ETV Bharat / state

ಶಾರ್ಟ್​ ಸರ್ಕ್ಯೂಟ್​ನಿಂದ ಬಾಳೆ ತೋಟಕ್ಕೆ ಬೆಂಕಿ: ಅನ್ನದಾತ ಕಂಗಾಲು - undefined

ತೋಟದ ಮೇಲೆ ಹಾದು ಹೋಗಿದ್ದ ವಿದ್ಯುತ್​ ತಂತಿ ಹರಿದುಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಬಾಳೆ ತೋಟ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಶಾರ್ಟ್ ಸರ್ಕ್ಯೂಟ್​ನಿಂದ ಬಾಳೆ ತೋಟಕ್ಕೆ ಬೆಂಕಿ
author img

By

Published : Apr 12, 2019, 6:14 PM IST

ಕಲಬುರಗಿ: ಶಾರ್ಟ್ ಸರ್ಕ್ಯೂಟ್​ನಿಂದ ಬಾಳೆ ತೋಟ ಸುಟ್ಟು ಭಸ್ಮವಾಗಿರುವ ಘಟನೆ ಅಫಜಲಪುರ ಪಟ್ಟಣದ ಹೊರವಲಯದ ತೋಟದಲ್ಲಿ ನಡೆದಿದೆ.

KLB
ಶಾರ್ಟ್ ಸರ್ಕ್ಯೂಟ್​ನಿಂದ ಸುಟ್ಟು ಕರಕಲಾದ ಬಾಳೆ ಗಿಡಗಳು

ಅಫಜಲಪುರ ಪಟ್ಟಣದ ರೈತ ಪದ್ಮಣ್ಣ ಪೂಜಾರಿ ಎಂಬುವರಿಗೆ ಸೇರಿದ ಸುಮಾರು ಐದು ಎಕರೆಯಲ್ಲಿ ಬೆಳೆದಿದ್ದ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ. ಸರಿ ಸುಮಾರು 10ರಿಂದ 12 ಲಕ್ಷ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದ್ದು, ರೈತ ದಿಕ್ಕೂ ತೋಚದೆ ತೆಲೆ ಮೇಲೆ ಕೈಹೊತ್ತು ಕುಳಿತಿದ್ದಾನೆ.

ತೋಟದಲ್ಲಿ ವಿದ್ಯುತ್ ತಂತಿ ಹಾಕಲಾಗಿದ್ದು, ಬಾಳೆ ಗಿಡಗಳ ಮೇಲೆ ತಂತಿ ಹರಿದು ಬಿದ್ದು ವಿದ್ಯುತ್ ಪ್ರವಹಿಸಿ ಘಟನೆ ನಡೆದಿದೆ ಎನ್ನಲಾಗಿದೆ. ಮೊದಲೇ ಭೀಕರ ಬರದಿಂದ ತತ್ತರಿಸಿರುವ ರೈತ ಈಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾಗಿದ್ದಾನೆ. ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ: ಶಾರ್ಟ್ ಸರ್ಕ್ಯೂಟ್​ನಿಂದ ಬಾಳೆ ತೋಟ ಸುಟ್ಟು ಭಸ್ಮವಾಗಿರುವ ಘಟನೆ ಅಫಜಲಪುರ ಪಟ್ಟಣದ ಹೊರವಲಯದ ತೋಟದಲ್ಲಿ ನಡೆದಿದೆ.

KLB
ಶಾರ್ಟ್ ಸರ್ಕ್ಯೂಟ್​ನಿಂದ ಸುಟ್ಟು ಕರಕಲಾದ ಬಾಳೆ ಗಿಡಗಳು

ಅಫಜಲಪುರ ಪಟ್ಟಣದ ರೈತ ಪದ್ಮಣ್ಣ ಪೂಜಾರಿ ಎಂಬುವರಿಗೆ ಸೇರಿದ ಸುಮಾರು ಐದು ಎಕರೆಯಲ್ಲಿ ಬೆಳೆದಿದ್ದ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ. ಸರಿ ಸುಮಾರು 10ರಿಂದ 12 ಲಕ್ಷ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದ್ದು, ರೈತ ದಿಕ್ಕೂ ತೋಚದೆ ತೆಲೆ ಮೇಲೆ ಕೈಹೊತ್ತು ಕುಳಿತಿದ್ದಾನೆ.

ತೋಟದಲ್ಲಿ ವಿದ್ಯುತ್ ತಂತಿ ಹಾಕಲಾಗಿದ್ದು, ಬಾಳೆ ಗಿಡಗಳ ಮೇಲೆ ತಂತಿ ಹರಿದು ಬಿದ್ದು ವಿದ್ಯುತ್ ಪ್ರವಹಿಸಿ ಘಟನೆ ನಡೆದಿದೆ ಎನ್ನಲಾಗಿದೆ. ಮೊದಲೇ ಭೀಕರ ಬರದಿಂದ ತತ್ತರಿಸಿರುವ ರೈತ ಈಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾಗಿದ್ದಾನೆ. ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಲಬುರಗಿ: ಶಾರ್ಟ್ ಸರ್ಕ್ಯೂಟ್ ನಿಂದ ಬಾಳೆ ತೋಟ ಸುಟ್ಟುಭಸ್ಮವಾಗಿರುವ ಘಟನೆ ಅಫಜಲಪುರ ಪಟ್ಟಣದ ಹೊರವಲಯದ ತೋಟದಲ್ಲಿ ನಡೆದಿದೆ. ಅಫಜಲಪುರ ಪಟ್ಟಣದ ರೈತ ಪದ್ಮಣ್ಣ ಪೂಜಾರಿ ಎಂಬುವರಿಗೆ ಸೇರಿದ ಬಾಳೆ ತೋಟದ ಸುಮಾರು ಐದು ಎಕರೆಯಲ್ಲಿನ ಬಾಳೆ ಗಿಡಗಳು ಸುಟ್ಟು ಭಸ್ಮವಾಗಿವೆ. ಸರಿ ಸುಮಾರು 10 ರಿಂದ 12 ಲಕ್ಷ ರೂಪಾಯಿ ಮೌಲ್ಯದ ಬಾಳೆಕಾಯಿಗೆ ಹಾನಿಯಾಗಿದ್ದು, ರೈತ ದಿಕ್ಕೂ ತೋಚದೆ ತೆಲೆ ಮೇಲೆ ಕೈಹೊತ್ತು ಕುಳಿತಿದ್ದಾನೆ. ತೋಟದಲ್ಲಿ ವಿದ್ಯುತ್ ತಂತಿ ಹಾಕಲಾಗಿದ್ದು, ಬಾಳೆ ಗಿಡಗಳ ಮೇಲೆ ತಂತಿ ಹರಿದು ಬಿದ್ದು ವಿದ್ಯುತ್ ಪ್ರವಹಿಸಿ ಘಟನೆ ನಡೆದಿದೆ ಎನ್ನಲಾಗಿದೆ. ಮೋದಲೆ ಭೀಕರ ಬರದಿಂದ ತತ್ತರಿಸಿದ ರೈತ ಈಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾಗಿದ್ದಾನೆ. ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Body:ಕಲಬುರಗಿ: ಶಾರ್ಟ್ ಸರ್ಕ್ಯೂಟ್ ನಿಂದ ಬಾಳೆ ತೋಟ ಸುಟ್ಟುಭಸ್ಮವಾಗಿರುವ ಘಟನೆ ಅಫಜಲಪುರ ಪಟ್ಟಣದ ಹೊರವಲಯದ ತೋಟದಲ್ಲಿ ನಡೆದಿದೆ. ಅಫಜಲಪುರ ಪಟ್ಟಣದ ರೈತ ಪದ್ಮಣ್ಣ ಪೂಜಾರಿ ಎಂಬುವರಿಗೆ ಸೇರಿದ ಬಾಳೆ ತೋಟದ ಸುಮಾರು ಐದು ಎಕರೆಯಲ್ಲಿನ ಬಾಳೆ ಗಿಡಗಳು ಸುಟ್ಟು ಭಸ್ಮವಾಗಿವೆ. ಸರಿ ಸುಮಾರು 10 ರಿಂದ 12 ಲಕ್ಷ ರೂಪಾಯಿ ಮೌಲ್ಯದ ಬಾಳೆಕಾಯಿಗೆ ಹಾನಿಯಾಗಿದ್ದು, ರೈತ ದಿಕ್ಕೂ ತೋಚದೆ ತೆಲೆ ಮೇಲೆ ಕೈಹೊತ್ತು ಕುಳಿತಿದ್ದಾನೆ. ತೋಟದಲ್ಲಿ ವಿದ್ಯುತ್ ತಂತಿ ಹಾಕಲಾಗಿದ್ದು, ಬಾಳೆ ಗಿಡಗಳ ಮೇಲೆ ತಂತಿ ಹರಿದು ಬಿದ್ದು ವಿದ್ಯುತ್ ಪ್ರವಹಿಸಿ ಘಟನೆ ನಡೆದಿದೆ ಎನ್ನಲಾಗಿದೆ. ಮೋದಲೆ ಭೀಕರ ಬರದಿಂದ ತತ್ತರಿಸಿದ ರೈತ ಈಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾಗಿದ್ದಾನೆ. ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.