ETV Bharat / state

SC-ST ಪಂಗಡದವರಿಗೆ​ ನ್ಯಾ.ನಾಗಮೋಹನದಾಸ್ ವರದಿ ಅನ್ವಯ ಮೀಸಲಾತಿಗೆ ಆಗ್ರಹ

author img

By

Published : Dec 8, 2019, 5:47 PM IST

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ ನ್ಯಾ.ನಾಗಮೋಹನದಾಸ್ ವರದಿ ಅನ್ವಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುರುಶಾಂತ್ ಪಟ್ಟೆದಾರ ಆಗ್ರಹಿಸಿದ್ದಾರೆ.

Gurshant Pattedar
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುರುಶಾಂತ್ ಪಟ್ಟೆದಾರ

ಕಲಬುರಗಿ: ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಅನ್ವಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುರುಶಾಂತ್ ಪಟ್ಟೆದಾರ ಆಗ್ರಹಿಸಿದ್ದಾರೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುರುಶಾಂತ್ ಪಟ್ಟೆದಾರ

ಕಲಬುರ್ಗಿಯಲ್ಲಿ ಮಾತಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಪರಿಶಿಷ್ಟ ಜಾತಿಗೆ 25% ರಷ್ಟು ಹಾಗೂ ಪರಿಶಿಷ್ಟ ಪಂಗಡದವರಿಗೆ 7% ರಷ್ಟು ಮೀಸಲಾತಿಯನ್ನು ಹೆಚ್ಚಿಸುವಂತೆ ನ್ಯಾ.ನಾಗಮೋಹನದಾಸ್ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಅದರ ಅನ್ವಯ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿದರು.

ಡಿ.10 ರಂದು ನಾಗಮೋಹನದಾಸ್ ಅವರು ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದು, ಪರಿಶಿಷ್ಟ ಪಂಗಡ ಪರಿಶಿಷ್ಟ ಜಾತಿ ಜನಾಂಗದವರೊಂದಿಗೆ ಸಂವಾದ ನಡೆಸಲ್ಲಿದ್ದಾರೆ ಎಂದು ತಿಳಿಸಿದರು.

ಕಲಬುರಗಿ: ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಅನ್ವಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುರುಶಾಂತ್ ಪಟ್ಟೆದಾರ ಆಗ್ರಹಿಸಿದ್ದಾರೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುರುಶಾಂತ್ ಪಟ್ಟೆದಾರ

ಕಲಬುರ್ಗಿಯಲ್ಲಿ ಮಾತಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಪರಿಶಿಷ್ಟ ಜಾತಿಗೆ 25% ರಷ್ಟು ಹಾಗೂ ಪರಿಶಿಷ್ಟ ಪಂಗಡದವರಿಗೆ 7% ರಷ್ಟು ಮೀಸಲಾತಿಯನ್ನು ಹೆಚ್ಚಿಸುವಂತೆ ನ್ಯಾ.ನಾಗಮೋಹನದಾಸ್ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಅದರ ಅನ್ವಯ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿದರು.

ಡಿ.10 ರಂದು ನಾಗಮೋಹನದಾಸ್ ಅವರು ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದು, ಪರಿಶಿಷ್ಟ ಪಂಗಡ ಪರಿಶಿಷ್ಟ ಜಾತಿ ಜನಾಂಗದವರೊಂದಿಗೆ ಸಂವಾದ ನಡೆಸಲ್ಲಿದ್ದಾರೆ ಎಂದು ತಿಳಿಸಿದರು.

Intro:ಕಲಬುರಗಿ: ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಅನ್ವಯ ಜನಸಂಖ್ಯೆ ಅನುಗುಣವಾಗಿ ಮಿಸಲಾತಿ ನೀಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುರುಶಾಂತ್ ಪಟ್ಟೆದಾರ ಆಗ್ರಹಿಸಿದ್ದಾರೆ. ಕಲಬುರ್ಗಿಯಲ್ಲಿ ಮಾತಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಜನಸಂಖ್ಯೆ ಅನುಗುಣವಾಗಿ ಮಿಸಲಾತಿ ನೀಡಬೇಕಿದೆ. ಪರಿಶಿಷ್ಟ ಜಾತಿಗೆ 25% ರಷ್ಟು ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಪ್ರತಿಶತ 7% ರಷ್ಟು ಮೀಸಲಾತಿಯನ್ನು ಹೆಚ್ಚಿಸುವಂತೆ
ನ್ಯಾ.ನಾಗಮೋಹನದಾಸ್ ಅವರು ವರದಿಯನ್ನು ರಚಿಸಿದ್ದಾರೆ. ಅದರನ್ವಯ ಮಿಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿದರು. ಡಿಸೆಂಬರ್ 10 ರಂದು ನಾಗಮೋಹನದಾಸ್ ಅವರು ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದು ಪರಿಶಿಷ್ಟ ಪಂಗಡ ಪರಿಶಿಷ್ಟ ಜಾತಿ ಜನಾಂಗದವರೊಂದಿಗೆ ಸಂವಾದ ನಡೆಸಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಬೈಟ್: ಗುರುಶಾಂತ ಪಟ್ಟೆದಾರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯBody:ಕಲಬುರಗಿ: ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಅನ್ವಯ ಜನಸಂಖ್ಯೆ ಅನುಗುಣವಾಗಿ ಮಿಸಲಾತಿ ನೀಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುರುಶಾಂತ್ ಪಟ್ಟೆದಾರ ಆಗ್ರಹಿಸಿದ್ದಾರೆ. ಕಲಬುರ್ಗಿಯಲ್ಲಿ ಮಾತಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಜನಸಂಖ್ಯೆ ಅನುಗುಣವಾಗಿ ಮಿಸಲಾತಿ ನೀಡಬೇಕಿದೆ. ಪರಿಶಿಷ್ಟ ಜಾತಿಗೆ 25% ರಷ್ಟು ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಪ್ರತಿಶತ 7% ರಷ್ಟು ಮೀಸಲಾತಿಯನ್ನು ಹೆಚ್ಚಿಸುವಂತೆ
ನ್ಯಾ.ನಾಗಮೋಹನದಾಸ್ ಅವರು ವರದಿಯನ್ನು ರಚಿಸಿದ್ದಾರೆ. ಅದರನ್ವಯ ಮಿಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿದರು. ಡಿಸೆಂಬರ್ 10 ರಂದು ನಾಗಮೋಹನದಾಸ್ ಅವರು ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದು ಪರಿಶಿಷ್ಟ ಪಂಗಡ ಪರಿಶಿಷ್ಟ ಜಾತಿ ಜನಾಂಗದವರೊಂದಿಗೆ ಸಂವಾದ ನಡೆಸಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಬೈಟ್: ಗುರುಶಾಂತ ಪಟ್ಟೆದಾರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.