಕಾರಿಯೋರ್ವ ಕಪಾಳಮೋಕ್ಷ ಮಾಡಿರುವ ಘಟನೆ ಯಾದಗಿರಿ ನಗರದಲ್ಲಿ ನಡೆದಿದೆ.

ರೈತನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್​ ಅಧಿಕಾರಿ

ಶೇಂಗಾ ಬಿತ್ತನೆ ಬೀಜ ಪಡೆಯುವುದಕ್ಕೆ ಬೆಳಗ್ಗೆಯಿಂದ ರೈತ ಸಂಪರ್ಕ ಕೇಂದ್ರ ಬಳಿ ಮಹಿಳೆಯರು ಸೇರಿದಂತೆ ನೂರಾರು ಮಂದಿ ರೈತರು ಜಮಾಯಿಸಿದ್ದರು. ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ಸಿಗದಿದ್ದಕ್ಕೆ ಸಾಲುಗಟ್ಟಿ ನಿಂತಿದ್ದ ರೈತರ ನಡುವೆ ನೂಕುನುಗ್ಗಲಾಗಿದೆ‌.

ರೈತರನ್ನು ನಿಯಂತ್ರಿಸಲು ಪೊಲೀಸ್​​ ಅಧಿಕಾರಿಯೋರ್ವ ರೈತನಿಗೆ ಕಪಾಳಮೋಕ್ಷ ಮಾಡಿದಲ್ಲದೆ, ಲಾಠಿ ರೂಚಿ ಸಹ ತೋರಿಸಿದ್ದಾನೆ. ಪೊಲೀಸ್ ಅಧಿಕಾರಿಯ ಈ ವರ್ತನೆ ರೈತರಲ್ಲಿ ಅಸಮಾಧಾನ ಮೂಡಿಸಿದೆ.

Intro:ಯಾದಗಿರಿ: ಶೆಂಗಾ ಬಿತ್ತನೆ ಬೀಜ ಪಡೆಯುವುದಕ್ಕೆ ರೈತ ಸಂಪರ್ಕ ಕೇಂದ್ರದ ಮುಂದೆ ಸಾಲುಗಟ್ಟಿ ನಿಂತಿದ್ದ ರೈತರು ನೂಕುನುಗ್ಗಲು ಮಾಡಿದ್ದಾರೆ‌. ಈ ವೇಳೆ ರೈತರಿಗೆ ಪೊಲೀಸ್ ಅಧಿಕಾರಿಯೋರ್ವ ಕಪಾಳಮೋಕ್ಷ ಮಾಡಿರುವ ಘಟನೆ ಯಾದಗೀರ ನಗರದಲ್ಲಿ ನಡೆದಿದೆ.

ಶೆಂಗಾ ಬಿತ್ತನೆ ಬೀಜ ಪಡೆಯುವುದಕ್ಕೆ ಬೆಳಗ್ಗೆಯಿಂದ ರೈತ ಸಂಪರ್ಕ ಕೇಂದ್ರ ಬಳಿ ಮಹಿಳೆಯರು ಸೇರಿದಂತೆ ನೂರಾರು ಮಂದಿ ರೈತರು ಜಮಾಯಿಸಿದರು. ಸಮರ್ಪಕ ಕೇಂದ್ರದಲ್ಲಿ ಬಿತ್ತನೆ ಬೀಜ ಸಿಗದಕ್ಕೆ ಸಾಲುಗಟ್ಟಿ ನಿಂತಿದ್ದ ರೈತರ ನಡುವೆ ನೂಕುನುಗ್ಗಲಾಗಿದೆ‌.

ರೈತರು ನಿಯಂತ್ರಿಸಲು ಪೊಲೀಸಪ್ಪನೊರ್ವ ರೈತರಿಗೆ ಕಪಾಳಮೋಕ್ಷ ಮಾಡಿದಲ್ಲದೆ ಲಾಠಿ ರೂಚಿ ಸಹ ತೋರಿಸಿ ದರ್ಪ ಮೆರೆದಿದ್ದಾನೆ. ಪೊಲೀಸ್ ಅಧಿಕಾರಿಯ ಈ ವರ್ತನೆ ರೈತರಲ್ಲಿ ಅಸಮದಾನ ಹುಟ್ಟುಹಾಕಿದೆ.Body:ಯಾದಗಿರಿ: ಶೆಂಗಾ ಬಿತ್ತನೆ ಬೀಜ ಪಡೆಯುವುದಕ್ಕೆ ರೈತ ಸಂಪರ್ಕ ಕೇಂದ್ರದ ಮುಂದೆ ಸಾಲುಗಟ್ಟಿ ನಿಂತಿದ್ದ ರೈತರು ನೂಕುನುಗ್ಗಲು ಮಾಡಿದ್ದಾರೆ‌. ಈ ವೇಳೆ ರೈತರಿಗೆ ಪೊಲೀಸ್ ಅಧಿಕಾರಿಯೋರ್ವ ಕಪಾಳಮೋಕ್ಷ ಮಾಡಿರುವ ಘಟನೆ ಯಾದಗೀರ ನಗರದಲ್ಲಿ ನಡೆದಿದೆ.

ಶೆಂಗಾ ಬಿತ್ತನೆ ಬೀಜ ಪಡೆಯುವುದಕ್ಕೆ ಬೆಳಗ್ಗೆಯಿಂದ ರೈತ ಸಂಪರ್ಕ ಕೇಂದ್ರ ಬಳಿ ಮಹಿಳೆಯರು ಸೇರಿದಂತೆ ನೂರಾರು ಮಂದಿ ರೈತರು ಜಮಾಯಿಸಿದರು. ಸಮರ್ಪಕ ಕೇಂದ್ರದಲ್ಲಿ ಬಿತ್ತನೆ ಬೀಜ ಸಿಗದಕ್ಕೆ ಸಾಲುಗಟ್ಟಿ ನಿಂತಿದ್ದ ರೈತರ ನಡುವೆ ನೂಕುನುಗ್ಗಲಾಗಿದೆ‌.

ರೈತರು ನಿಯಂತ್ರಿಸಲು ಪೊಲೀಸಪ್ಪನೊರ್ವ ರೈತರಿಗೆ ಕಪಾಳಮೋಕ್ಷ ಮಾಡಿದಲ್ಲದೆ ಲಾಠಿ ರೂಚಿ ಸಹ ತೋರಿಸಿ ದರ್ಪ ಮೆರೆದಿದ್ದಾನೆ. ಪೊಲೀಸ್ ಅಧಿಕಾರಿಯ ಈ ವರ್ತನೆ ರೈತರಲ್ಲಿ ಅಸಮದಾನ ಹುಟ್ಟುಹಾಕಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.