ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ಎನ್ಡಿಆರ್ಎಫ್ ಯೋಧರಿಂದ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ತರ ರಕ್ಷಣಾ ಕಾರ್ಯ ಮುಂದುವರೆದಿದೆ.
ಉಡಚಣ ಗ್ರಾಮ ಸಂಪೂರ್ಣ ಜಲಾವೃತ್ತವಾಗಿದ್ದು, ಈ ವರೆಗೆ ಸುಮಾರು 500ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಸುರಕ್ಷತಾ ಸ್ಥಳಕ್ಕೆ ಕರೆದೊಯ್ಯಲಾಗಿದೆ.
ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ಎನ್ಡಿಆರ್ಎಫ್ ಯೋಧರಿಂದ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ತರ ರಕ್ಷಣಾ ಕಾರ್ಯ ಮುಂದುವರೆದಿದೆ.
ಉಡಚಣ ಗ್ರಾಮ ಸಂಪೂರ್ಣ ಜಲಾವೃತ್ತವಾಗಿದ್ದು, ಈ ವರೆಗೆ ಸುಮಾರು 500ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಸುರಕ್ಷತಾ ಸ್ಥಳಕ್ಕೆ ಕರೆದೊಯ್ಯಲಾಗಿದೆ.
ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ಎನ್ಡಿಆರ್ಎಫ್ ಯೋಧರಿಂದ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ತರ ರಕ್ಷಣಾ ಕಾರ್ಯ ಮುಂದುವರೆದಿದೆ.
ಉಡಚಣ ಗ್ರಾಮ ಸಂಪೂರ್ಣ ಜಲಾವೃತ್ತವಾಗಿದ್ದು, ಈ ವರೆಗೆ ಸುಮಾರು 500ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಸುರಕ್ಷತಾ ಸ್ಥಳಕ್ಕೆ ಕರೆದೊಯ್ಯಲಾಗಿದೆ.