ETV Bharat / state

ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಮಾಡುವ ವೈದ್ಯರಿಗೇ ಕಾಯಿಲೆ!

author img

By

Published : Nov 26, 2019, 4:47 PM IST

ಶಸ್ತ್ರಚಿಕಿತ್ಸೆ ಮಾಡೋ ವೈದ್ಯರೇ ಇಂದು ಹಲವು ರೀತಿಯ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಮಂಜುನಾಥ್​​ ಹೇಳಿದ್ದಾರೆ.

doctor
ಚಿಕಿತ್ಸೆ ನೀಡುವ ವೈದ್ಯರಿಗೆ ಕಾಯಿಲೆ...!

ಕಲಬುರಗಿ: ಶಸ್ತ್ರಚಿಕಿತ್ಸೆ ಮಾಡೋ ವೈದ್ಯರೇ ಇಂದು ಹಲವು ರೀತಿಯ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಮಂಜುನಾಥ್​​ ಹೇಳಿದ್ದಾರೆ.

ಇಂದು ಕಲಬುರಗಿಯಲ್ಲಿ ಮಾತನಾಡಿದ ಡಾ. ಮಂಜುನಾಥ, ಜಿಲ್ಲೆಯ ಹೃದಯ ಭಾಗದಲ್ಲಿರುವ ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯ (ಡಿಎಸ್ಓ) ಇಲಾಖೆ ಕಚೇರಿ ಹಿಂದೆ ಇರುವ ಜಾಗದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ತಿಳಿಸಿದ್ರು. ಈ ಹಿಂದೆ ಸಂಚಿವ ಸಂಪುಟ ಒಪ್ಪಿಗೆ ನೀಡಿದಂತೆ 300 ಹಾಸಿಗೆಯ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ 150 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಫೆಬ್ರವರಿ ತಿಂಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕಾಮಗಾರಿಗೆ ಶಂಕು ಸ್ಥಾಪನೆ ಮಾಡಲಿದ್ದು, ಮೂರು ವರ್ಷಗಳಲ್ಲಿ ಸುಸಜ್ಜಿತವಾದ ಜಯದೇವ ಆಸ್ಪತ್ರೆ ನಿರ್ಮಾಣವಾಗಲಿದೆ‌ ಎಂದು ತಿಳಿಸಿದರು.

ಚಿಕಿತ್ಸೆ ನೀಡುವ ವೈದ್ಯರಿಗೆ ಕಾಯಿಲೆ!

ವೈದ್ಯರ ಮೇಲೆಯೇ ಹೆಚ್ಚಿನ ದುಷ್ಪರಿಣಾಮ!

ಜಯದೇವ ಸಂಸ್ಥೆ ದೇಶದಲ್ಲಿಯೇ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ವೈದ್ಯರ ಮೇಲೆ ಒತ್ತಡವೂ ಹೆಚ್ಚಿದೆ. ಎಂಜಿಯೋಗ್ರಾಮ್ ಮತ್ತು ಎಂಜಿಯೋಪ್ಲಾಸ್ಟ್ ವೈದ್ಯರ ಮೇಲೆ ರೇಡಿಯೇಷನ್ ದುಷ್ಪರಿಣಾಮವಾಗುತ್ತಿದೆ. ಬ್ರೈನ್ ತೊಂದರೆ, ಥೈರಾಯ್ಡ್, ಬೋನ್ ಮಾರೋ ಮೊದಲಾದ ಕಾಯಿಲೆಗಳಿಗೆ ಗುರಿಯಾಗುವಂತಾಗಿದೆ. ಜಯದೇವ ಸಂಸ್ಥೆಯೊಂದರಲ್ಲಿಯೇ 15 ವೈದ್ಯರು ಸಮಸ್ಯೆಗೆ ಗುರಿಯಾಗಿದ್ದಾರೆ ಎಂದರು. ಇದರ ಜೊತೆಗೆ ಶಸ್ತ್ರಚಿಕಿತ್ಸೆ ಮಾಡುವ ವೈದ್ಯರಿಗೂ ತೊಂದರೆಯಾಗುತ್ತಿದೆ. ಆದರೂ ಸಹ ನಮ್ಮ ವೈದ್ಯಕೀಯ ಸೇವೆಯನ್ನು ಪ್ರಾಮಾಣಿಕವಾಗಿ ಮುಂದುವರೆಸಿರುವುದಾಗಿ ಮಂಜುನಾಥ ತಿಳಿಸಿದ್ದಾರೆ.

ಕಲಬುರಗಿ: ಶಸ್ತ್ರಚಿಕಿತ್ಸೆ ಮಾಡೋ ವೈದ್ಯರೇ ಇಂದು ಹಲವು ರೀತಿಯ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಮಂಜುನಾಥ್​​ ಹೇಳಿದ್ದಾರೆ.

ಇಂದು ಕಲಬುರಗಿಯಲ್ಲಿ ಮಾತನಾಡಿದ ಡಾ. ಮಂಜುನಾಥ, ಜಿಲ್ಲೆಯ ಹೃದಯ ಭಾಗದಲ್ಲಿರುವ ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯ (ಡಿಎಸ್ಓ) ಇಲಾಖೆ ಕಚೇರಿ ಹಿಂದೆ ಇರುವ ಜಾಗದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ತಿಳಿಸಿದ್ರು. ಈ ಹಿಂದೆ ಸಂಚಿವ ಸಂಪುಟ ಒಪ್ಪಿಗೆ ನೀಡಿದಂತೆ 300 ಹಾಸಿಗೆಯ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ 150 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಫೆಬ್ರವರಿ ತಿಂಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕಾಮಗಾರಿಗೆ ಶಂಕು ಸ್ಥಾಪನೆ ಮಾಡಲಿದ್ದು, ಮೂರು ವರ್ಷಗಳಲ್ಲಿ ಸುಸಜ್ಜಿತವಾದ ಜಯದೇವ ಆಸ್ಪತ್ರೆ ನಿರ್ಮಾಣವಾಗಲಿದೆ‌ ಎಂದು ತಿಳಿಸಿದರು.

ಚಿಕಿತ್ಸೆ ನೀಡುವ ವೈದ್ಯರಿಗೆ ಕಾಯಿಲೆ!

ವೈದ್ಯರ ಮೇಲೆಯೇ ಹೆಚ್ಚಿನ ದುಷ್ಪರಿಣಾಮ!

ಜಯದೇವ ಸಂಸ್ಥೆ ದೇಶದಲ್ಲಿಯೇ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ವೈದ್ಯರ ಮೇಲೆ ಒತ್ತಡವೂ ಹೆಚ್ಚಿದೆ. ಎಂಜಿಯೋಗ್ರಾಮ್ ಮತ್ತು ಎಂಜಿಯೋಪ್ಲಾಸ್ಟ್ ವೈದ್ಯರ ಮೇಲೆ ರೇಡಿಯೇಷನ್ ದುಷ್ಪರಿಣಾಮವಾಗುತ್ತಿದೆ. ಬ್ರೈನ್ ತೊಂದರೆ, ಥೈರಾಯ್ಡ್, ಬೋನ್ ಮಾರೋ ಮೊದಲಾದ ಕಾಯಿಲೆಗಳಿಗೆ ಗುರಿಯಾಗುವಂತಾಗಿದೆ. ಜಯದೇವ ಸಂಸ್ಥೆಯೊಂದರಲ್ಲಿಯೇ 15 ವೈದ್ಯರು ಸಮಸ್ಯೆಗೆ ಗುರಿಯಾಗಿದ್ದಾರೆ ಎಂದರು. ಇದರ ಜೊತೆಗೆ ಶಸ್ತ್ರಚಿಕಿತ್ಸೆ ಮಾಡುವ ವೈದ್ಯರಿಗೂ ತೊಂದರೆಯಾಗುತ್ತಿದೆ. ಆದರೂ ಸಹ ನಮ್ಮ ವೈದ್ಯಕೀಯ ಸೇವೆಯನ್ನು ಪ್ರಾಮಾಣಿಕವಾಗಿ ಮುಂದುವರೆಸಿರುವುದಾಗಿ ಮಂಜುನಾಥ ತಿಳಿಸಿದ್ದಾರೆ.

Intro:ಕಲಬುರಗಿ:ಜಿಲ್ಲೆಯ ಹೃದಯಭಾಗದಲ್ಲಿರುವ ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯ (ಡಿಎಸ್ಓ)ಇಲಾಖೆ ಕಚೇರಿ ಹಿಂದುಗಡೆ ಇರುವ 7,10ಗುಂಟೆ ಜಾಗದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಮಂಜುನಾಥ ತಿಳಿಸಿದರು.

ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಡಾ. ಮಂಜುನಾಥ,ಈ ಹಿಂದೆ ಸಂಚಿವ ಸಂಪುಟ ಒಪ್ಪಿಗೆ ನೀಡಿದಂತೆ 300ಹಾಸಿಗೆಯ ಆಸ್ಪತ್ರೆ ನಿರ್ಮಾಣ ವಾಗಿತ್ತಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ 150ಕೊಟ್ಟಿ ರೂ ಅನುಧಾನ ಬಿಡುಗಡೆ ಮಾಡಿದೆ.ಫೆಬ್ರುವರಿ ತಿಂಗಳಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕಾಮಗಾರಿಗೆ ಶಂಕು ಸ್ಥಾಪನೆ ಮಾಡಲಿದ್ದು,ಮೂರು ವರ್ಷಗಳಲ್ಲಿ ಸುಸಜ್ಜಿತವಾದ ಜಯದೇವ ಆಸ್ಪತ್ರೆ ನಿರ್ಮಾಣಗೊಳಲಿದೆ‌ ಎಂದು ತಿಳಿಸಿದರು.

ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ 2016ರಿಂದ ಇಲ್ಲಿಯವರೆಗೆ ಒಟ್ಟು 2ಲಕ್ಷ ಹೊರರೋಗಿಗಳಿಗೆ,16ಸಾವಿರ ಒಳರೋಗೊಗಳಿಗೆ ಚಿಕಿತ್ಸೆ ನಿಡಲಾಗಿದ್ದು.410ಓಪನ್ ಹಾರ್ಟ ಸರ್ಜರಿ.ಪ್ರತಿನಿತ್ಯ 300 ರಿಂದ ನ400 ಹೋರರೋಗಿಗಳಿಗೆ ತಪಾಸಣೆ, ಸರ್ಜರಿ ಸೇರಿದಂತೆ ಸಕಲ ಸೌಕರ್ಯಗಳನ್ನು ಒದಗಿಸಿ ಕೊಡಲಾಗಿತ್ತಿದೆ ಎಂದ ಅವರು ತಜ್ಞರು,ವೈದ್ಯರು ಸೇರಿದಂತೆ ಯಾವುದೆ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.ಇನೊಂದು ವಿಷೇಶವೆಂದರೆ ಅಮೇರಿಕಾ,ಇಂಗ್ಲೆಂಡ್, ವಿಯೆಟ್ನಾಂ ದೇಶದ ವೈದ್ಯರು ನಮ್ಮ ಜಯದೇವ ಆಸ್ಪತ್ರೆಗೆ ಆಗಮಿಸಿ ಅಧ್ಯಯನ ಮಾಡಿ ವೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಕಲಬುರಗಿ:ಹೃದಯ ಚಿಕಿತ್ಸೆ ನೀಡೋ ವೈದ್ಯರೇ ನಾನಾ ತೊಂದರೆಗಳಿಗೆ ಗುರಿಯಾಗುತ್ತಿದ್ದಾರೆ ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಮಂಜುನಾಥ ಅಭಿಪ್ರಾಯಪಟ್ಟಿದ್ದಾರೆ.

ವೈದ್ಯರ ಮೇಲೆಯೇ ಹೆಚ್ಚಿನ ದುಷ್ಪರಿಣಾಮ.

ಜಯದೇವ ಸಂಸ್ಥೆ ದೇಶದಲ್ಲಿಯೇ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಿದೆ.ಆದರೆ ಇತ್ತೀಚಿನ ವರ್ಷಗಳಲ್ಲಿ ವೈದ್ಯರ ಮೇಲೆ ಒತ್ತಡವೂ ಹೆಚ್ಚಿದೆ. ಎನ್.ಜಿ.ಒ ಪ್ಲಾಸ್ಟ್ ಮತ್ತು ಎನ್.ಜಿ.ಒ.ಗ್ರಾಮ್ ಮಾಡುವ ವೈದ್ಯರ ಮೇಲೆ ರೇಡಿಯೇಷನ್ ದುಷ್ಪರಿಣಾಮವಾಗುತ್ತಿದೆ. ಬ್ರೈನ್ ತೊಂದರೆ,ಥೈರಾಯ್ಡ್, ಬೋನ್ ಮಾರೋ ಮೊದಲಾದ ಕಾಯಿಲೆಗಳಿಗೆ ಗುರಿಯಾಗುವಂತಾಗಿದೆ. ಜಯದೇವ ಸಂಸ್ಥೆಯೊಂದರಲ್ಲಿಯೇ 15 ವೈದ್ಯರು ಸಮಸ್ಯೆಗೆ ಗುರಿಯಾಗಿದ್ದಾರೆ ಎಂದರು.ಇದರ ಜೊತೆಗೆ ಶಸ್ತ್ರಚಿಕಿತ್ಸೆ ಮಾಡುವ ವೈದ್ಯರಿಗೂ ತೊಂದರೆಯಾಗುತ್ತಿದೆ. ಆದರೂ ಸಹ ನಮ್ಮ ವೈದ್ಯಕೀಯ ಸೇವೆಯನ್ನು ಪ್ರಾಮಾಣಿಕವಾಗಿ ಮುಂದುವರೆಸಿರುವುದಾಗಿ ಮಂಜುನಾಥ ತಿಳಿಸಿದ್ದಾರೆ.

ಬೈಟ್-ಡಾ.ಮಂಜುನಾಥ, ನಿರ್ದೇಶಕರು, ಜಯದೇವ ಹೃದ್ರೋಗ ಸಂಸ್ಥೆ.

Body:ಕಲಬುರಗಿ:ಜಿಲ್ಲೆಯ ಹೃದಯಭಾಗದಲ್ಲಿರುವ ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯ (ಡಿಎಸ್ಓ)ಇಲಾಖೆ ಕಚೇರಿ ಹಿಂದುಗಡೆ ಇರುವ 7,10ಗುಂಟೆ ಜಾಗದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಮಂಜುನಾಥ ತಿಳಿಸಿದರು.

ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಡಾ. ಮಂಜುನಾಥ,ಈ ಹಿಂದೆ ಸಂಚಿವ ಸಂಪುಟ ಒಪ್ಪಿಗೆ ನೀಡಿದಂತೆ 300ಹಾಸಿಗೆಯ ಆಸ್ಪತ್ರೆ ನಿರ್ಮಾಣ ವಾಗಿತ್ತಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ 150ಕೊಟ್ಟಿ ರೂ ಅನುಧಾನ ಬಿಡುಗಡೆ ಮಾಡಿದೆ.ಫೆಬ್ರುವರಿ ತಿಂಗಳಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕಾಮಗಾರಿಗೆ ಶಂಕು ಸ್ಥಾಪನೆ ಮಾಡಲಿದ್ದು,ಮೂರು ವರ್ಷಗಳಲ್ಲಿ ಸುಸಜ್ಜಿತವಾದ ಜಯದೇವ ಆಸ್ಪತ್ರೆ ನಿರ್ಮಾಣಗೊಳಲಿದೆ‌ ಎಂದು ತಿಳಿಸಿದರು.

ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ 2016ರಿಂದ ಇಲ್ಲಿಯವರೆಗೆ ಒಟ್ಟು 2ಲಕ್ಷ ಹೊರರೋಗಿಗಳಿಗೆ,16ಸಾವಿರ ಒಳರೋಗೊಗಳಿಗೆ ಚಿಕಿತ್ಸೆ ನಿಡಲಾಗಿದ್ದು.410ಓಪನ್ ಹಾರ್ಟ ಸರ್ಜರಿ.ಪ್ರತಿನಿತ್ಯ 300 ರಿಂದ ನ400 ಹೋರರೋಗಿಗಳಿಗೆ ತಪಾಸಣೆ, ಸರ್ಜರಿ ಸೇರಿದಂತೆ ಸಕಲ ಸೌಕರ್ಯಗಳನ್ನು ಒದಗಿಸಿ ಕೊಡಲಾಗಿತ್ತಿದೆ ಎಂದ ಅವರು ತಜ್ಞರು,ವೈದ್ಯರು ಸೇರಿದಂತೆ ಯಾವುದೆ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.ಇನೊಂದು ವಿಷೇಶವೆಂದರೆ ಅಮೇರಿಕಾ,ಇಂಗ್ಲೆಂಡ್, ವಿಯೆಟ್ನಾಂ ದೇಶದ ವೈದ್ಯರು ನಮ್ಮ ಜಯದೇವ ಆಸ್ಪತ್ರೆಗೆ ಆಗಮಿಸಿ ಅಧ್ಯಯನ ಮಾಡಿ ವೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಕಲಬುರಗಿ:ಹೃದಯ ಚಿಕಿತ್ಸೆ ನೀಡೋ ವೈದ್ಯರೇ ನಾನಾ ತೊಂದರೆಗಳಿಗೆ ಗುರಿಯಾಗುತ್ತಿದ್ದಾರೆ ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಮಂಜುನಾಥ ಅಭಿಪ್ರಾಯಪಟ್ಟಿದ್ದಾರೆ.

ವೈದ್ಯರ ಮೇಲೆಯೇ ಹೆಚ್ಚಿನ ದುಷ್ಪರಿಣಾಮ.

ಜಯದೇವ ಸಂಸ್ಥೆ ದೇಶದಲ್ಲಿಯೇ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಿದೆ.ಆದರೆ ಇತ್ತೀಚಿನ ವರ್ಷಗಳಲ್ಲಿ ವೈದ್ಯರ ಮೇಲೆ ಒತ್ತಡವೂ ಹೆಚ್ಚಿದೆ. ಎನ್.ಜಿ.ಒ ಪ್ಲಾಸ್ಟ್ ಮತ್ತು ಎನ್.ಜಿ.ಒ.ಗ್ರಾಮ್ ಮಾಡುವ ವೈದ್ಯರ ಮೇಲೆ ರೇಡಿಯೇಷನ್ ದುಷ್ಪರಿಣಾಮವಾಗುತ್ತಿದೆ. ಬ್ರೈನ್ ತೊಂದರೆ,ಥೈರಾಯ್ಡ್, ಬೋನ್ ಮಾರೋ ಮೊದಲಾದ ಕಾಯಿಲೆಗಳಿಗೆ ಗುರಿಯಾಗುವಂತಾಗಿದೆ. ಜಯದೇವ ಸಂಸ್ಥೆಯೊಂದರಲ್ಲಿಯೇ 15 ವೈದ್ಯರು ಸಮಸ್ಯೆಗೆ ಗುರಿಯಾಗಿದ್ದಾರೆ ಎಂದರು.ಇದರ ಜೊತೆಗೆ ಶಸ್ತ್ರಚಿಕಿತ್ಸೆ ಮಾಡುವ ವೈದ್ಯರಿಗೂ ತೊಂದರೆಯಾಗುತ್ತಿದೆ. ಆದರೂ ಸಹ ನಮ್ಮ ವೈದ್ಯಕೀಯ ಸೇವೆಯನ್ನು ಪ್ರಾಮಾಣಿಕವಾಗಿ ಮುಂದುವರೆಸಿರುವುದಾಗಿ ಮಂಜುನಾಥ ತಿಳಿಸಿದ್ದಾರೆ.

ಬೈಟ್-ಡಾ.ಮಂಜುನಾಥ, ನಿರ್ದೇಶಕರು, ಜಯದೇವ ಹೃದ್ರೋಗ ಸಂಸ್ಥೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.