ETV Bharat / state

ವೇಶ್ಯಾವಾಟಿಕೆ ಆರೋಪ... ಸುಂಠಾಣದಲ್ಲಿ ಮಹಿಳೆಯರನ್ನ ಹಿಗ್ಗಾಮುಗ್ಗ ಥಳಿಸಿದ ಜನ - ವಿಡಿಯೋ

ಸುಂಠಾಣ ಗ್ರಾಮದ ಹೊರವಲಯದಲ್ಲಿ ಮನೆ ಮಾಡಿಕೊಂಡು ವಾಸವಾಗಿರುವ ಮಹಿಳೆವೋರ್ವಳು ವೇಶ್ಯಾವೃತ್ತಿಯಲ್ಲಿ ತೊಡಗಿದ್ದಾಳೆ. ಅಲ್ಲದೆ ಬೇರೆ ಕಡೆಯಿಂದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾಳೆಂದು ಆರೋಪಿಸಿ ಇಬ್ಬರು ಮಹಿಳೆಯರು ಹಾಗೂ ವ್ಯಕ್ತಿಯ ಮೇಲೆ ಯುವಕರು ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ.

author img

By

Published : Aug 13, 2019, 2:53 PM IST

ವೇಶ್ಯವಾಟಿಕೆ

ಕಲಬುರಗಿ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆಂದು ಆರೋಪಿಸಿ ಮಹಿಳೆಯರ ಮೇಲೆ ದೊಣ್ಣೆ ಹಾಗೂ ಕೈಯಿಂದ ಹಲ್ಲೆ ಮಾಡಿರುವ ಘಟನೆ ಚಿಂಚೋಳಿ ತಾಲೂಕಿನ ಸುಂಠಾಣ ಗ್ರಾಮದಲ್ಲಿ ನಡೆದಿದೆ.

ವೇಶ್ಯಾವಾಟಿಕೆ ದಂಧೆ ಆರೋಪ: ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನನ್ನು ಥಳಿಸಿದ ಗ್ರಾಮಸ್ಥರು

ಹಲವು ಯುವಕರು ಹಾಗೂ ಗ್ರಾಮದ ದಳಪತಿ ಸೇರಿ ಮಹಿಳೆಯರ ಮೇಲೆ ಹಾಗೂ ಒಳಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಲ್ಲದೆ ಮನೆಯ ಬಾಗಿಲು ಮುರಿದು ದುಂಡಾವರ್ತನೆ ತೋರಿದ್ದಾರೆ ಎನ್ನಲಾಗ್ತಿದೆ. ಸುಂಠಾಣ ಗ್ರಾಮದ ಹೊರವಲಯದಲ್ಲಿ ಮನೆ ಮಾಡಿಕೊಂಡು ವಾಸವಾಗಿರುವ ಮಹಿಳೆ ವೇಶ್ಯಾವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಲ್ಲದೆ, ಬೇರೆಡೆಯಿಂದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾಳೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಲ್ಲದೆ, ಮನೆಗೆ ನುಗ್ಗಿ ಇಬ್ಬರು ಮಹಿಳೆಯರು ಹಾಗೂ ಓರ್ವ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. 20 ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ಇದೀಗ ವಿಡಿಯೋ ವೈರಲ್​ ಆಗಿದ್ದಕ್ಕೆ ಪ್ರಕರಣ ಬೆಳಕಿಗೆ ಬಂದಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹಲ್ಲೆ ಆರೋಪದ ಮೇಲೆ ಗ್ರಾಮದ ದಳಪತಿ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಇನ್ನೂ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡವರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆಂದು ಆರೋಪಿಸಿ ಮಹಿಳೆಯರ ಮೇಲೆ ದೊಣ್ಣೆ ಹಾಗೂ ಕೈಯಿಂದ ಹಲ್ಲೆ ಮಾಡಿರುವ ಘಟನೆ ಚಿಂಚೋಳಿ ತಾಲೂಕಿನ ಸುಂಠಾಣ ಗ್ರಾಮದಲ್ಲಿ ನಡೆದಿದೆ.

ವೇಶ್ಯಾವಾಟಿಕೆ ದಂಧೆ ಆರೋಪ: ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನನ್ನು ಥಳಿಸಿದ ಗ್ರಾಮಸ್ಥರು

ಹಲವು ಯುವಕರು ಹಾಗೂ ಗ್ರಾಮದ ದಳಪತಿ ಸೇರಿ ಮಹಿಳೆಯರ ಮೇಲೆ ಹಾಗೂ ಒಳಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಲ್ಲದೆ ಮನೆಯ ಬಾಗಿಲು ಮುರಿದು ದುಂಡಾವರ್ತನೆ ತೋರಿದ್ದಾರೆ ಎನ್ನಲಾಗ್ತಿದೆ. ಸುಂಠಾಣ ಗ್ರಾಮದ ಹೊರವಲಯದಲ್ಲಿ ಮನೆ ಮಾಡಿಕೊಂಡು ವಾಸವಾಗಿರುವ ಮಹಿಳೆ ವೇಶ್ಯಾವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಲ್ಲದೆ, ಬೇರೆಡೆಯಿಂದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾಳೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಲ್ಲದೆ, ಮನೆಗೆ ನುಗ್ಗಿ ಇಬ್ಬರು ಮಹಿಳೆಯರು ಹಾಗೂ ಓರ್ವ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. 20 ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ಇದೀಗ ವಿಡಿಯೋ ವೈರಲ್​ ಆಗಿದ್ದಕ್ಕೆ ಪ್ರಕರಣ ಬೆಳಕಿಗೆ ಬಂದಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹಲ್ಲೆ ಆರೋಪದ ಮೇಲೆ ಗ್ರಾಮದ ದಳಪತಿ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಇನ್ನೂ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡವರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಲಬುರಗಿ: ವೈಶ್ಯವಾಟಿಕೆ ಮಾಡುತ್ತಿದ್ದಾರೆಂದು ಆರೋಪಿಸಿ ಮಹಿಳೆಯರ ಮೇಲೆ ಕಟ್ಟಿಗೆ ಹಾಗೂ ಕೈಯಿಂದ ಹಲ್ಲೆ ಮಾಡಿರುವ ಅಮಾನವಿಯ ಘಟನೆ ಚಿಂಚೋಳಿ ತಾಲೂಕಿನ ಸುಂಠಾನ ಗ್ರಾಮದಲ್ಲಿ ನಡೆದಿದೆ. ಹಲವು ಯುವಕರು ಹಾಗೂ ಗ್ರಾಮದ ದಳಪತಿ ಸೇರಿ ಮಹಿಳೆಯರ ಮೇಲೆ ಹಾಗೂ ಒಳಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಲ್ಲದೆ ಮನೆಯ ಬಾಗಿಲು ಮುರಿದು ದುಂಡಾವರ್ತನೆ ತೊರಿದ್ದಾರೆ. ಸುಂಠಾಣ ಗ್ರಾಮದ ಹೊರವಲಯದಲ್ಲಿ ಮನೆ ಮಾಡಿಕೊಂಡಿ ವಾಸವಾಗಿರುವ ಶ್ರೀದೇವಿ ಎಂಬಾಕೆ ತನ್ನನ್ನು ತಾನು ವೈಶ್ಯವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾಳೆ. ಅಲ್ಲದೆ ಬೇರೆ ಕಡೆಯಿಂದ ಯುವತಿಯರನ್ನು ಕರೆಸಿ ವೈಶಾವಾಟಿಕೆ ಮಾಡುತ್ತಿದ್ದಾಳೆಂದು ಆರೋಪಿಸಿ ಶ್ರೀದೇವಿ, ಇನ್ನೋರ್ವ ಮಹಿಳೆ ಹಾಗೂ ವ್ಯಕ್ತಿಯ ಮೇಲೆ ಕಟ್ಟಿಗೆಯಿಂದ ಹಲ್ಲೆ ಮಾಡಲಾಗಿದೆ. ಮನೆಯ ಬಾಗಿಲು ಮುರಿದು ಒಳಗಿದ್ದವರನ್ನು ಹೊರತಂದು ಹಲ್ಲೆ ಮಾಡಿ ಅಮಾನವಿಯವಾಗಿ ವರ್ತಿಸಲಾಗಿದೆ. 20 ದಿನಗಳ ಹಿಂದೆ ಈ ಕೃತ್ಯ ನಡೆದಿದ್ದು, ದುಷ್ಕರ್ಮಿಗಳ ಅಮಾನವಿಯ ಕೃತ್ಯ ಎಸಗಿ ವಿಡಿಯೋ ಮಾಡಿದ್ದು ಅದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಲ್ಲೆ ಆರೋಪದ ಮೇಲೆ ಗ್ರಾಮದ ದಳಪತಿ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಇನ್ನೂ ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತೆಲೆ ಮರೆಸಿಕೊಂಡಿರುವ ಅವರ ಬಂಧನಕ್ಕೆ ಜಾಲ ಬಿಸಿದ್ದಾರೆ. ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Body:ಕಲಬುರಗಿ: ವೈಶ್ಯವಾಟಿಕೆ ಮಾಡುತ್ತಿದ್ದಾರೆಂದು ಆರೋಪಿಸಿ ಮಹಿಳೆಯರ ಮೇಲೆ ಕಟ್ಟಿಗೆ ಹಾಗೂ ಕೈಯಿಂದ ಹಲ್ಲೆ ಮಾಡಿರುವ ಅಮಾನವಿಯ ಘಟನೆ ಚಿಂಚೋಳಿ ತಾಲೂಕಿನ ಸುಂಠಾನ ಗ್ರಾಮದಲ್ಲಿ ನಡೆದಿದೆ. ಹಲವು ಯುವಕರು ಹಾಗೂ ಗ್ರಾಮದ ದಳಪತಿ ಸೇರಿ ಮಹಿಳೆಯರ ಮೇಲೆ ಹಾಗೂ ಒಳಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಲ್ಲದೆ ಮನೆಯ ಬಾಗಿಲು ಮುರಿದು ದುಂಡಾವರ್ತನೆ ತೊರಿದ್ದಾರೆ. ಸುಂಠಾಣ ಗ್ರಾಮದ ಹೊರವಲಯದಲ್ಲಿ ಮನೆ ಮಾಡಿಕೊಂಡಿ ವಾಸವಾಗಿರುವ ಶ್ರೀದೇವಿ ಎಂಬಾಕೆ ತನ್ನನ್ನು ತಾನು ವೈಶ್ಯವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾಳೆ. ಅಲ್ಲದೆ ಬೇರೆ ಕಡೆಯಿಂದ ಯುವತಿಯರನ್ನು ಕರೆಸಿ ವೈಶಾವಾಟಿಕೆ ಮಾಡುತ್ತಿದ್ದಾಳೆಂದು ಆರೋಪಿಸಿ ಶ್ರೀದೇವಿ, ಇನ್ನೋರ್ವ ಮಹಿಳೆ ಹಾಗೂ ವ್ಯಕ್ತಿಯ ಮೇಲೆ ಕಟ್ಟಿಗೆಯಿಂದ ಹಲ್ಲೆ ಮಾಡಲಾಗಿದೆ. ಮನೆಯ ಬಾಗಿಲು ಮುರಿದು ಒಳಗಿದ್ದವರನ್ನು ಹೊರತಂದು ಹಲ್ಲೆ ಮಾಡಿ ಅಮಾನವಿಯವಾಗಿ ವರ್ತಿಸಲಾಗಿದೆ. 20 ದಿನಗಳ ಹಿಂದೆ ಈ ಕೃತ್ಯ ನಡೆದಿದ್ದು, ದುಷ್ಕರ್ಮಿಗಳ ಅಮಾನವಿಯ ಕೃತ್ಯ ಎಸಗಿ ವಿಡಿಯೋ ಮಾಡಿದ್ದು ಅದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಲ್ಲೆ ಆರೋಪದ ಮೇಲೆ ಗ್ರಾಮದ ದಳಪತಿ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಇನ್ನೂ ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತೆಲೆ ಮರೆಸಿಕೊಂಡಿರುವ ಅವರ ಬಂಧನಕ್ಕೆ ಜಾಲ ಬಿಸಿದ್ದಾರೆ. ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.