ETV Bharat / state

ಆರ್ಯ ಈಡಿಗ ಸಮುದಾಯ ಅಭಿವೃದ್ಧಿ ನಿಗಮ ರಚನೆಗೆ ಗುತ್ತೇದಾರ್​​ ಒತ್ತಾಯ!

author img

By

Published : Nov 25, 2020, 10:26 AM IST

ರಾಜ್ಯದಲ್ಲಿ ಮರಾಠ ಮತ್ತು ಲಿಂಗಾಯುತ ಅಭಿವೃದ್ಧಿ ನಿಗಮ ಸ್ಥಾಪನೆ ಕಾರ್ಯ ಆಯ್ತು. ಇದೀಗ ಆರ್ಯ ಈಡಿಗ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯಾ ಗುತ್ತೇದಾರ್ ಸಿಎಂ ಬಿಎಸ್​ವೈ ಅವರಿಗೆ ಒತ್ತಾಯಿಸಿದ್ದಾರೆ. ಈಡಿಗ ಸಮುದಾಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದು, ಅದನ್ನು ಅಭಿವೃದ್ಧಿಪಡಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.

malikayya guttedar
ತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯಾ ಗುತ್ತೇದಾರ್

ಕಲಬುರಗಿ: ಆರ್ಯ ಈಡಿಗ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಅವರು ಸಿಎಂ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.

ಈಡಿಗರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯಾ ಗುತ್ತೇದಾರ್ ಒತ್ತಾಯಿಸಿದ್ದಾರೆ

ಈ ಕುರಿತು ಪ್ರತಿಕ್ರಿಯಿಸಿರುವ ಗುತ್ತೇದಾರ್, ಮರಾಠ - ಲಿಂಗಾಯುತ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಸಂತೋಷದ ವಿಚಾರ. ಅದರಂತೆ ಈಡಿಗ ಸಮುದಾಯಕ್ಕೂ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ಈಡಿಗ ಸಮುದಾಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ಸಮುದಾಯವಾಗಿದೆ.

ಚಾಮರಾಜನಗರ ಜಿಲ್ಲೆಗೆ ಮೊದಲ ಬಾರಿಗೆ ಸಿಎಂ: ವಿಶೇಷ ಅನುದಾನದ ನೀರಿಕ್ಷೆಯಲ್ಲಿ ಜಿಲ್ಲೆಯ ಜನತೆ

ಹಾಗಾಗಿ ಸಮಾಜದ ಅಭಿವೃದ್ಧಿಗೆ ನಾರಾಯಣ ಗುರುಗಳ ಹೆಸರಿನ ಮೇಲೆ ಪ್ರತ್ಯೇಕ ನಿಗಮ ಸ್ಥಾಪಿಸಿ 400 ಕೋಟಿ ರೂಪಾಯಿ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪರಿಗೆ ಮಾಲೀಕಯ್ಯ ಗುತ್ತೇದಾರ್ ಆಗ್ರಹಿಸಿದ್ದಾರೆ.

ಕಲಬುರಗಿ: ಆರ್ಯ ಈಡಿಗ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಅವರು ಸಿಎಂ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.

ಈಡಿಗರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯಾ ಗುತ್ತೇದಾರ್ ಒತ್ತಾಯಿಸಿದ್ದಾರೆ

ಈ ಕುರಿತು ಪ್ರತಿಕ್ರಿಯಿಸಿರುವ ಗುತ್ತೇದಾರ್, ಮರಾಠ - ಲಿಂಗಾಯುತ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಸಂತೋಷದ ವಿಚಾರ. ಅದರಂತೆ ಈಡಿಗ ಸಮುದಾಯಕ್ಕೂ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ಈಡಿಗ ಸಮುದಾಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ಸಮುದಾಯವಾಗಿದೆ.

ಚಾಮರಾಜನಗರ ಜಿಲ್ಲೆಗೆ ಮೊದಲ ಬಾರಿಗೆ ಸಿಎಂ: ವಿಶೇಷ ಅನುದಾನದ ನೀರಿಕ್ಷೆಯಲ್ಲಿ ಜಿಲ್ಲೆಯ ಜನತೆ

ಹಾಗಾಗಿ ಸಮಾಜದ ಅಭಿವೃದ್ಧಿಗೆ ನಾರಾಯಣ ಗುರುಗಳ ಹೆಸರಿನ ಮೇಲೆ ಪ್ರತ್ಯೇಕ ನಿಗಮ ಸ್ಥಾಪಿಸಿ 400 ಕೋಟಿ ರೂಪಾಯಿ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪರಿಗೆ ಮಾಲೀಕಯ್ಯ ಗುತ್ತೇದಾರ್ ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.