ETV Bharat / state

ಕಲಬುರಗಿ: ರೆಸ್ಟೋರೆಂಟ್ ನಲ್ಲಿ ಆಕಸ್ಮಿಕ ಬೆಂಕಿ, ಅಪಾರ ವಸ್ತುಗಳು ಬೆಂಕಿಗಾಹುತಿ

ರೆಸ್ಟೋರೆಂಟ್​ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಕಲಬುರಗಿಯಲ್ಲಿ ನಡೆದಿದೆ.

author img

By

Published : Jun 23, 2019, 4:28 PM IST

Updated : Jun 23, 2019, 5:19 PM IST

ರೆಸ್ಟೋರೆಂಟ್ ನಲ್ಲಿ ಆಕಸ್ಮಿಕ ಬೆಂಕಿ

ಕಲಬುರಗಿ:ರೆಸ್ಟೋರೆಂಟ್​ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ.

ರೆಸ್ಟೋರೆಂಟ್ ನಲ್ಲಿ ಆಕಸ್ಮಿಕ ಬೆಂಕಿ

ಜೇವರ್ಗಿ ಪಟ್ಟಣದಲ್ಲಿನ ಶರಣ ಕೃಪಾ ಬಾರ್ ಮತ್ತು ರೆಸ್ಟೋರೆಂಟ್​ನಲ್ಲಿ ದುರ್ಘಟನೆ ಸಂಭವಿಸಿದೆ. ಏಕಾಏಕಿ ಬೆಂಕಿ ಹತ್ತಿಕೊಂಡಿದ್ದು, ನೋಡುನೋಡುತ್ತಲೆ ರೆಸ್ಟೋರೆಂಟ್ ತುಂಬಾ ಆವರಿಕೊಂಡಿದೆ. ಬೆಂಕಿಯಿಂದಾಗಿ ಬಾರ್​ನ ಕೌಂಟರ್ ಮತ್ತು ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ‌. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕಲಬುರಗಿ:ರೆಸ್ಟೋರೆಂಟ್​ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ.

ರೆಸ್ಟೋರೆಂಟ್ ನಲ್ಲಿ ಆಕಸ್ಮಿಕ ಬೆಂಕಿ

ಜೇವರ್ಗಿ ಪಟ್ಟಣದಲ್ಲಿನ ಶರಣ ಕೃಪಾ ಬಾರ್ ಮತ್ತು ರೆಸ್ಟೋರೆಂಟ್​ನಲ್ಲಿ ದುರ್ಘಟನೆ ಸಂಭವಿಸಿದೆ. ಏಕಾಏಕಿ ಬೆಂಕಿ ಹತ್ತಿಕೊಂಡಿದ್ದು, ನೋಡುನೋಡುತ್ತಲೆ ರೆಸ್ಟೋರೆಂಟ್ ತುಂಬಾ ಆವರಿಕೊಂಡಿದೆ. ಬೆಂಕಿಯಿಂದಾಗಿ ಬಾರ್​ನ ಕೌಂಟರ್ ಮತ್ತು ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ‌. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Intro:ಕಲಬುರಗಿ:ರೆಸ್ಟೋರೆಂಟ್ ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಕಲಬುರ್ಗಿ ಜಿಲ್ಲೆ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದಲ್ಲಿನ ಶರಣ ಕೃಪಾ ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿ ದುರ್ಘಟನೆ ಸಂಭವಿಸಿದೆ.ಏಕಾಏಕಿ ಬೆಂಕಿ ಹತ್ತಿಕೊಂಡಿದ್ದು.ನೋಡುನೋಡುತ್ತಲೆ ರೆಸ್ಟೋರೆಂಟ್ ತಿಂಬ ಆವರಿಕೊಂಡಿದೆ.ಬೆಂಕಿಯಿಂದಾಗಿ ಬಾರಿ ಕೌಂಟರ್ ಮತ್ತು ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿದ್ದು.ಕೂಡಲೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ‌.ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.Body:ಕಲಬುರಗಿ:ರೆಸ್ಟೋರೆಂಟ್ ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಕಲಬುರ್ಗಿ ಜಿಲ್ಲೆ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದಲ್ಲಿನ ಶರಣ ಕೃಪಾ ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿ ದುರ್ಘಟನೆ ಸಂಭವಿಸಿದೆ.ಏಕಾಏಕಿ ಬೆಂಕಿ ಹತ್ತಿಕೊಂಡಿದ್ದು.ನೋಡುನೋಡುತ್ತಲೆ ರೆಸ್ಟೋರೆಂಟ್ ತಿಂಬ ಆವರಿಕೊಂಡಿದೆ.ಬೆಂಕಿಯಿಂದಾಗಿ ಬಾರಿ ಕೌಂಟರ್ ಮತ್ತು ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿದ್ದು.ಕೂಡಲೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ‌.ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.Conclusion:
Last Updated : Jun 23, 2019, 5:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.