ETV Bharat / state

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಶರಣು

ಕೃಷಿಗಾಗಿ ಮಾಡಿದ ಸಾಲವನ್ನುಮರುಪಾವತಿಸಲು ಸಾಧ್ಯವಾಗದೆ ಮಾನಸಿಕವಾಗಿ ಕುಗ್ಗಿದ್ದ ರೈತ ಇಂದು ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಗೊಬ್ಬರವಾಡಿ ಗ್ರಾಮದಲ್ಲಿ ಜರುಗಿದೆ.

author img

By

Published : Jan 12, 2020, 5:04 PM IST

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಶರಣು
Farmer committed suicide

ಕಲಬುರಗಿ : ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಗೊಬ್ಬರವಾಡಿ ಗ್ರಾಮದಲ್ಲಿ ನಡೆದಿದೆ.

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಶರಣು

ಗೊಬ್ಬರವಾಡಿ ಗ್ರಾಮದ ಬಸವರಾಜ ನರೂಣಿ (40) ಮೃತ ರೈತ. ಈತ ಕೃಷಿಗಾಗಿ ಮಾಡಿದ ಸಾಲವನ್ನುಮರುಪಾವತಿಸಲು ಸಾಧ್ಯವಾಗದೆ ಮಾನಸಿಕವಾಗಿ ಕುಗ್ಗಿದ್ದ ರೈತ ಇಂದು ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ : ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಗೊಬ್ಬರವಾಡಿ ಗ್ರಾಮದಲ್ಲಿ ನಡೆದಿದೆ.

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಶರಣು

ಗೊಬ್ಬರವಾಡಿ ಗ್ರಾಮದ ಬಸವರಾಜ ನರೂಣಿ (40) ಮೃತ ರೈತ. ಈತ ಕೃಷಿಗಾಗಿ ಮಾಡಿದ ಸಾಲವನ್ನುಮರುಪಾವತಿಸಲು ಸಾಧ್ಯವಾಗದೆ ಮಾನಸಿಕವಾಗಿ ಕುಗ್ಗಿದ್ದ ರೈತ ಇಂದು ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಲಬುರಗಿ: ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಗೊಬ್ಬರವಾಡಿ ಗ್ರಾಮದಲ್ಲಿ ನಡೆದಿದೆ.

ಗೊಬ್ಬರವಾಡಿ ಗ್ರಾಮದ ಬಸವರಾಜ ನರೂಣಿ (40) ಮೃತ ದುರ್ದೈವಿ ರೈತ ಎಂದು ಗುರುತಿಸಲಾಗಿದೆ. ಬಸವರಾಜ ಕೃಷಿಗಾಗಿ ಮಾಡಿದ ಸಾಲ ಮರುಪಾವತಿಸಲು ಆಗದೆ ಮಾನಸಿಕವಾಗಿ ಕುಗ್ಗಿದ್ದ ಎನ್ನಲಾಗಿದೆ.

ಇಂದು ಬೆಳಗಿನ ಜಾವ ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.