ETV Bharat / state

ದೀರ್ಘದಂಡ ನಮಸ್ಕಾರ ಹಾಕಿ ಪ್ರತಿಭಟನೆ ನಡೆಸಿದ ಹಡಪದ ಸಮಾಜ

author img

By

Published : Jan 28, 2020, 8:28 PM IST

ಹಡಪದ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕಲಬುರಗಿಯಲ್ಲಿ ವಿನೂತನವಾಗಿ ಪ್ರತಿಭಟಿಸಲಾಯಿತು.

hadapada samaja protest in kalaburagi
ದೀರ್ಘದಂಡ ನಮಸ್ಕಾರ ಹಾಕಿ ಪ್ರತಿಭಟನೆ ನಡೆಸಿದ ಹಡಪದ ಸಮಾಜ

ಕಲಬುರಗಿ: ಹಡಪದ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕಲಬುರಗಿಯಲ್ಲಿ ವಿನೂತನವಾಗಿ ಪ್ರತಿಭಟಿಸಲಾಯಿತು. ಅಖಿಲ ಕರ್ನಾಟಕ ಹಡಪದ ಸಮಾಜದ ವತಿಯಿಂದ ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದಿಂದ, ಜಿಲ್ಲಾಧಿಕಾರಿ ಕಚೇರಿವರೆಗೂ ದೀರ್ಘ ದಂಡ ನಮಸ್ಕಾರ ಹಾಕಲಾಯಿತು.

ದೀರ್ಘದಂಡ ನಮಸ್ಕಾರ ಹಾಕಿ ಪ್ರತಿಭಟನೆ ನಡೆಸಿದ ಹಡಪದ ಸಮಾಜ

ಹಡಪದ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ, ಗ್ರಾಮೀಣ ಭಾಗದಲ್ಲಿ ಕ್ಷೌರ ಕುಟೀರ ಸ್ಥಾಪನೆ, ಹಡಪದ ಸಮಾಜವನ್ನು ಪರಿಶಿಷ್ಟ ಪಂಗಡ ಅಥವಾ ಪ್ರವರ್ಗ-1 ಕ್ಕೆ ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಯಿತು. ಕೂಡಲೇ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದರು.

ಕಲಬುರಗಿ: ಹಡಪದ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕಲಬುರಗಿಯಲ್ಲಿ ವಿನೂತನವಾಗಿ ಪ್ರತಿಭಟಿಸಲಾಯಿತು. ಅಖಿಲ ಕರ್ನಾಟಕ ಹಡಪದ ಸಮಾಜದ ವತಿಯಿಂದ ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದಿಂದ, ಜಿಲ್ಲಾಧಿಕಾರಿ ಕಚೇರಿವರೆಗೂ ದೀರ್ಘ ದಂಡ ನಮಸ್ಕಾರ ಹಾಕಲಾಯಿತು.

ದೀರ್ಘದಂಡ ನಮಸ್ಕಾರ ಹಾಕಿ ಪ್ರತಿಭಟನೆ ನಡೆಸಿದ ಹಡಪದ ಸಮಾಜ

ಹಡಪದ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ, ಗ್ರಾಮೀಣ ಭಾಗದಲ್ಲಿ ಕ್ಷೌರ ಕುಟೀರ ಸ್ಥಾಪನೆ, ಹಡಪದ ಸಮಾಜವನ್ನು ಪರಿಶಿಷ್ಟ ಪಂಗಡ ಅಥವಾ ಪ್ರವರ್ಗ-1 ಕ್ಕೆ ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಯಿತು. ಕೂಡಲೇ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದರು.

Intro:ಕಲಬುರಗಿ:ಪಡಪದ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಈಡೇರಿಕೆಗೆ ಆಗ್ರಹಿಸಿ ಕಲಬುರಗಿಯಲ್ಲಿ ವಿನೂತನವಾಗಿ ಪ್ರತಿಭಟಿಸಲಾಯಿತು. ಅಖಿಲ ಕರ್ನಾಟಕ ಹಡಪದ ಸಮಾಜದ ನೇತೃತ್ವದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ದೀರ್ಘ ದಂಡ ನಮಸ್ಕಾರ ಹಾಕಿ ಪ್ರತಿಭಟಿಸಲಾಯಿತು. ದೀರ್ಘದಂಡ ನಮಸ್ಕಾರ ಹಾಕುತ್ತಲೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಡಪದ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಬೇಕು. ಗ್ರಾಮೀಣ ಭಾಗದಲ್ಲಿ ಕ್ಷೌರ ಕುಟೀರ ಸ್ಥಾಪನೆ, ಹಡಪದ ಸಮಾಜವನ್ನು ಪರಿಶಿಷ್ಟ ಪಂಗಡ ಅಥವಾ ಪ್ರವರ್ಗ-1 ಕ್ಕೆ ಸೇರಿಸುವುದೂ ಸೇರಿದಂತೆ ವಿವಿಧ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಯಿತು. ಕೊಡಲೆ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.Body:ಕಲಬುರಗಿ:ಪಡಪದ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಈಡೇರಿಕೆಗೆ ಆಗ್ರಹಿಸಿ ಕಲಬುರಗಿಯಲ್ಲಿ ವಿನೂತನವಾಗಿ ಪ್ರತಿಭಟಿಸಲಾಯಿತು. ಅಖಿಲ ಕರ್ನಾಟಕ ಹಡಪದ ಸಮಾಜದ ನೇತೃತ್ವದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ದೀರ್ಘ ದಂಡ ನಮಸ್ಕಾರ ಹಾಕಿ ಪ್ರತಿಭಟಿಸಲಾಯಿತು. ದೀರ್ಘದಂಡ ನಮಸ್ಕಾರ ಹಾಕುತ್ತಲೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಡಪದ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಬೇಕು. ಗ್ರಾಮೀಣ ಭಾಗದಲ್ಲಿ ಕ್ಷೌರ ಕುಟೀರ ಸ್ಥಾಪನೆ, ಹಡಪದ ಸಮಾಜವನ್ನು ಪರಿಶಿಷ್ಟ ಪಂಗಡ ಅಥವಾ ಪ್ರವರ್ಗ-1 ಕ್ಕೆ ಸೇರಿಸುವುದೂ ಸೇರಿದಂತೆ ವಿವಿಧ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಯಿತು. ಕೊಡಲೆ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.