ETV Bharat / state

ಮಂತ್ರಿಗಿರಿಗೆ ಲಾಬಿ: ಕಾರಜೋಳಗೆ ಡಿಸಿಎಂ ಪಟ್ಟ ನೀಡಲು ಆಗ್ರಹ - undefined

ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಉಪ ಮುಖ್ಯಮಂತ್ರಿ ಮಾಡಬೇಕೆಂದು ಮಾದಿಗ ಮಹಾಸಭಾ ಆಗ್ರಹಿಸಿದೆ.

ನಾಗರಾಜ ಗುಂಡಗುರ್ತಿ,
author img

By

Published : Jul 25, 2019, 6:28 PM IST

ಕಲಬುರಗಿ: ಮೈತ್ರಿ ಸರ್ಕಾರ ಪತನಗೊಂಡು ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಸರ್ಕಾರ ರಚನೆಗೂ ಮುನ್ನವೇ ಸಚಿವ ಸ್ಥಾನ ಮತ್ತು ಡಿಸಿಎಂ ಸ್ಥಾನಕ್ಕೆ ಲಾಬಿ ಶುರುವಾಗಿದೆ.

ನಾಗರಾಜ ಗುಂಡಗುರ್ತಿ, ರಾಜ್ಯಾಧ್ಯಕ್ಷ, ಅಣ್ಣಾಬಾಹು ಸಾಠೆ ಮಾದಿಗ ಮಹಾಸಭಾ

ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಉಪ ಮುಖ್ಯಮಂತ್ರಿ ಮಾಡಬೇಕೆಂದು ಅಣ್ಣಾಬಾಹು ಸಾಠೆ ಮಾದಿಗ ಮಹಾಸಭಾ ಬಿಜೆಪಿ ಹೈಕಮಾಂಡ್​ನ್ನು ಆಗ್ರಹಿಸಿದೆ.

ಕಲಬುರ್ಗಿಯಲ್ಲಿ ಮಾತನಾಡಿದ ಮಹಾಸಭಾದ ರಾಜ್ಯಾಧ್ಯಕ್ಷ ನಾಗರಾಜ ಗುಂಡಗುರ್ತಿ, ಕಳೆದ ಹಲವಾರು ಚುನಾವಣೆಗಳಲ್ಲಿ ಮಾದಿಗ ಸಮುದಾಯ ಬಿಜೆಪಿ ಪಕ್ಷ ಬೆಂಬಲಿಸಿದೆ. ಹೀಗಾಗಿ ಮಾದಿಗ ಸಮುದಾಯಕ್ಕೆ ಸೇರಿದ ಗೋವಿಂದ ಕಾರಜೋಳ ಅವರನ್ನು ಉಪ ಮುಖ್ಯಮಂತ್ರಿ ಮಾಡಿ, ಎಡಗೈ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ಕಲಬುರಗಿ: ಮೈತ್ರಿ ಸರ್ಕಾರ ಪತನಗೊಂಡು ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಸರ್ಕಾರ ರಚನೆಗೂ ಮುನ್ನವೇ ಸಚಿವ ಸ್ಥಾನ ಮತ್ತು ಡಿಸಿಎಂ ಸ್ಥಾನಕ್ಕೆ ಲಾಬಿ ಶುರುವಾಗಿದೆ.

ನಾಗರಾಜ ಗುಂಡಗುರ್ತಿ, ರಾಜ್ಯಾಧ್ಯಕ್ಷ, ಅಣ್ಣಾಬಾಹು ಸಾಠೆ ಮಾದಿಗ ಮಹಾಸಭಾ

ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಉಪ ಮುಖ್ಯಮಂತ್ರಿ ಮಾಡಬೇಕೆಂದು ಅಣ್ಣಾಬಾಹು ಸಾಠೆ ಮಾದಿಗ ಮಹಾಸಭಾ ಬಿಜೆಪಿ ಹೈಕಮಾಂಡ್​ನ್ನು ಆಗ್ರಹಿಸಿದೆ.

ಕಲಬುರ್ಗಿಯಲ್ಲಿ ಮಾತನಾಡಿದ ಮಹಾಸಭಾದ ರಾಜ್ಯಾಧ್ಯಕ್ಷ ನಾಗರಾಜ ಗುಂಡಗುರ್ತಿ, ಕಳೆದ ಹಲವಾರು ಚುನಾವಣೆಗಳಲ್ಲಿ ಮಾದಿಗ ಸಮುದಾಯ ಬಿಜೆಪಿ ಪಕ್ಷ ಬೆಂಬಲಿಸಿದೆ. ಹೀಗಾಗಿ ಮಾದಿಗ ಸಮುದಾಯಕ್ಕೆ ಸೇರಿದ ಗೋವಿಂದ ಕಾರಜೋಳ ಅವರನ್ನು ಉಪ ಮುಖ್ಯಮಂತ್ರಿ ಮಾಡಿ, ಎಡಗೈ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

Intro:ಕಲಬುರಗಿ:ಮೈತ್ರಿ ಸರ್ಕಾರ ಪತನಗೊಂಡು ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ ನಡೆಸಿದೆ.ಸರ್ಕಾರ ರಚನೆಗೂ ಮುನ್ನವೇ ಸಚಿವ ಸ್ಥಾನಕ್ಕೆ ಹಾಗೂ ಡಿಸಿಎಂ ಸ್ಥಾನಕ್ಕೆ ಲಾಬಿ ಶುರುವಾಗಿದೆ.

ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಉಪ ಮುಖ್ಯಮಂತ್ರಿ ಮಾಡಬೇಕೆಂದು ಅಣ್ಣಾಬಾಹು ಸಾಠೆ ಮಾದಿಗ ಮಹಾಸಭಾ ಬಿಜೆಪಿ ಹೈಕಮಾಂಡ್ ನ್ನು ಆಗ್ರಹಿಸಿದೆ. ಕಲಬುರ್ಗಿಯಲ್ಲಿ ಮಾತನಾಡಿದ ಮಹಾಸಭಾದ ರಾಜ್ಯಾಧ್ಯಕ್ಷ ನಾಗರಾಜ ಗುಂಡಗುರ್ತಿ, ಕಳೆದ ಹಲವಾರು ಚುನಾವಣೆಗಳಲ್ಲಿ ಮಾದಿಗ ಸಮುದಾಯ ಬಿಜೆಪಿ ಪಕ್ಷವನ್ನು ಬೆಂಬಲಿಸಿದೆ. ಹೀಗಾಗಿ ಮಾದಿಗ ಸಮುದಾಯಕ್ಕೆ ಸೇರಿದ ಗೋವಿಂದ ಕಾರಜೋಳ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿಸಿ, ಎಡಗೈ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ಬೈಟ್-ನಾಗರಾಜ ಗುಂಡಗುರ್ತಿ, ರಾಜ್ಯಾಧ್ಯಕ್ಷ, ಅಣ್ಣಾಬಾಹು ಸಾಠೆ ಮಾದಿಗ ಮಹಾಸಭಾ.Body:ಕಲಬುರಗಿ:ಮೈತ್ರಿ ಸರ್ಕಾರ ಪತನಗೊಂಡು ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ ನಡೆಸಿದೆ.ಸರ್ಕಾರ ರಚನೆಗೂ ಮುನ್ನವೇ ಸಚಿವ ಸ್ಥಾನಕ್ಕೆ ಹಾಗೂ ಡಿಸಿಎಂ ಸ್ಥಾನಕ್ಕೆ ಲಾಬಿ ಶುರುವಾಗಿದೆ.

ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಉಪ ಮುಖ್ಯಮಂತ್ರಿ ಮಾಡಬೇಕೆಂದು ಅಣ್ಣಾಬಾಹು ಸಾಠೆ ಮಾದಿಗ ಮಹಾಸಭಾ ಬಿಜೆಪಿ ಹೈಕಮಾಂಡ್ ನ್ನು ಆಗ್ರಹಿಸಿದೆ. ಕಲಬುರ್ಗಿಯಲ್ಲಿ ಮಾತನಾಡಿದ ಮಹಾಸಭಾದ ರಾಜ್ಯಾಧ್ಯಕ್ಷ ನಾಗರಾಜ ಗುಂಡಗುರ್ತಿ, ಕಳೆದ ಹಲವಾರು ಚುನಾವಣೆಗಳಲ್ಲಿ ಮಾದಿಗ ಸಮುದಾಯ ಬಿಜೆಪಿ ಪಕ್ಷವನ್ನು ಬೆಂಬಲಿಸಿದೆ. ಹೀಗಾಗಿ ಮಾದಿಗ ಸಮುದಾಯಕ್ಕೆ ಸೇರಿದ ಗೋವಿಂದ ಕಾರಜೋಳ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿಸಿ, ಎಡಗೈ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ಬೈಟ್-ನಾಗರಾಜ ಗುಂಡಗುರ್ತಿ, ರಾಜ್ಯಾಧ್ಯಕ್ಷ, ಅಣ್ಣಾಬಾಹು ಸಾಠೆ ಮಾದಿಗ ಮಹಾಸಭಾ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.