ETV Bharat / state

ಮರಳು ಸಾಗಣೆಗೆ ಲಂಚ ಸ್ವೀಕಾರ: ಮುಖ್ಯಪೇದೆ ಎಸಿಬಿ ಬಲೆಗೆ

ಮರಳು ಸಾಗಣಿಕೆದಾರರಿಂದ ಹಣ ವಸೂಲಿ ಮಾಡುವ ವೇಳೆ ಮುಖ್ಯ ಪೇದೆ ಎಸಿಬಿ ಬಲೆಗೆ ಬಿದ್ದಿದ್ದಾರೆ.

author img

By

Published : Feb 12, 2020, 2:07 AM IST

Updated : Feb 12, 2020, 6:58 AM IST

acceptance-of-bribery-constable-trap-under-acb
acceptance-of-bribery-constable-trap-under-acb

ಕಲಬುರಗಿ: ಮರಳು ಸಾಗಣೆದಾರರಿಂದ ಹಣ ವಸೂಲಿ ಮಾಡುವ ವೇಳೆ ಮುಖ್ಯ ಪೇದೆ ಎಸಿಬಿ ಬಲೆಗೆ ಬಿದ್ದಿದ್ದಾರೆ.

ದೇವಲ ಗಾಣಗಾಪುರ ಪೊಲೀಸ್ ಠಾಣೆ ಮುಖ್ಯ ಪೆದೆಯಾಗಿರುವ ಕರೆಪ್ಪ ಎಸಿಬಿ ಬಲೆಗೆ ಬಿದ್ದವರು.ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಕಲಬುರಗಿಯ ಹೈಕೋರ್ಟ್ ಬಳಿ ಮರಳು ಸಾಗಿಸುವ ಲಾರಿ ಚಾಲಕನಿಂದ 10 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕರೆಪ್ಪ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಕಲಬುರಗಿ: ಮರಳು ಸಾಗಣೆದಾರರಿಂದ ಹಣ ವಸೂಲಿ ಮಾಡುವ ವೇಳೆ ಮುಖ್ಯ ಪೇದೆ ಎಸಿಬಿ ಬಲೆಗೆ ಬಿದ್ದಿದ್ದಾರೆ.

ದೇವಲ ಗಾಣಗಾಪುರ ಪೊಲೀಸ್ ಠಾಣೆ ಮುಖ್ಯ ಪೆದೆಯಾಗಿರುವ ಕರೆಪ್ಪ ಎಸಿಬಿ ಬಲೆಗೆ ಬಿದ್ದವರು.ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಕಲಬುರಗಿಯ ಹೈಕೋರ್ಟ್ ಬಳಿ ಮರಳು ಸಾಗಿಸುವ ಲಾರಿ ಚಾಲಕನಿಂದ 10 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕರೆಪ್ಪ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Last Updated : Feb 12, 2020, 6:58 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.