ETV Bharat / state

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದಿನ ವರ್ಷ! - Manu Baligar

ಕಲಬುರಗಿ ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ ಅಥವಾ 2020ರ ಜನವರಿ ತಿಂಗಳಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಗೋವಿಂದ ಕಾರಜೋಳ
author img

By

Published : Oct 17, 2019, 8:32 PM IST

ಕಲಬುರಗಿ: ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ ಅಥವಾ 2020ರ ಜನವರಿ ತಿಂಗಳಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಗೋವಿಂದ ಕಾರಜೋಳ

ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ಇದೇ ವರ್ಷ ಡಿಸೆಂಬರ್ ತಿಂಗಳಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜಿಸಬೇಕೆಂಬ ಉದ್ದೇಶವಿದೆ. ಆದರೆ ಡಿಸೆಂಬರ್ ತಿಂಗಳಲ್ಲಿಯೇ ರಾಜ್ಯದಲ್ಲಿ ಉಪಚುನಾವಣೆ ನಡೆದರೆ ಸಮ್ಮೇಳನ ಆಯೋಜನೆಗೆ ಸಮಸ್ಯೆಯಾಗಲಿದೆ ಎಂದರು.

ಇನ್ನು ಈ ಕುರಿತಾಗಿ ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷ ಮನು ಬಳಿಗಾರ ಜೊತೆ ಚರ್ಚೆ ಮಾಡಿದ್ದು, 2020ರ ಜನವರಿ ತಿಂಗಳು ಸಮ್ಮೇಳನಕ್ಕೆ ಪ್ರಶಸ್ತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಲಬುರಗಿ: ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ ಅಥವಾ 2020ರ ಜನವರಿ ತಿಂಗಳಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಗೋವಿಂದ ಕಾರಜೋಳ

ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ಇದೇ ವರ್ಷ ಡಿಸೆಂಬರ್ ತಿಂಗಳಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜಿಸಬೇಕೆಂಬ ಉದ್ದೇಶವಿದೆ. ಆದರೆ ಡಿಸೆಂಬರ್ ತಿಂಗಳಲ್ಲಿಯೇ ರಾಜ್ಯದಲ್ಲಿ ಉಪಚುನಾವಣೆ ನಡೆದರೆ ಸಮ್ಮೇಳನ ಆಯೋಜನೆಗೆ ಸಮಸ್ಯೆಯಾಗಲಿದೆ ಎಂದರು.

ಇನ್ನು ಈ ಕುರಿತಾಗಿ ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷ ಮನು ಬಳಿಗಾರ ಜೊತೆ ಚರ್ಚೆ ಮಾಡಿದ್ದು, 2020ರ ಜನವರಿ ತಿಂಗಳು ಸಮ್ಮೇಳನಕ್ಕೆ ಪ್ರಶಸ್ತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Intro:ಕಲಬುರಗಿ:ಕಲಬುರ್ಗಿಯಲ್ಲಿ ಆಯೋಜಿಸಲು ಉದ್ದೇಶಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ವರ್ಷದ ಡಿಸೆಂಬರ್ ಅಥವಾ 2020ರ ಜನವರಿ ತಿಂಗಳಲ್ಲಿ ನಡೆಯೋ ಸಾಧ್ಯತೆಗಳಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಡಿಸಿಎಂ ಗೋವಿಂದ ಕಾರಜೋಳ ಸುಳಿವು ನೀಡಿದ್ದಾರೆ.

ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು,ಇದೇ ವರ್ಷ ಡಿಸೆಂಬರ್ ತಿಂಗಳಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜಿಸಬೇಕೆಂಬ ಉದ್ದೇಶವಿದೆ. ಆದರೆ ಡಿಸೆಂಬರ್ ತಿಂಗಳಲ್ಲಿಯೇ ರಾಜ್ಯದಲ್ಲಿ ಉಪ ಚುನಾವಣೆ ನಡೆದರೆ ಸಮ್ಮೇಳನ ಆಯೋಜನೆಗೆ ಸಮಸ್ಯೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕ.ಸಾ.ಪ. ಅಧ್ಯಕ್ಷ ಮನು ಬಳಿಗಾರ ಜೊತೆ ಚರ್ಚೆ ಮಾಡಿದ್ದೇನೆ.ಮುಂದಿನ ವರ್ಷದ ಜನವರಿ ತಿಂಗಳು ಸಮ್ಮೇಳನಕ್ಕೆ ಪ್ರಶಸ್ತವಾಗಿದೆ. ಆ ವೇಳೆ ಉಪ ಚುನಾವಣೆಗಳೂ ನಡೆದಿರುತ್ತವೆ.ಮಳೆ ಬರೋ ಸಾಧ್ಯತೆ ಕಡಿಮೆ.ವಿದ್ಯಾರ್ಥಿಗಳಿಗೆ ಪರೀಕ್ಷೆಯೂ ಇರುವುದಿಲ್ಲ. ಈ ಸಂದರ್ಭದಲ್ಲಿ ಆಯೋಜಿಸಬೇಕೆಂದು ಉದ್ದೇಶಿಸಲಾಗಿದೆ. ಯಾವಾಗ ಮಾಡಿದರೂ ಶಿಸ್ತುಬದ್ಧವಾಗಿ, ಯಶಸ್ವಿಯಾಗಿ ನಡೆಸೋ ಗುರಿ ಹೊಂದಿದ್ದೇವೆ ಎಂದು ಗೋವಿಂದ ಕಾರಜೋಳ ಮಾಹಿತಿ ನೀಡಿದ್ದಾರೆ.

ಬೈಟ್-ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿ.Body:ಕಲಬುರಗಿ:ಕಲಬುರ್ಗಿಯಲ್ಲಿ ಆಯೋಜಿಸಲು ಉದ್ದೇಶಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ವರ್ಷದ ಡಿಸೆಂಬರ್ ಅಥವಾ 2020ರ ಜನವರಿ ತಿಂಗಳಲ್ಲಿ ನಡೆಯೋ ಸಾಧ್ಯತೆಗಳಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಡಿಸಿಎಂ ಗೋವಿಂದ ಕಾರಜೋಳ ಸುಳಿವು ನೀಡಿದ್ದಾರೆ.

ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು,ಇದೇ ವರ್ಷ ಡಿಸೆಂಬರ್ ತಿಂಗಳಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜಿಸಬೇಕೆಂಬ ಉದ್ದೇಶವಿದೆ. ಆದರೆ ಡಿಸೆಂಬರ್ ತಿಂಗಳಲ್ಲಿಯೇ ರಾಜ್ಯದಲ್ಲಿ ಉಪ ಚುನಾವಣೆ ನಡೆದರೆ ಸಮ್ಮೇಳನ ಆಯೋಜನೆಗೆ ಸಮಸ್ಯೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕ.ಸಾ.ಪ. ಅಧ್ಯಕ್ಷ ಮನು ಬಳಿಗಾರ ಜೊತೆ ಚರ್ಚೆ ಮಾಡಿದ್ದೇನೆ.ಮುಂದಿನ ವರ್ಷದ ಜನವರಿ ತಿಂಗಳು ಸಮ್ಮೇಳನಕ್ಕೆ ಪ್ರಶಸ್ತವಾಗಿದೆ. ಆ ವೇಳೆ ಉಪ ಚುನಾವಣೆಗಳೂ ನಡೆದಿರುತ್ತವೆ.ಮಳೆ ಬರೋ ಸಾಧ್ಯತೆ ಕಡಿಮೆ.ವಿದ್ಯಾರ್ಥಿಗಳಿಗೆ ಪರೀಕ್ಷೆಯೂ ಇರುವುದಿಲ್ಲ. ಈ ಸಂದರ್ಭದಲ್ಲಿ ಆಯೋಜಿಸಬೇಕೆಂದು ಉದ್ದೇಶಿಸಲಾಗಿದೆ. ಯಾವಾಗ ಮಾಡಿದರೂ ಶಿಸ್ತುಬದ್ಧವಾಗಿ, ಯಶಸ್ವಿಯಾಗಿ ನಡೆಸೋ ಗುರಿ ಹೊಂದಿದ್ದೇವೆ ಎಂದು ಗೋವಿಂದ ಕಾರಜೋಳ ಮಾಹಿತಿ ನೀಡಿದ್ದಾರೆ.

ಬೈಟ್-ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.