ETV Bharat / state

ವಿಮಾನ ನಿಲ್ದಾಣದ ಆವರಣದಲ್ಲಿ ದೇವಸ್ಥಾನ ಧ್ವಂಸ.. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

author img

By

Published : Dec 1, 2019, 5:04 PM IST

ಕಲಬುರಗಿ ವಿಮಾನ ನಿಲ್ದಾಣದ ಆವರಣದಲ್ಲಿದ್ದ ಸಂತ ಸೇವಾಲಾಲ್ ಹಾಗೂ ಮರಿಯಮ್ಮ ದೇವಸ್ಥಾನಗಳ ಧ್ವಂಸ ಪ್ರಕರಣ ದಿನೇ ದಿನೇ ವಿವಾದದ ಸ್ವರೂಪ ಪಡೆದುಕೊಳ್ಳಲಾರಂಭಿಸಿದೆ. ದೇವಸ್ಥಾನ ಧ್ವಂಸಗೊಳಿಸಿದವರ ವಿರುದ್ಧ ಕ್ರಮಕ್ಕೆ ಬಂಜಾರ ಸಮುದಾಯ ಆಗ್ರಹಿಸಿದೆ.

ವಿಮಾನ ನಿಲ್ದಾಣದ ಆವರಣದಲ್ಲಿ ದೇವಸ್ಥಾನ ಧ್ವಂಸ,banjara community protest in kalburgi
ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ವಿರುದ್ಧ ಬಂಜಾರ ಸಮುದಾಯ ಆಕ್ರೋಶ

ಕಲಬುರಗಿ: ವಿಮಾನ ನಿಲ್ದಾಣದ ಆವರಣದಲ್ಲಿದ್ದ ದೇವಸ್ಥಾನ ಧ್ವಂಸ ಪ್ರಕರಣದ ವಿವಾದ ಮುಂದುವರಿದಿದ್ದು, ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ವಿರುದ್ಧ ಬಂಜಾರ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ.

ಘಟನೆ ಖಂಡಿಸಿ ಇಂದು ಬಂಜಾರ ವಸತಿ ನಿಲಯದ ಆವರಣದಲ್ಲಿ ಮುಖಂಡರು, ಸಮುದಾಯದ ಪ್ರತಿನಿಧಿಗಳ ಸಭೆ ನಡೆಯಿತು. ಸಬೆಯಲ್ಲಿ ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅದೇ ಸ್ಥಳದಲ್ಲಿ ದೇವಸ್ಥಾನ ಮರು ನಿರ್ಮಾಣ ಮಾಡಿ, ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್ ಹೆಸರಿಡಬೇಕೆಂದು ಆಗ್ರಹಿಸಲಾಯಿತು.

ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ವಿರುದ್ಧ ಬಂಜಾರ ಸಮುದಾಯ ಆಕ್ರೋಶ

ಕಲಬುರ್ಗಿ ಸಂಸದ ಉಮೇಶ್ ಜಾಧವ್ ಲೋಕಸಭೆ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು. ಇಂದು ನಡೆದ ಸಭೆಯಲ್ಲಿ ಅಖಿಲ ಭಾರತ ಬಂಜಾರಾ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಅಮರಸಿಂಗ್ ತಿಲಾವಂತ್, ಸಂಸದ ಉಮೇಶ್ ಜಾಧವ್ ಸೇರಿದಂತೆ ಹಲವಾರು ಮುಖಂಡರು ಭಾಗಿಯಾಗಿದ್ದರು.

ಕಲಬುರಗಿ: ವಿಮಾನ ನಿಲ್ದಾಣದ ಆವರಣದಲ್ಲಿದ್ದ ದೇವಸ್ಥಾನ ಧ್ವಂಸ ಪ್ರಕರಣದ ವಿವಾದ ಮುಂದುವರಿದಿದ್ದು, ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ವಿರುದ್ಧ ಬಂಜಾರ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ.

ಘಟನೆ ಖಂಡಿಸಿ ಇಂದು ಬಂಜಾರ ವಸತಿ ನಿಲಯದ ಆವರಣದಲ್ಲಿ ಮುಖಂಡರು, ಸಮುದಾಯದ ಪ್ರತಿನಿಧಿಗಳ ಸಭೆ ನಡೆಯಿತು. ಸಬೆಯಲ್ಲಿ ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅದೇ ಸ್ಥಳದಲ್ಲಿ ದೇವಸ್ಥಾನ ಮರು ನಿರ್ಮಾಣ ಮಾಡಿ, ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್ ಹೆಸರಿಡಬೇಕೆಂದು ಆಗ್ರಹಿಸಲಾಯಿತು.

ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ವಿರುದ್ಧ ಬಂಜಾರ ಸಮುದಾಯ ಆಕ್ರೋಶ

ಕಲಬುರ್ಗಿ ಸಂಸದ ಉಮೇಶ್ ಜಾಧವ್ ಲೋಕಸಭೆ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು. ಇಂದು ನಡೆದ ಸಭೆಯಲ್ಲಿ ಅಖಿಲ ಭಾರತ ಬಂಜಾರಾ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಅಮರಸಿಂಗ್ ತಿಲಾವಂತ್, ಸಂಸದ ಉಮೇಶ್ ಜಾಧವ್ ಸೇರಿದಂತೆ ಹಲವಾರು ಮುಖಂಡರು ಭಾಗಿಯಾಗಿದ್ದರು.

Intro:ಕಲಬುರಗಿ:ಕಲಬುರ್ಗಿ ವಿಮಾನ ನಿಲ್ದಾಣದ ಆವರಣದಲ್ಲಿದ್ದ ದೇವಸ್ಥಾನ ಧ್ವಂಸ ಪ್ರಕರಣದ ವಿವಾದ ಮುಂದುವರಿದೇ ಇದೆ. ಘಟನೆ ಖಂಡಿಸಿ ಇಂದು ಬಂಜಾರ ವಸತಿ ನಿಲಯದ ಆವರಣದಲ್ಲಿ ಮುಖಂಡರು, ಸಮುದಾಯದ ಪ್ರತಿನಿಧಿಗಳ ಸಭೆ ನಡೆಯಿತು. ದೇವಸ್ಥಾನ ಧ್ವಂಸಗೊಳಿಸಿದ ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ವಿರುದ್ಧ ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು.

ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅದೇ ಸ್ಥಳದಲ್ಲಿ ದೇವಸ್ಥಾನ ಮರು ನಿರ್ಮಾಣ ಮಾಡಿ, ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್ ಹೆಸರಿಡಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಕಲಬುರ್ಗಿ ವಿಮಾನ ನಿಲ್ದಾಣದ ಆವರಣದಲ್ಲಿದ್ದ ಸಂತ ಸೇವಾಲಾಲ್ ಹಾಗೂ ಮರಿಯಮ್ಮ ದೇವಸ್ಥಾನಗಳ ಧ್ವಂಸ ಪ್ರಕರಣ ದಿನೇ ದಿನೇ ವಿವಾದದ ಸ್ವರೂಪ ಪಡೆದುಕೊಳ್ಳಲಾರಂಭಿಸಿದೆ. ಕಲಬುರ್ಗಿ ಸಂಸದ ಉಮೇಶ್ ಜಾಧವ್ ಲೋಕಸಭೆ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು. ಇದರ ಬೆನ್ನ ಹಿಂದೆಯೇ ಕಲಬುರ್ಗಿಯಲ್ಲಿ ಬಂಜಾರ ಸಮಾಜದ ಮುಖಂಡರ ಸಭೆ ನಡೆಯಿತು. ಬಂಜಾರ ವಸತಿ ನಿಲಯದ ಆವರಣದಲ್ಲಿ ನಡೆದ ಸಭೆಯಲ್ಲಿ ಅಖಿಲ ಭಾರತ ಬಂಜಾರಾ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಅಮರಸಿಂಗ್ ತಿಲಾವಂತ್, ಸಂಸದ ಉಮೇಶ್ ಜಾಧವ್ ಸೇರಿದಂತೆ ಹಲವಾರು ಮುಖಂಡರು ಭಾಗಿಯಾಗಿದ್ದರು. ಸಭೆಯಲ್ಲಿ ದೇವಸ್ಥಾನ ಧ್ವಂಸ ಪ್ರಕರಣವನ್ನು ಖಂಡಿಸಲಾಯಿತು. ದೇವಸ್ಥಾನ ಧ್ವಂಸ ಮಾಡಿ, ದೇವರ ಮೂರ್ತಿಗಳನ್ನು ನದಿಗೆ ಎಸೆದು ಬಂದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಅದೇ ಸ್ಥಳಧಲ್ಲಿ ದೇವಸ್ಥಾನ ಮರು ನಿರ್ಮಾಣ ಮಾಡಬೇಕು, ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್ ಹೆಸರು ನಾಮಕರಣ ಮಾಡಬೇಕೆಂದು ಆಗ್ರಹಿಸಲಾಯಿತು.Body:ಕಲಬುರಗಿ:ಕಲಬುರ್ಗಿ ವಿಮಾನ ನಿಲ್ದಾಣದ ಆವರಣದಲ್ಲಿದ್ದ ದೇವಸ್ಥಾನ ಧ್ವಂಸ ಪ್ರಕರಣದ ವಿವಾದ ಮುಂದುವರಿದೇ ಇದೆ. ಘಟನೆ ಖಂಡಿಸಿ ಇಂದು ಬಂಜಾರ ವಸತಿ ನಿಲಯದ ಆವರಣದಲ್ಲಿ ಮುಖಂಡರು, ಸಮುದಾಯದ ಪ್ರತಿನಿಧಿಗಳ ಸಭೆ ನಡೆಯಿತು. ದೇವಸ್ಥಾನ ಧ್ವಂಸಗೊಳಿಸಿದ ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ವಿರುದ್ಧ ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು.

ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅದೇ ಸ್ಥಳದಲ್ಲಿ ದೇವಸ್ಥಾನ ಮರು ನಿರ್ಮಾಣ ಮಾಡಿ, ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್ ಹೆಸರಿಡಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಕಲಬುರ್ಗಿ ವಿಮಾನ ನಿಲ್ದಾಣದ ಆವರಣದಲ್ಲಿದ್ದ ಸಂತ ಸೇವಾಲಾಲ್ ಹಾಗೂ ಮರಿಯಮ್ಮ ದೇವಸ್ಥಾನಗಳ ಧ್ವಂಸ ಪ್ರಕರಣ ದಿನೇ ದಿನೇ ವಿವಾದದ ಸ್ವರೂಪ ಪಡೆದುಕೊಳ್ಳಲಾರಂಭಿಸಿದೆ. ಕಲಬುರ್ಗಿ ಸಂಸದ ಉಮೇಶ್ ಜಾಧವ್ ಲೋಕಸಭೆ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು. ಇದರ ಬೆನ್ನ ಹಿಂದೆಯೇ ಕಲಬುರ್ಗಿಯಲ್ಲಿ ಬಂಜಾರ ಸಮಾಜದ ಮುಖಂಡರ ಸಭೆ ನಡೆಯಿತು. ಬಂಜಾರ ವಸತಿ ನಿಲಯದ ಆವರಣದಲ್ಲಿ ನಡೆದ ಸಭೆಯಲ್ಲಿ ಅಖಿಲ ಭಾರತ ಬಂಜಾರಾ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಅಮರಸಿಂಗ್ ತಿಲಾವಂತ್, ಸಂಸದ ಉಮೇಶ್ ಜಾಧವ್ ಸೇರಿದಂತೆ ಹಲವಾರು ಮುಖಂಡರು ಭಾಗಿಯಾಗಿದ್ದರು. ಸಭೆಯಲ್ಲಿ ದೇವಸ್ಥಾನ ಧ್ವಂಸ ಪ್ರಕರಣವನ್ನು ಖಂಡಿಸಲಾಯಿತು. ದೇವಸ್ಥಾನ ಧ್ವಂಸ ಮಾಡಿ, ದೇವರ ಮೂರ್ತಿಗಳನ್ನು ನದಿಗೆ ಎಸೆದು ಬಂದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಅದೇ ಸ್ಥಳಧಲ್ಲಿ ದೇವಸ್ಥಾನ ಮರು ನಿರ್ಮಾಣ ಮಾಡಬೇಕು, ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್ ಹೆಸರು ನಾಮಕರಣ ಮಾಡಬೇಕೆಂದು ಆಗ್ರಹಿಸಲಾಯಿತು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.