ETV Bharat / state

ಕಲಬುರಗಿಯಲ್ಲಿ ಆಯುಷ್ಮಾನ್​​​ ಭಾರತ್​​ ಯೋಜನೆ ಜಾಗೃತಿ ಜಾಥಾ

author img

By

Published : Sep 15, 2019, 3:31 PM IST

ಕಲಬುರಗಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಜಾಥಾ ಹಮ್ಮಿಕೊಂಡಿದ್ದು, ಯೋಜನೆ ಕುರಿತು ಜಾಗೃತಿ ಮೂಡಿಸಲಾಯಿತು.

ಕಲಬುರಗಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾಗೃತಿ ಜಾಥಾ

ಕಲಬುರಗಿ: ಆಯುಷ್ಮಾನ್ ಭಾರತ್ ಯೋಜನೆ ಅಂಗವಾಗಿ ಕಲಬುರಗಿಯಲ್ಲಿ ಜಾಥಾ ಆಯೋಜಿಸಿದ್ದು, ಆಯುಷ್ಮಾನ್ ಭಾರತ್ ಯೋಜನೆ ಕುರಿತು ಜಾಗೃತಿ ಮೂಡಿಸಲಾಯಿತು.

ಕಲಬುರಗಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾಗೃತಿ ಜಾಥಾ

ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಈ ಜಾಥಾಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭಗೊಂಡ ಜಾಥಾ ನಗರದ ವಿವಿಧೆಡೆ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಜಿಮ್ಸ್​ವರೆಗೂ ಸಾಗಿ ಆಯುಷ್ಮಾನ್ ಭಾರತ್ ಯೋಜನೆ ಕುರಿತು ಅರಿವು ಮೂಡಿಸುವ ಪ್ರಯತ್ನ ನಡೆಯಿತು.

ಜಾಥಾ ಕಾರ್ಯಕ್ರಮದಲ್ಲಿ ಸಂಸದ ಉಮೇಶ್ ಜಾಧವ್, ಶಾಸಕ ದತ್ತಾತ್ರೇಯ ಪಾಟೀಲ, ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ಸುವರ್ಣ ಮಾಲಾಜಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ಕಲಬುರಗಿ: ಆಯುಷ್ಮಾನ್ ಭಾರತ್ ಯೋಜನೆ ಅಂಗವಾಗಿ ಕಲಬುರಗಿಯಲ್ಲಿ ಜಾಥಾ ಆಯೋಜಿಸಿದ್ದು, ಆಯುಷ್ಮಾನ್ ಭಾರತ್ ಯೋಜನೆ ಕುರಿತು ಜಾಗೃತಿ ಮೂಡಿಸಲಾಯಿತು.

ಕಲಬುರಗಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾಗೃತಿ ಜಾಥಾ

ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಈ ಜಾಥಾಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭಗೊಂಡ ಜಾಥಾ ನಗರದ ವಿವಿಧೆಡೆ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಜಿಮ್ಸ್​ವರೆಗೂ ಸಾಗಿ ಆಯುಷ್ಮಾನ್ ಭಾರತ್ ಯೋಜನೆ ಕುರಿತು ಅರಿವು ಮೂಡಿಸುವ ಪ್ರಯತ್ನ ನಡೆಯಿತು.

ಜಾಥಾ ಕಾರ್ಯಕ್ರಮದಲ್ಲಿ ಸಂಸದ ಉಮೇಶ್ ಜಾಧವ್, ಶಾಸಕ ದತ್ತಾತ್ರೇಯ ಪಾಟೀಲ, ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ಸುವರ್ಣ ಮಾಲಾಜಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

Intro:ಕಲಬುರಗಿ:ಆಯುಷ್ಮಾನ್ ಭಾರತ್ ಪಾಕ್ಷಿಕದ ಅಂಗವಾಗಿ ಕಲಬುರ್ಗಿಯಲ್ಲಿ ಜಾಥಾ ಆಯೋಜಿಸಲಾಗಿತ್ತು.ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಜಾಥಾಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಕಛೇರಿಯಿಂದ ಆರಂಭಗೊಂಡ ಜಾಥಾಕ್ಕೆ ನಗರದ ವಿವಿಧೆಡೆ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಜಿಮ್ಸ್ ವರೆಗೂ ಸಾಗಿ ಆಯುಷ್ಮಾನ್ ಭಾರತ್ ಯೋಜನೆ ಕುರಿತು ಜಾಗೃತಿ ಮೂಡಿಸಿತು.ಜಾಥಾ ಕಾರ್ಯಕ್ರಮದಲ್ಲು ಸಂಸದ ಉಮೇಶ್ ಜಾಧವ್,ಶಾಸಕ ದತ್ತಾತ್ರೇಯ ಪಾಟೀಲ,ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುವರ್ಣ ಮಾಲಾಜಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.Body:ಕಲಬುರಗಿ:ಆಯುಷ್ಮಾನ್ ಭಾರತ್ ಪಾಕ್ಷಿಕದ ಅಂಗವಾಗಿ ಕಲಬುರ್ಗಿಯಲ್ಲಿ ಜಾಥಾ ಆಯೋಜಿಸಲಾಗಿತ್ತು.ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಜಾಥಾಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಕಛೇರಿಯಿಂದ ಆರಂಭಗೊಂಡ ಜಾಥಾಕ್ಕೆ ನಗರದ ವಿವಿಧೆಡೆ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಜಿಮ್ಸ್ ವರೆಗೂ ಸಾಗಿ ಆಯುಷ್ಮಾನ್ ಭಾರತ್ ಯೋಜನೆ ಕುರಿತು ಜಾಗೃತಿ ಮೂಡಿಸಿತು.ಜಾಥಾ ಕಾರ್ಯಕ್ರಮದಲ್ಲು ಸಂಸದ ಉಮೇಶ್ ಜಾಧವ್,ಶಾಸಕ ದತ್ತಾತ್ರೇಯ ಪಾಟೀಲ,ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುವರ್ಣ ಮಾಲಾಜಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.