ETV Bharat / state

ಅನೈತಿಕ ಸಂಬಂಧ ಶಂಕೆ: ಸೈಜುಗಲ್ಲು ಎತ್ತಿ ಹಾಕಿ ಮಹಿಳೆಯ ಹತ್ಯೆ - kannadanews

ಅನೈತಿಕ ಸಂಬಂಧ ಶಂಕಿಸಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಮಹಿಳೆಯ ಬರ್ಬರ ಹತ್ಯೆ
author img

By

Published : Jul 10, 2019, 9:07 PM IST

ಕಲಬುರಗಿ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಸೈಜುಗಲ್ಲು ಹಾಕಿ ಬರ್ಬರವಾಗಿ ಹತ್ಯೆಗೈದ ಘಟನೆ ಆಳಂದ ತಾಲೂಕಿನ ದರ್ಗಾ ಶೀರೂರ್ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆ ಸಿಂದಗಿ (ಬಿ) ಗ್ರಾಮದವರಾಗಿದ್ದು ಸುಮಾರು 30 ವರ್ಷದವರಾಗಿದ್ದಾರೆ. ಈಕೆಗೆ ದರ್ಗಾ ಶೀರೂರ್ ಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧವಿತ್ತು ಎನ್ನಲಾಗಿದೆ. ಈ ನಡುವೆ ಆಕೆ ಮತ್ತೊಬ್ಬನೊಟ್ಟಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದ್ದು, ಈ ವಿಷಯ ತಿಳಿದ ರಮೇಶ ಆಕೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.

ಕೊಲೆಯ ಬಳಿಕ ಆರೋಪಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಮಾದನಹಿಪ್ಪರಗಾ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕಲಬುರಗಿ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಸೈಜುಗಲ್ಲು ಹಾಕಿ ಬರ್ಬರವಾಗಿ ಹತ್ಯೆಗೈದ ಘಟನೆ ಆಳಂದ ತಾಲೂಕಿನ ದರ್ಗಾ ಶೀರೂರ್ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆ ಸಿಂದಗಿ (ಬಿ) ಗ್ರಾಮದವರಾಗಿದ್ದು ಸುಮಾರು 30 ವರ್ಷದವರಾಗಿದ್ದಾರೆ. ಈಕೆಗೆ ದರ್ಗಾ ಶೀರೂರ್ ಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧವಿತ್ತು ಎನ್ನಲಾಗಿದೆ. ಈ ನಡುವೆ ಆಕೆ ಮತ್ತೊಬ್ಬನೊಟ್ಟಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದ್ದು, ಈ ವಿಷಯ ತಿಳಿದ ರಮೇಶ ಆಕೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.

ಕೊಲೆಯ ಬಳಿಕ ಆರೋಪಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಮಾದನಹಿಪ್ಪರಗಾ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Intro:
ಕಲಬುರಗಿ: ಅನೈತಿಕ ಸಂಬಂಧ ಹಿನ್ನಲೆ ಮಹಿಳೆಯ ಮೇಲೆ ಸೈಜುಗಲ್ಲು ಹಾಕಿ ಬರ್ಬರ ಹತ್ಯೆಗೈದ ಘಟನೆ ಆಳಂದ ತಾಲೂಕಿನ ದರ್ಗಾ ಶೀರೂರ್ ಗ್ರಾಮದಲ್ಲಿ ನಡೆದಿದೆ. ಸಿಂದಗಿ (ಬಿ) ಗ್ರಾಮದ ಮಲ್ಲಮ್ಮ ಶಿವರಾಜ (30) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮಲ್ಲಮ್ಮಳಿಗೆ ದರ್ಗಾ ಶೀರೂರ್ ಗ್ರಾಮದ ಸಿದ್ದು ಎಂಬಾತನೊಂದಿಗೆ ಅನೈತಿಕ ಸಂಬಂಧವಿದ್ದು, ಈ ನಡುವೆ ಮತ್ತೊಬ್ಬನೊಂದಿಗೂ ಅನೈತಿಕ ಸಂಬಂಧ ಬೆಳಸಿದ್ದಳು ಎನ್ನಲಾಗಿದೆ. ಈ ವಿಷಯ ತಿಳಿದ ಸಿದ್ದು ಮಲ್ಲಮ್ಮಳೊಂದಗೆ ಜಗಳವಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ಸ್ಥಳದಲ್ಲಿದ್ದ ಕಲ್ಲು ಆಕೆಯ ತೆಲೆಯ ಮೇಲೆ ಹಾಕಿ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ಆರೋಪಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಮಾದನಹಿಪ್ಪರಗಾ ಠಾಣೆ ಪೊಲೀಸರು ಮುಂದಿನ ತನಿಕೆ ಕೈಗೊಂಡಿದ್ದಾರೆ.
Body:
ಕಲಬುರಗಿ: ಅನೈತಿಕ ಸಂಬಂಧ ಹಿನ್ನಲೆ ಮಹಿಳೆಯ ಮೇಲೆ ಸೈಜುಗಲ್ಲು ಹಾಕಿ ಬರ್ಬರ ಹತ್ಯೆಗೈದ ಘಟನೆ ಆಳಂದ ತಾಲೂಕಿನ ದರ್ಗಾ ಶೀರೂರ್ ಗ್ರಾಮದಲ್ಲಿ ನಡೆದಿದೆ. ಸಿಂದಗಿ (ಬಿ) ಗ್ರಾಮದ ಮಲ್ಲಮ್ಮ ಶಿವರಾಜ (30) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮಲ್ಲಮ್ಮಳಿಗೆ ದರ್ಗಾ ಶೀರೂರ್ ಗ್ರಾಮದ ಸಿದ್ದು ಎಂಬಾತನೊಂದಿಗೆ ಅನೈತಿಕ ಸಂಬಂಧವಿದ್ದು, ಈ ನಡುವೆ ಮತ್ತೊಬ್ಬನೊಂದಿಗೂ ಅನೈತಿಕ ಸಂಬಂಧ ಬೆಳಸಿದ್ದಳು ಎನ್ನಲಾಗಿದೆ. ಈ ವಿಷಯ ತಿಳಿದ ಸಿದ್ದು ಮಲ್ಲಮ್ಮಳೊಂದಗೆ ಜಗಳವಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ಸ್ಥಳದಲ್ಲಿದ್ದ ಕಲ್ಲು ಆಕೆಯ ತೆಲೆಯ ಮೇಲೆ ಹಾಕಿ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ಆರೋಪಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಮಾದನಹಿಪ್ಪರಗಾ ಠಾಣೆ ಪೊಲೀಸರು ಮುಂದಿನ ತನಿಕೆ ಕೈಗೊಂಡಿದ್ದಾರೆ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.