ETV Bharat / state

ಇಂಧನ ಉಳಿತಾಯ ಜಾಗೃತಿ.. ಐಒಸಿಯಿಂದ ಕಲಬುರಗಿಯಲ್ಲಿ ಸೈಕಲ್‌ ಜಾಥಾ.. - ಇಂಡಿಯನ್ ಆಯಿಲ್ ಕಾರ್ಪೊರೇಷನ್ ವತಿಯಿಂದ ಸೈಕಲ್ ಜಾಥಾ

ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪರಿಸರ ಸಂರಕ್ಷಣೆ ಹಾಗೂ ಇಂಧನ ಉಳಿತಾಯ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ನೂರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಕಲಬುರಗಿಯಲ್ಲಿ ಸೈಕಲ್ ಜಾಥಾ  ಸುದ್ದಿ, Cyclothon  in Kalabirgi
ಸೈಕಲ್ ಜಾಥಾ
author img

By

Published : Jan 19, 2020, 4:58 PM IST

ಕಲಬುರಗಿ: ಪರಿಸರ ಮಾಲಿನ್ಯ ತಡೆ ಹಾಗೂ ಇಂಧನ ಉಳಿತಾಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದಲ್ಲಿ ಬೃಹತ್ ಸೈಕಲ್ ಜಾಥಾ ನಡೆಸಲಾಯಿತು..

ಇಂಡಿಯನ್ ಆಯಿಲ್ ಕಾರ್ಪೊರೇಷನ್ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು.

ಸೈಕಲ್ ಜಾಥಾ

ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪರಿಸರ ಸಂರಕ್ಷಣೆ ಹಾಗೂ ಇಂಧನ ಉಳಿತಾಯ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ನೂರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಕಲಬುರಗಿ: ಪರಿಸರ ಮಾಲಿನ್ಯ ತಡೆ ಹಾಗೂ ಇಂಧನ ಉಳಿತಾಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದಲ್ಲಿ ಬೃಹತ್ ಸೈಕಲ್ ಜಾಥಾ ನಡೆಸಲಾಯಿತು..

ಇಂಡಿಯನ್ ಆಯಿಲ್ ಕಾರ್ಪೊರೇಷನ್ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು.

ಸೈಕಲ್ ಜಾಥಾ

ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪರಿಸರ ಸಂರಕ್ಷಣೆ ಹಾಗೂ ಇಂಧನ ಉಳಿತಾಯ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ನೂರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

Intro:ಕಲಬುರಗಿ: ಪರಿಸರ ಮಾಲಿನ್ಯ ತಡೆಗಟ್ಟವಂತೆ ಹಾಗೂ ಇಂಧನ ಉಳಿತಾಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಲಬುರಗಿ ಬೃಹತ್ ಸೈಕಲ್ ಜಾಥಾ ನಡೆಸಲಾಯಿತು.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ವತಿಯಿಂದ ಕಲಬುರಗಿಯಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾದ ಜಾಥಾಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸೈಕಲ್ ಜಾಥಾ ಪರಿಸರ ಸಂರಕ್ಷಣೆ ಹಾಗೂ ಇಂಧನ ಉಳಿತಾಯ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ನೂರಾರು ಸಂಖ್ಯೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು. ಈ ವೇಳೆ ಇಂದನ ಉಳಿತಾ ಹಾಗೂ ಮಾಲಿನ್ಯ ನಿಯಂತ್ರಣ ಕುರಿತು ಮಕ್ಕಳಿಗೆ ಪ್ರತಿಜ್ಞೆ ವಿಧಿ ಭೋದಿಸಲಾಯಿತು.Body:ಕಲಬುರಗಿ: ಪರಿಸರ ಮಾಲಿನ್ಯ ತಡೆಗಟ್ಟವಂತೆ ಹಾಗೂ ಇಂಧನ ಉಳಿತಾಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಲಬುರಗಿ ಬೃಹತ್ ಸೈಕಲ್ ಜಾಥಾ ನಡೆಸಲಾಯಿತು.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ವತಿಯಿಂದ ಕಲಬುರಗಿಯಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾದ ಜಾಥಾಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸೈಕಲ್ ಜಾಥಾ ಪರಿಸರ ಸಂರಕ್ಷಣೆ ಹಾಗೂ ಇಂಧನ ಉಳಿತಾಯ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ನೂರಾರು ಸಂಖ್ಯೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು. ಈ ವೇಳೆ ಇಂದನ ಉಳಿತಾ ಹಾಗೂ ಮಾಲಿನ್ಯ ನಿಯಂತ್ರಣ ಕುರಿತು ಮಕ್ಕಳಿಗೆ ಪ್ರತಿಜ್ಞೆ ವಿಧಿ ಭೋದಿಸಲಾಯಿತು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.