ETV Bharat / state

ಭೂ ಸುಧಾರಣೆ ಕಾಯ್ದೆ ವಿರುದ್ಧ ಸಿಡಿದೆದ್ದ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ

ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕ. ಭೂ ಸುಧಾರಣಾ ಕಾಯ್ದೆ ರೈತರಿಗೆ ಮರಣ ಶಾಸನ ಎಂದು ಘೋಷಣೆ ಕೂಗುತ್ತಾ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

author img

By

Published : Sep 25, 2020, 6:32 PM IST

ಕಲಬುರಗಿಯಲ್ಲಿ ಪ್ರತಿಭಟನೆ
ಕಲಬುರಗಿಯಲ್ಲಿ ಪ್ರತಿಭಟನೆ

ಕಲಬುರಗಿ: ಎಪಿಎಂಸಿ ಕಾಯ್ದೆ ಹಾಗೂ ಭೂ ಸುಧಾರಣಾ ಕಾಯ್ದೆ ಸುಗ್ರೀವಾಜ್ಞೆಗೆ ವಿರೋಧಿಸಿ, ಸೆಪ್ಟೆಂಬರ್ 28ರಂದು ನಡೆಯಲಿರುವ ಬಂದ್​ಗೆ ಬೆಂಬಲ ಸೂಚಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಲಬುರಗಿಯ ಜಗತ್ ವೃತ್ತದ ಬಳಿ ರಸ್ತೆ ತಡೆ ನಡೆಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಕಲಬುರಗಿಯಲ್ಲಿ ಪ್ರತಿಭಟನೆ

ಕೇಂದ್ರದ 11 ಸುಗ್ರೀವಾಜ್ಞೆಗಳು ರೈತ, ಕಾರ್ಮಿಕ, ದಲಿತರಿಗೆ ಮಾರಕವಾಗಿವೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕ. ಭೂ ಸುಧಾರಣಾ ಕಾಯ್ದೆ ರೈತರಿಗೆ ಮರಣ ಶಾಸನ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೂಡಲೇ ಜನವಿರೋಧಿ ಸುಗ್ರೀವಾಜ್ಞೆ ವಾಪಸ್ ಪಡೆಯಲು ಆಗ್ರಹಿಸಿದರು.

ಕಲಬುರಗಿ: ಎಪಿಎಂಸಿ ಕಾಯ್ದೆ ಹಾಗೂ ಭೂ ಸುಧಾರಣಾ ಕಾಯ್ದೆ ಸುಗ್ರೀವಾಜ್ಞೆಗೆ ವಿರೋಧಿಸಿ, ಸೆಪ್ಟೆಂಬರ್ 28ರಂದು ನಡೆಯಲಿರುವ ಬಂದ್​ಗೆ ಬೆಂಬಲ ಸೂಚಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಲಬುರಗಿಯ ಜಗತ್ ವೃತ್ತದ ಬಳಿ ರಸ್ತೆ ತಡೆ ನಡೆಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಕಲಬುರಗಿಯಲ್ಲಿ ಪ್ರತಿಭಟನೆ

ಕೇಂದ್ರದ 11 ಸುಗ್ರೀವಾಜ್ಞೆಗಳು ರೈತ, ಕಾರ್ಮಿಕ, ದಲಿತರಿಗೆ ಮಾರಕವಾಗಿವೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕ. ಭೂ ಸುಧಾರಣಾ ಕಾಯ್ದೆ ರೈತರಿಗೆ ಮರಣ ಶಾಸನ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೂಡಲೇ ಜನವಿರೋಧಿ ಸುಗ್ರೀವಾಜ್ಞೆ ವಾಪಸ್ ಪಡೆಯಲು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.