ETV Bharat / state

ಕಲಬುರಗಿ ನೂತನ ವಿಮಾನ ನಿಲ್ದಾಣಕ್ಕೆ ಡಿಸಿ ಭೇಟಿ, ಪರಿಶೀಲನೆ

author img

By

Published : Nov 17, 2019, 1:25 PM IST

ಕಲಬುರಗಿಯಲ್ಲಿ ನೂತನವಾಗಿ ನಿರ್ಮಾಣವಾದ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Kalaburagi airport

ಕಲಬುರಗಿ: ಇದೇ ನವೆಂಬರ್​ನಲ್ಲಿ ವಿಮಾನ ನಿಲ್ದಾಣ ಲೋಕಾರ್ಪಣೆಗೊಳ್ಳಲಿರುವ ಹಿನ್ನೆಲೆ ಜಿಲ್ಲಾಧಿಕಾರಿ ಬಿ.ಶರತ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಕಲಬುರಗಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಬಿ.ಶರತ್​

ಶ್ರೀನಿವಾಸ್ ಸರಡಗಿ ಬಳಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಡಿಸಿ ಬಿ.ಶರತ್ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಿಎಂ ಕಾರ್ಯಕ್ರಮದ ಬೃಹತ್ ವೇದಿಕೆ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇನ್ನಿತರ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ಸಂದರ್ಭ ಡಿಸಿಪಿ ಕಿಶೋರ್ ಬಾಬು, ಮಹಾನಗರ ‌ಪಾಲಿಕೆ ಆಯುಕ್ತ ರಾಹುಲ್ ಸೇರಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಲಬುರಗಿ: ಇದೇ ನವೆಂಬರ್​ನಲ್ಲಿ ವಿಮಾನ ನಿಲ್ದಾಣ ಲೋಕಾರ್ಪಣೆಗೊಳ್ಳಲಿರುವ ಹಿನ್ನೆಲೆ ಜಿಲ್ಲಾಧಿಕಾರಿ ಬಿ.ಶರತ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಕಲಬುರಗಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಬಿ.ಶರತ್​

ಶ್ರೀನಿವಾಸ್ ಸರಡಗಿ ಬಳಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಡಿಸಿ ಬಿ.ಶರತ್ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಿಎಂ ಕಾರ್ಯಕ್ರಮದ ಬೃಹತ್ ವೇದಿಕೆ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇನ್ನಿತರ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ಸಂದರ್ಭ ಡಿಸಿಪಿ ಕಿಶೋರ್ ಬಾಬು, ಮಹಾನಗರ ‌ಪಾಲಿಕೆ ಆಯುಕ್ತ ರಾಹುಲ್ ಸೇರಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Intro:ಕಲಬುರಗಿ:ಇದೆ ನವೆಂಬರ್ ಲೋಕಾರ್ಪಣೆಗೊಳಲ್ಲಿರುವ ವಿಮಾನ ನಿಲ್ದಾಣ ಪ್ರಾರಂಭ ಹಿನ್ನೆಲೆ ಜಿಲ್ಲಾಧಿಕಾರಿ ಬಿ
ಶರತ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಶ್ರೀನಿವಾಸ್ ಸರಡಗಿ ಬಳಿ ನಿರ್ಮಾಣ ಗೊಂಡಿರುವ ವಿಮಾನ ನಿಲ್ದಾಣಕ್ಕೆ ಭೇಟಿನೀಡಿದ ಡಿಸಿ ಬಿ ಶರತ್ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.ಸಿಎಂ ಕಾರ್ಯಕ್ರಮದ ಬೃಹತ್ ವೇದಿಕೆ,ಪಾರ್ಕಿಂಗ್ ವ್ಯವಸ್ಥೆ,ಸೇರಿದಂತೆ ಇನ್ನಿತರ ಸಿದ್ದತೆಯ ಬಗ್ಗೆ ಮಾಹಿತಿ ಪಡೆದುಕೊಂಡರು.ಡಿಸಿಪಿ ಕಿಶೋರ್ ಬಾಬು,ಮಹಾನಗರ ‌ಪಾಲಿಕೆ ಆಯುಕ್ತ ರಾಹುಲ್ ಸೇರಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.Body:ಕಲಬುರಗಿ:ಇದೆ ನವೆಂಬರ್ ಲೋಕಾರ್ಪಣೆಗೊಳಲ್ಲಿರುವ ವಿಮಾನ ನಿಲ್ದಾಣ ಪ್ರಾರಂಭ ಹಿನ್ನೆಲೆ ಜಿಲ್ಲಾಧಿಕಾರಿ ಬಿ
ಶರತ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಶ್ರೀನಿವಾಸ್ ಸರಡಗಿ ಬಳಿ ನಿರ್ಮಾಣ ಗೊಂಡಿರುವ ವಿಮಾನ ನಿಲ್ದಾಣಕ್ಕೆ ಭೇಟಿನೀಡಿದ ಡಿಸಿ ಬಿ ಶರತ್ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.ಸಿಎಂ ಕಾರ್ಯಕ್ರಮದ ಬೃಹತ್ ವೇದಿಕೆ,ಪಾರ್ಕಿಂಗ್ ವ್ಯವಸ್ಥೆ,ಸೇರಿದಂತೆ ಇನ್ನಿತರ ಸಿದ್ದತೆಯ ಬಗ್ಗೆ ಮಾಹಿತಿ ಪಡೆದುಕೊಂಡರು.ಡಿಸಿಪಿ ಕಿಶೋರ್ ಬಾಬು,ಮಹಾನಗರ ‌ಪಾಲಿಕೆ ಆಯುಕ್ತ ರಾಹುಲ್ ಸೇರಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.