ETV Bharat / state

ಶಹಾಬಾದ್​ನಲ್ಲಿ ಕಾಂಗ್ರೆಸ್​ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

ಕಾಂಗ್ರೆಸ್​ ಮುಖಂಡರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಶಹಾಬಾದ ಪಟ್ಟಣದಲ್ಲಿ ನಡೆದಿದೆ. ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ  ಗಿರೀಶ್ ಕಂಬಾನೂರ ಹಲ್ಲೆಗೊಳಗಾಗಿದ್ದಾರೆ.

author img

By

Published : Dec 12, 2019, 9:26 AM IST

ಗಿರೀಶ್ ಕಂಬಾನೂರ
ಗಿರೀಶ್ ಕಂಬಾನೂರ

ಕಲಬುರಗಿ: ಕಾಂಗ್ರೆಸ್​ ಮುಖಂಡರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಶಹಾಬಾದ ಪಟ್ಟಣದಲ್ಲಿ ನಡೆದಿದೆ. ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್ ಕಂಬಾನೂರ ಮೇಲೆ ತಡರಾತ್ರಿ ಪಟ್ಟಣದ ಇಎಸ್ಐ ಆಸ್ಪತ್ರೆ ಬಳಿ ಚಾಕುವಿನಿಂದ ಹಲ್ಲೆ ಮಾಡಲಾಗಿದೆ.

ಕುತ್ತಿಗೆ ಹಾಗೂ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು, ಚಿಂತಾಜನಕ ಸ್ಥೀತಿಯಲ್ಲಿರುವ ಗಿರೀಶ್​ನನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೇ ದ್ವೇಷದ ಹಿನ್ನೆಲೆ ವಿಜಯ್ ಹಳ್ಳಿ ಎಂಬಾತ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಶಹಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ: ಕಾಂಗ್ರೆಸ್​ ಮುಖಂಡರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಶಹಾಬಾದ ಪಟ್ಟಣದಲ್ಲಿ ನಡೆದಿದೆ. ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್ ಕಂಬಾನೂರ ಮೇಲೆ ತಡರಾತ್ರಿ ಪಟ್ಟಣದ ಇಎಸ್ಐ ಆಸ್ಪತ್ರೆ ಬಳಿ ಚಾಕುವಿನಿಂದ ಹಲ್ಲೆ ಮಾಡಲಾಗಿದೆ.

ಕುತ್ತಿಗೆ ಹಾಗೂ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು, ಚಿಂತಾಜನಕ ಸ್ಥೀತಿಯಲ್ಲಿರುವ ಗಿರೀಶ್​ನನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೇ ದ್ವೇಷದ ಹಿನ್ನೆಲೆ ವಿಜಯ್ ಹಳ್ಳಿ ಎಂಬಾತ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಶಹಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಲಬುರಗಿ: ಕೈ ಪಕ್ಷದ ಮುಖಂಡನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಶಹಾಬಾದ ಪಟ್ಟಣದಲ್ಲಿ ನಡೆದಿದೆ.Body:ಶಹಾಬಾದ್ ನಗರ ಸಭೆ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡನಾದ ಗಿರೀಶ ಕಂಬಾನೂರ ಹಲ್ಲೆಗೊಳಗಾದ ವ್ಯಕ್ತಿ. ತಡರಾತ್ರಿ ಚಿತ್ತಾಪುರ ರಸ್ತೆಯ ಇಎಸ್ಐ ಆಸ್ಪತ್ರೆ ಬಳಿ ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕುತ್ತಿಗೆ ಹಾಗೂ ಹೊಟ್ಟೆ ಭಾಗದಲ್ಲಿ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಚಿಂತಾಜನಕ ಸ್ಥೀತಿಯಲ್ಲಿರುವ ಗಿರೀಶನನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವಿಜಯ ಹಳ್ಳಿ ಎಂಬಾತ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಶಹಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.