ETV Bharat / state

ಬಹಿರಂಗ ಸಭೆಯಲ್ಲಿ ಸಾಷ್ಟಾಂಗ ನಮಸ್ಕಾರ ಹಾಕಿ ಮತಯಾಚನೆ ಮಾಡಿದ ಕೈ ಅಭ್ಯರ್ಥಿ

ಕಾಂಗ್ರೆಸ್​ ಅಭ್ಯರ್ಥಿ ಸುಭಾಷ್‌ ರಾಠೋಡ್‌ ಬಹಿರಂಗ ಸಭೆಯಲ್ಲಿಯೇ ತಮಗೆ ಮತ ಹಾಕುವಂತೆ ಸಾಷ್ಟಾಂಗ ನಮಸ್ಕಾರ ಮಾಡುವ ಮೂಲಕ ಜಿಲ್ಲೆಯ ಜನರ ಗಮನ ಸೆಳೆದರು.

author img

By

Published : Apr 30, 2019, 10:16 AM IST

ಬಹಿರಂಗ ಸಭೆಯಲ್ಲಿ ಸಾಷ್ಟಾಂಗ ನಮಸ್ಕಾರ ಹಾಕಿದ ಕಾಂಗ್ರೆಸ್​ ಅಭ್ಯರ್ಥಿ ಸುಭಾಷ್​ ರಾಠೋಡ್

ಕಲಬುರಗಿ: ಜಿಲ್ಲೆಯ ರಾಜಕಾರಣದಲ್ಲಿ ಸಾಷ್ಟಾಂಗ ನಮಸ್ಕಾರ ಸಂಸ್ಕೃತಿ ಮುಂದುವರೆದಿದೆ. ಚಿಂಚೋಳಿಯಲ್ಲಿ ನಡೆದ ಕಾಂಗ್ರೆಸ್​ ಬಹಿರಂಗ ಸಭೆಯಲ್ಲಿ ಅಭ್ಯರ್ಥಿ ಸುಭಾಷ್​ ರಾಠೋಡ್​ ಸಾಷ್ಟಾಂಗ ನಮಸ್ಕಾರ ಹಾಕುವ ಮೂಲಕ ಮತಯಾಚಣೆ ಮಾಡಿದರು.

ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 24 ವರ್ಷಗಳಿಂದ ಚಿಂಚೋಳಿ ಕ್ಷೇತ್ರದಲ್ಲಿ ನಾನು ಸೇವೆ ಸಲ್ಲಿಸುತ್ತಿದ್ದೇನೆ. ಅದನ್ನು ಪರಿಗಣಿಸಿ ಕಾಂಗ್ರೆಸ್​ ಪಕ್ಷ ನನಗೆ ಟಿಕೆಟ್ ನೀಡಿದೆ. ಹಾಗಾಗಿ ನನ್ನನ್ನು ಗೆಲ್ಲಿಸಿ ಅಭಿವೃದ್ಧಿಗೆ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು. ವೇದಿಕೆ ಮೇಲೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ಅಜಯ್​ಸಿಂಗ್, ಎಂ.ವೈ.​ ಪಾಟೀಲ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಬಹಿರಂಗ ಸಭೆಯಲ್ಲಿ ಸಾಷ್ಟಾಂಗ ನಮಸ್ಕಾರ ಹಾಕಿದ ಕಾಂಗ್ರೆಸ್​ ಅಭ್ಯರ್ಥಿ ಸುಭಾಷ್​ ರಾಠೋಡ್

ಮುಂದುವರಿದ ಸಾಷ್ಟಾಂಗ ನಮಸ್ಕಾರ:

ಇನ್ನು ಸಾಷ್ಟಾಂಗ ನಮಸ್ಕಾರ ಸಾಂಸ್ಕೃತಿ ಕಳೆದ ವಿಧಾನಸಭಾ ಚುನಾವಣೆಯಿಂದ ಹಾಗೇ ಮುಂದುವರೆದುಕೊಂಡು ಬರುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್​ ಸಾಷ್ಟಾಂಗ ನಮಸ್ಕಾರ ಮಾಡುವ ಮೂಲಕ ಮತದಾರ ಗಮನ ಸೇಳೆದಿದ್ದರು. ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಬಹಿರಂಗ ಸಮಾವೇಶದಲ್ಲಿ ವೇದಿಕೆ ಮೇಲೆ ದೀರ್ಘ ದಂಡ ನಮಸ್ಕಾರ ಹಾಕಿ ಮತಯಾಚಣೆ ಮಾಡಿದ್ದರು.

ಕಲಬುರಗಿ: ಜಿಲ್ಲೆಯ ರಾಜಕಾರಣದಲ್ಲಿ ಸಾಷ್ಟಾಂಗ ನಮಸ್ಕಾರ ಸಂಸ್ಕೃತಿ ಮುಂದುವರೆದಿದೆ. ಚಿಂಚೋಳಿಯಲ್ಲಿ ನಡೆದ ಕಾಂಗ್ರೆಸ್​ ಬಹಿರಂಗ ಸಭೆಯಲ್ಲಿ ಅಭ್ಯರ್ಥಿ ಸುಭಾಷ್​ ರಾಠೋಡ್​ ಸಾಷ್ಟಾಂಗ ನಮಸ್ಕಾರ ಹಾಕುವ ಮೂಲಕ ಮತಯಾಚಣೆ ಮಾಡಿದರು.

ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 24 ವರ್ಷಗಳಿಂದ ಚಿಂಚೋಳಿ ಕ್ಷೇತ್ರದಲ್ಲಿ ನಾನು ಸೇವೆ ಸಲ್ಲಿಸುತ್ತಿದ್ದೇನೆ. ಅದನ್ನು ಪರಿಗಣಿಸಿ ಕಾಂಗ್ರೆಸ್​ ಪಕ್ಷ ನನಗೆ ಟಿಕೆಟ್ ನೀಡಿದೆ. ಹಾಗಾಗಿ ನನ್ನನ್ನು ಗೆಲ್ಲಿಸಿ ಅಭಿವೃದ್ಧಿಗೆ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು. ವೇದಿಕೆ ಮೇಲೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ಅಜಯ್​ಸಿಂಗ್, ಎಂ.ವೈ.​ ಪಾಟೀಲ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಬಹಿರಂಗ ಸಭೆಯಲ್ಲಿ ಸಾಷ್ಟಾಂಗ ನಮಸ್ಕಾರ ಹಾಕಿದ ಕಾಂಗ್ರೆಸ್​ ಅಭ್ಯರ್ಥಿ ಸುಭಾಷ್​ ರಾಠೋಡ್

ಮುಂದುವರಿದ ಸಾಷ್ಟಾಂಗ ನಮಸ್ಕಾರ:

ಇನ್ನು ಸಾಷ್ಟಾಂಗ ನಮಸ್ಕಾರ ಸಾಂಸ್ಕೃತಿ ಕಳೆದ ವಿಧಾನಸಭಾ ಚುನಾವಣೆಯಿಂದ ಹಾಗೇ ಮುಂದುವರೆದುಕೊಂಡು ಬರುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್​ ಸಾಷ್ಟಾಂಗ ನಮಸ್ಕಾರ ಮಾಡುವ ಮೂಲಕ ಮತದಾರ ಗಮನ ಸೇಳೆದಿದ್ದರು. ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಬಹಿರಂಗ ಸಮಾವೇಶದಲ್ಲಿ ವೇದಿಕೆ ಮೇಲೆ ದೀರ್ಘ ದಂಡ ನಮಸ್ಕಾರ ಹಾಕಿ ಮತಯಾಚಣೆ ಮಾಡಿದ್ದರು.

Intro:ಕಲಬುರಗಿ: ಜಿಲ್ಲೆಯ ರಾಜಕಾರಣದಲ್ಲಿ ಸಾಷ್ಟಾಂಗ ನಮಸ್ಕಾರ ಸಂಸ್ಕೃತಿ ಇನ್ನೂ ಮುಂದುವರೆದಿದೆ. ಚಿಂಚೋಳಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೋಡ ಸಾಷ್ಟಾಂಗ ನಮಸ್ಕಾರ ಹಾಕುವ ಮೂಲಕ ಮತಯಾಚಣೆ ಮಾಡಿದರು. ಚಿಂಚೋಳಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ರಾಠೋಡ ಸಾಷ್ಟಾಂಗ ನಮಸ್ಕಾರ ಹಾಕಿದರು. 24 ವರ್ಷಗಳಿಂದ ಚಿಂಚೋಳಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಈಗ ನನಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದ್ದು ನನ್ನನ್ನು ಗೆಲ್ಲಿಸಿ ಅಭಿವೃದ್ಧಿಗೆ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು. ವೇದಿಕೆ ಮೇಲೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ಅಜಯಸಿಂಗ್, ಎಮ್ ವಾಯ್ ಪಾಟೀಲ್ ಸೇರಿದಂತೆ ಅನೇಕ ಜನ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.ಇನ್ನು ಸಾಷ್ಟಾಂಗ್ ನಮಸ್ಕಾರ ಸಾಂಸ್ಕೃತಿ ಕಳೆದ ವಿಧಾನ ಸಭಾ ಚುನಾವಣೆಯಿಂದ ಮುಂದುವರೆದುಕೊಂಡು ಬರುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಸಾಷ್ಟಾಂಗ ನಮಸ್ಕಾರ ಮಾಡುವ ಮೂಲಕ ಮತದಾರ ಗಮನ ಸೇಳೆದಿದ್ದರು. ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ಬಹಿರಂಗ ಸಮಾವೇಶದಲ್ಲಿ ವೇದಿಕೆ ಮೇಲೆ ದಿರ್ಘ ದಂಡ ನಮಸ್ಕಾರ ಹಾಕಿ ಮತಯಾಚಣೆ ಮಾಡಿದ್ದರು. ಮಾತ್ರವಲ್ಲ ಹಲವು ಕಡೆ ಪ್ರಚಾರದ ವೇಳೆ ದಂಡ ನಮಸ್ಕಾರ ಹಾಕಿ ಮತಯಾಚಣೆ ಸಹ ಮಾಡಿದ್ದರು. ಇದೀಗ ಸುಭಾಷ ರಾಠೋಡ ಸರದಿ ಆರಂಭಗೊಂಡಿದೆ.
Body:ಕಲಬುರಗಿ: ಜಿಲ್ಲೆಯ ರಾಜಕಾರಣದಲ್ಲಿ ಸಾಷ್ಟಾಂಗ ನಮಸ್ಕಾರ ಸಂಸ್ಕೃತಿ ಇನ್ನೂ ಮುಂದುವರೆದಿದೆ. ಚಿಂಚೋಳಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೋಡ ಸಾಷ್ಟಾಂಗ ನಮಸ್ಕಾರ ಹಾಕುವ ಮೂಲಕ ಮತಯಾಚಣೆ ಮಾಡಿದರು. ಚಿಂಚೋಳಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ರಾಠೋಡ ಸಾಷ್ಟಾಂಗ ನಮಸ್ಕಾರ ಹಾಕಿದರು. 24 ವರ್ಷಗಳಿಂದ ಚಿಂಚೋಳಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಈಗ ನನಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದ್ದು ನನ್ನನ್ನು ಗೆಲ್ಲಿಸಿ ಅಭಿವೃದ್ಧಿಗೆ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು. ವೇದಿಕೆ ಮೇಲೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ಅಜಯಸಿಂಗ್, ಎಮ್ ವಾಯ್ ಪಾಟೀಲ್ ಸೇರಿದಂತೆ ಅನೇಕ ಜನ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.ಇನ್ನು ಸಾಷ್ಟಾಂಗ್ ನಮಸ್ಕಾರ ಸಾಂಸ್ಕೃತಿ ಕಳೆದ ವಿಧಾನ ಸಭಾ ಚುನಾವಣೆಯಿಂದ ಮುಂದುವರೆದುಕೊಂಡು ಬರುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಸಾಷ್ಟಾಂಗ ನಮಸ್ಕಾರ ಮಾಡುವ ಮೂಲಕ ಮತದಾರ ಗಮನ ಸೇಳೆದಿದ್ದರು. ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ಬಹಿರಂಗ ಸಮಾವೇಶದಲ್ಲಿ ವೇದಿಕೆ ಮೇಲೆ ದಿರ್ಘ ದಂಡ ನಮಸ್ಕಾರ ಹಾಕಿ ಮತಯಾಚಣೆ ಮಾಡಿದ್ದರು. ಮಾತ್ರವಲ್ಲ ಹಲವು ಕಡೆ ಪ್ರಚಾರದ ವೇಳೆ ದಂಡ ನಮಸ್ಕಾರ ಹಾಕಿ ಮತಯಾಚಣೆ ಸಹ ಮಾಡಿದ್ದರು. ಇದೀಗ ಸುಭಾಷ ರಾಠೋಡ ಸರದಿ ಆರಂಭಗೊಂಡಿದೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.