ETV Bharat / state

ಕಲಬುರಗಿಯಲ್ಲಿ ಸಿಎಂ ಗ್ರಾಮ ಗ್ರಾಮವಾಸ್ತವ್ಯ: ಮಧುವಣಗಿತ್ತಿಯಂತೆ ಸಿಂಗಾರಗೊಂಡ ಹೇರೂರು ಶಾಲೆ!

ನಾಳೆ ಕಲಬುರಗಿ ಜಿಲ್ಲೆಯ ಹೇರೂರು ಗ್ರಾಮದಲ್ಲಿ ಸಿಎಂ ಗ್ರಾಮವಾಸ್ತವ್ಯ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

author img

By

Published : Jun 21, 2019, 7:29 PM IST

ಸಿಎಂ ಗ್ರಾಮವಾಸ್ತವ್ಯಕ್ಕೆ ಸಕಲ ಸಿದ್ಧತೆ

ಕಲಬುರಗಿ: ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯಕ್ಕಾಗಿ ಕಲಬುರಗಿ ಜಿಲ್ಲೆ ಅಫಜಲಪುರ ಕ್ಷೇತ್ರದಲ್ಲಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇರೂರು ಗ್ರಾಮಕ್ಕೆ ಆಗಮಿಸಲಿದ್ದು,ರಾತ್ರಿ ಇಲ್ಲಿಯೇ ತಂಗಲಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಕಲಬುರಗಿ ಜಿಲ್ಲೆ ಅಫಜಲಪುರ ಕ್ಷೇತ್ರದ ಹೇರೂರು(ಬಿ) ಗ್ರಾಮದಲ್ಲಿ ಜೂನ್ 22 ರಂದು ವಾಸ್ತವ್ಯ ಮಾಡಲಿದ್ದಾರೆ. ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಕೈಗೊಂಡ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ವಾಸ್ತವ್ಯ ಮಾಡಲಿರುವ ಶಾಲೆಗೆ ಬಣ್ಣ ಹಚ್ಚಿ, ಕಾಂಪೌಂಡ್ ಗೋಡೆ ನಿರ್ಮಿಸಿ, ಶೌಚಾಲಯ, ಬಾತ್ ರೂಮ್ ವ್ಯವಸ್ಥೆ ಹಾಗು ಶಾಲೆಗೆ ಹೊಸ ಬೆಂಚುಗಳು ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಮಾಡಲಾಗಿದೆ.

ಮುಖ್ಯಮಂತ್ರಿಗಳ ಸ್ವಾಗತಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉತ್ಸುಕರಾಗಿ ಕಾದು ನೋಡುತ್ತಿದ್ದಾರೆ. ಅವರು ನಮ್ಮ ಶಾಲೆಗೆ ಭೇಟಿ ನೀಡುತ್ತಿರುವುದೇ ನಮ್ಮ ಸೌಭಾಗ್ಯ. ಸಿಎಂ ಸ್ವಾಗತಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ.

ಇನ್ನು,ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಹೇರೂರು ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಭದ್ರತೆಗಾಗಿ ಮುನ್ನೂರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸಿಎಂ ಗ್ರಾಮವಾಸ್ತವ್ಯಕ್ಕೆ ಸಕಲ ಸಿದ್ಧತೆ

ಕಾರ್ಯಕ್ರಮದ ವಿವರ:

ಬೆಳಿಗ್ಗೆ 10 ಗಂಟೆಗೆ ಹೇರೂರು ಗ್ರಾಮಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಜೆ 5 ಗಂಟೆವರೆಗೂ ಜನತಾ ದರ್ಶನ ಮಾಡಲಿದ್ದಾರೆ. ಜೋಗೂರು ರಸ್ತೆಯಲ್ಲಿ ಇದಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಅಧಿಕಾರಿಗಳು ಮತ್ತು ಜನರು ಕೂರಲು ಸುಮಾರು 10 ಸಾವಿರ ಆಸನದ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ. ಅಲ್ಲದೆ ವಿವಿಧ ಇಲಾಖೆಗಳ ಸ್ಟಾಲ್ ಗಳನ್ನೂ ಹಾಕಲಾಗುತ್ತಿದೆ. ಜನತಾ ದರ್ಶನದ ನಂತರ ಶಾಲೆಗೆ ತೆರಳಲಿರುವ ಕುಮಾರಸ್ವಾಮಿ, ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲಿದ್ದಾರೆ. ನಂತರ ಶಾಲಾ ಮಕ್ಕಳೊಂದಿಗೆ ಸಹ ಪಂಕ್ತಿ ಭೋಜನ ಸೇವಿಸಿ ಶಾಲೆಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಕಲಬುರಗಿ: ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯಕ್ಕಾಗಿ ಕಲಬುರಗಿ ಜಿಲ್ಲೆ ಅಫಜಲಪುರ ಕ್ಷೇತ್ರದಲ್ಲಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇರೂರು ಗ್ರಾಮಕ್ಕೆ ಆಗಮಿಸಲಿದ್ದು,ರಾತ್ರಿ ಇಲ್ಲಿಯೇ ತಂಗಲಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಕಲಬುರಗಿ ಜಿಲ್ಲೆ ಅಫಜಲಪುರ ಕ್ಷೇತ್ರದ ಹೇರೂರು(ಬಿ) ಗ್ರಾಮದಲ್ಲಿ ಜೂನ್ 22 ರಂದು ವಾಸ್ತವ್ಯ ಮಾಡಲಿದ್ದಾರೆ. ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಕೈಗೊಂಡ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ವಾಸ್ತವ್ಯ ಮಾಡಲಿರುವ ಶಾಲೆಗೆ ಬಣ್ಣ ಹಚ್ಚಿ, ಕಾಂಪೌಂಡ್ ಗೋಡೆ ನಿರ್ಮಿಸಿ, ಶೌಚಾಲಯ, ಬಾತ್ ರೂಮ್ ವ್ಯವಸ್ಥೆ ಹಾಗು ಶಾಲೆಗೆ ಹೊಸ ಬೆಂಚುಗಳು ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಮಾಡಲಾಗಿದೆ.

ಮುಖ್ಯಮಂತ್ರಿಗಳ ಸ್ವಾಗತಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉತ್ಸುಕರಾಗಿ ಕಾದು ನೋಡುತ್ತಿದ್ದಾರೆ. ಅವರು ನಮ್ಮ ಶಾಲೆಗೆ ಭೇಟಿ ನೀಡುತ್ತಿರುವುದೇ ನಮ್ಮ ಸೌಭಾಗ್ಯ. ಸಿಎಂ ಸ್ವಾಗತಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ.

ಇನ್ನು,ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಹೇರೂರು ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಭದ್ರತೆಗಾಗಿ ಮುನ್ನೂರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸಿಎಂ ಗ್ರಾಮವಾಸ್ತವ್ಯಕ್ಕೆ ಸಕಲ ಸಿದ್ಧತೆ

ಕಾರ್ಯಕ್ರಮದ ವಿವರ:

ಬೆಳಿಗ್ಗೆ 10 ಗಂಟೆಗೆ ಹೇರೂರು ಗ್ರಾಮಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಜೆ 5 ಗಂಟೆವರೆಗೂ ಜನತಾ ದರ್ಶನ ಮಾಡಲಿದ್ದಾರೆ. ಜೋಗೂರು ರಸ್ತೆಯಲ್ಲಿ ಇದಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಅಧಿಕಾರಿಗಳು ಮತ್ತು ಜನರು ಕೂರಲು ಸುಮಾರು 10 ಸಾವಿರ ಆಸನದ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ. ಅಲ್ಲದೆ ವಿವಿಧ ಇಲಾಖೆಗಳ ಸ್ಟಾಲ್ ಗಳನ್ನೂ ಹಾಕಲಾಗುತ್ತಿದೆ. ಜನತಾ ದರ್ಶನದ ನಂತರ ಶಾಲೆಗೆ ತೆರಳಲಿರುವ ಕುಮಾರಸ್ವಾಮಿ, ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲಿದ್ದಾರೆ. ನಂತರ ಶಾಲಾ ಮಕ್ಕಳೊಂದಿಗೆ ಸಹ ಪಂಕ್ತಿ ಭೋಜನ ಸೇವಿಸಿ ಶಾಲೆಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

Intro:ಕಲಬುರಗಿ:ಮುಖ್ಯಮಂತ್ರಿ ಗ್ರಾಮ ವಾಸ್ತವ್ಯಕ್ಕಾಗಿ ಕಲಬುರ್ಗಿ ಜಿಲ್ಲೆ ಅಫಜಲಪುರ ಕ್ಷೇತ್ರದಲ್ಲಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ.ನಾಳೆ ಬೆಳಿಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮಕ್ಕೆ ಆಗಮಿಸಲಿದ್ದು, ಅಂದು ರಾತ್ರಿ ಅಲ್ಲಿಯೇ ತಂಗಲಿದ್ದಾರೆ.ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೂ ಜನತಾ ದರ್ಶನ ನಡೆಸಲಿರುವ ಸಿಎಂ, ಸಂಜೆ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲಿದ್ದಾರೆ.ನಂತರ ಶಾಲೆಯಲ್ಲಿಯೇ ವಾಸ್ತವ್ಯ ಮಾಡಲಿದ್ದು, ಕೊನೆಯ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ. ಮುಖ್ಯಮಂತ್ರಿ ಸ್ವಾಗತಕ್ಕೆ ಹೆಸೂರು ಗ್ರಾಮಸ್ಥರು ಉತ್ಸುಕರಾಗಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಕಲಬುರ್ಗಿ ಜಿಲ್ಲೆ ಅಫಜಲಪುರ ಕ್ಷೇತ್ರದ ಹೆರೂರು(ಬಿ) ಗ್ರಾಮದಲ್ಲಿ ಜೂನ್ 22 ರಂದು ವಾಸ್ತವ್ಯ ಮಾಡಲಿದ್ದಾರೆ. ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಕೈಗೊಂಡ ಸಿದ್ಧತೆಗಳು ಬರುತೇಕ ಪೂರ್ಣಗೊಂಡಿವೆ. ವಾಸ್ತವ್ಯ ಮಾಡಲಿರುವ ಶಾಲೆಗೆ ಬಣ್ಣ ಹಚ್ಚಿ, ಕಾಂಪೌಂಡ್ ಗೋಡೆ ನಿರ್ಮಿಸಿ, ಶೌಚಾಲಯ, ಬಾತ್ ರೂಮ್ ವ್ಯವಸ್ಥೆ ಸೇರಿದಂತೆ ಇತರೆ ಕೆಲಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಕಾರ್ಯವೂ ನಡೆದಿದೆ. ಮುಖ್ಯಮಂತ್ರಿಗಳ ವಾಸ್ತವ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಳಾಗಿದೆ. ಸಿದ್ಧತೆಗಳು ಸರಳವಾರಿ ಇರಲಿ ಎಂದು ಮುಖ್ಯಮಂತ್ರಿಗಳು ನಿರ್ದೇಶನ ನೀಡಿರುವುದರಿಂದಾಗಿ ಯಾವುದೇ ಆಡಂಬರಗಳನ್ನು ಮಾಡದೆ ಸರಳವಾಗಿ ಸಿದ್ಧತಾ ಕಾರ್ಯ ಕೈಗೊಂಡಿರುವುದಾಗಿ ಜಿಲ್ಲಾ ಪಂಚಾಯ್ತಿ ಸದಸ್ಯ ದಿಲೀಪ್ ಪಾಟೀಲ ತಿಳಿಸಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಹೆರೂರು ಗ್ರಾಮಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಜೆ 5 ಗಂಟೆವರೆಗೂ ಜನತಾ ದರ್ಶನ ಮಾಡಲಿದ್ದಾರೆ. ಜೋಗೂರು ರಸ್ತೆಯಲ್ಲಿ ಇದಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಮಾಡಲಿದೆ. ಅಧಿಕಾರಿಗಳು ಮತ್ತು ಜನರು ಕೂಡಲು ಸುಮಾರು 10 ಸಾವಿರ ಆಸನದ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ. ಅಲ್ಲದೆ ವಿವಿಧ ಇಲಾಖೆಗಳ ಸ್ಟಾಲ್ ಗಳನ್ನೂ ಹಾಕಲಾಗುತ್ತಿದೆ. ಜನತಾ ದರ್ಶನದ ನಂತರ ಶಾಲೆಗೆ ತೆರಳಲಿರುವ ಕುಮಾರಸ್ವಾಮಿ, ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲಿದ್ದಾರೆ. ನಂತರ ಶಾಲಾ ಮಕ್ಕಳೊಂದಿಗೆ ಸಹ ಪಂಕ್ತಿ ಭೋಜನ ಸೇವಿಸಿ ಶಾಲೆಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಮಧುವಣಗಿತ್ತಿಯಂತೆ ಶೃಂಗಾರಗೊಂಡ ಹೇರೂರ್ ಸರಕಾರಿ ಶಾಲೆ.

ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ವಾಸ್ತವ್ಯ ಮಾಡಲಿರುವ ಶಾಲೆ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಶಾಲೆಗೆ ಹೊರ ಬೆಂಚ್ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮುಖ್ಯಮಂತ್ರಿಗಳ ಸ್ವಾಗತಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉತ್ಸುಕರಾಗಿ ಕಾದು ನೋಡುತ್ತಿದ್ದಾರೆ. ಅವರು ನಮ್ಮ ಶಾಲೆಗೆ ಭೇಟಿ ನೀಡುತ್ತಿರುವುದೇ ನಮ್ಮ ಸೌಭಾಗ್ಯ. ಆವರ ಸ್ವಾಗತಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ.

ಬಿಗಿ ಪೋಲೀಸ್ ಬಂದೋಬಸ್ತ್.

ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಹೇರೂರು ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಭದ್ರತೆಗಾಗಿ ಮುನ್ನೂರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಇನ್ನು ಮುಖ್ಯಮಂತ್ರಿಗಳಿಗೆ ಸ್ವಾಗತ ಕೋರಿ ಹೇರೂರು ರಸ್ತೆಯ ಮಾರ್ಗ ಮಧ್ಯದಲ್ಲಿ ಬ್ಯಾನರ್, ಬಂಟಿಂಗ್ ಗಳು ರಾರಾಜಿಸುತ್ತಿವೆ. ಮುಖ್ಯಮಂತ್ರಿಗಳ ಭವ್ಯ ಸ್ವಾಗತಕ್ಕೆ ಹೇರೂರ್ ಸಜ್ಜುಗೊಂಡಿದೆ.


ಬೈಟ್-1.ದಿಲೀಪ್ ಪಾಟೀಲ, ಜಿಲ್ಲಾ ಪಂಚಾಯ್ತಿ ಸದಸ್ಯ.(ಲೈಟ್ ಗ್ರೀನ್ ಶರ್ಟ್)

ಬೈಟ್-2. ರಾಜಶೇಖರ್, ಶಾಲಾ ಮುಖ್ಯೋಪಾಧ್ಯಾಯ, ಹೇರೂರು ಸರಕಾರಿ ಶಾಲೆ.

ಬೈಟ್-3.ಹನೀಫಾ,ವಿದ್ಯಾರ್ಥಿನಿ (ಗ್ರೀನ್ ಡ್ರೆಸ್)

ಬೈಟ್-4.ಈರಮ್ಮಾ,ವಿದ್ಯಾರ್ಥಿನಿ.2.(ಸ್ಕೂಲ್ ಡ್ರೆಸ್)Body:ಕಲಬುರಗಿ:ಮುಖ್ಯಮಂತ್ರಿ ಗ್ರಾಮ ವಾಸ್ತವ್ಯಕ್ಕಾಗಿ ಕಲಬುರ್ಗಿ ಜಿಲ್ಲೆ ಅಫಜಲಪುರ ಕ್ಷೇತ್ರದಲ್ಲಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ.ನಾಳೆ ಬೆಳಿಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮಕ್ಕೆ ಆಗಮಿಸಲಿದ್ದು, ಅಂದು ರಾತ್ರಿ ಅಲ್ಲಿಯೇ ತಂಗಲಿದ್ದಾರೆ.ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೂ ಜನತಾ ದರ್ಶನ ನಡೆಸಲಿರುವ ಸಿಎಂ, ಸಂಜೆ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲಿದ್ದಾರೆ.ನಂತರ ಶಾಲೆಯಲ್ಲಿಯೇ ವಾಸ್ತವ್ಯ ಮಾಡಲಿದ್ದು, ಕೊನೆಯ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ. ಮುಖ್ಯಮಂತ್ರಿ ಸ್ವಾಗತಕ್ಕೆ ಹೆಸೂರು ಗ್ರಾಮಸ್ಥರು ಉತ್ಸುಕರಾಗಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಕಲಬುರ್ಗಿ ಜಿಲ್ಲೆ ಅಫಜಲಪುರ ಕ್ಷೇತ್ರದ ಹೆರೂರು(ಬಿ) ಗ್ರಾಮದಲ್ಲಿ ಜೂನ್ 22 ರಂದು ವಾಸ್ತವ್ಯ ಮಾಡಲಿದ್ದಾರೆ. ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಕೈಗೊಂಡ ಸಿದ್ಧತೆಗಳು ಬರುತೇಕ ಪೂರ್ಣಗೊಂಡಿವೆ. ವಾಸ್ತವ್ಯ ಮಾಡಲಿರುವ ಶಾಲೆಗೆ ಬಣ್ಣ ಹಚ್ಚಿ, ಕಾಂಪೌಂಡ್ ಗೋಡೆ ನಿರ್ಮಿಸಿ, ಶೌಚಾಲಯ, ಬಾತ್ ರೂಮ್ ವ್ಯವಸ್ಥೆ ಸೇರಿದಂತೆ ಇತರೆ ಕೆಲಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಕಾರ್ಯವೂ ನಡೆದಿದೆ. ಮುಖ್ಯಮಂತ್ರಿಗಳ ವಾಸ್ತವ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಳಾಗಿದೆ. ಸಿದ್ಧತೆಗಳು ಸರಳವಾರಿ ಇರಲಿ ಎಂದು ಮುಖ್ಯಮಂತ್ರಿಗಳು ನಿರ್ದೇಶನ ನೀಡಿರುವುದರಿಂದಾಗಿ ಯಾವುದೇ ಆಡಂಬರಗಳನ್ನು ಮಾಡದೆ ಸರಳವಾಗಿ ಸಿದ್ಧತಾ ಕಾರ್ಯ ಕೈಗೊಂಡಿರುವುದಾಗಿ ಜಿಲ್ಲಾ ಪಂಚಾಯ್ತಿ ಸದಸ್ಯ ದಿಲೀಪ್ ಪಾಟೀಲ ತಿಳಿಸಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಹೆರೂರು ಗ್ರಾಮಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಜೆ 5 ಗಂಟೆವರೆಗೂ ಜನತಾ ದರ್ಶನ ಮಾಡಲಿದ್ದಾರೆ. ಜೋಗೂರು ರಸ್ತೆಯಲ್ಲಿ ಇದಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಮಾಡಲಿದೆ. ಅಧಿಕಾರಿಗಳು ಮತ್ತು ಜನರು ಕೂಡಲು ಸುಮಾರು 10 ಸಾವಿರ ಆಸನದ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ. ಅಲ್ಲದೆ ವಿವಿಧ ಇಲಾಖೆಗಳ ಸ್ಟಾಲ್ ಗಳನ್ನೂ ಹಾಕಲಾಗುತ್ತಿದೆ. ಜನತಾ ದರ್ಶನದ ನಂತರ ಶಾಲೆಗೆ ತೆರಳಲಿರುವ ಕುಮಾರಸ್ವಾಮಿ, ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲಿದ್ದಾರೆ. ನಂತರ ಶಾಲಾ ಮಕ್ಕಳೊಂದಿಗೆ ಸಹ ಪಂಕ್ತಿ ಭೋಜನ ಸೇವಿಸಿ ಶಾಲೆಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಮಧುವಣಗಿತ್ತಿಯಂತೆ ಶೃಂಗಾರಗೊಂಡ ಹೇರೂರ್ ಸರಕಾರಿ ಶಾಲೆ.

ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ವಾಸ್ತವ್ಯ ಮಾಡಲಿರುವ ಶಾಲೆ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಶಾಲೆಗೆ ಹೊರ ಬೆಂಚ್ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮುಖ್ಯಮಂತ್ರಿಗಳ ಸ್ವಾಗತಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉತ್ಸುಕರಾಗಿ ಕಾದು ನೋಡುತ್ತಿದ್ದಾರೆ. ಅವರು ನಮ್ಮ ಶಾಲೆಗೆ ಭೇಟಿ ನೀಡುತ್ತಿರುವುದೇ ನಮ್ಮ ಸೌಭಾಗ್ಯ. ಆವರ ಸ್ವಾಗತಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ.

ಬಿಗಿ ಪೋಲೀಸ್ ಬಂದೋಬಸ್ತ್.

ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಹೇರೂರು ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಭದ್ರತೆಗಾಗಿ ಮುನ್ನೂರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಇನ್ನು ಮುಖ್ಯಮಂತ್ರಿಗಳಿಗೆ ಸ್ವಾಗತ ಕೋರಿ ಹೇರೂರು ರಸ್ತೆಯ ಮಾರ್ಗ ಮಧ್ಯದಲ್ಲಿ ಬ್ಯಾನರ್, ಬಂಟಿಂಗ್ ಗಳು ರಾರಾಜಿಸುತ್ತಿವೆ. ಮುಖ್ಯಮಂತ್ರಿಗಳ ಭವ್ಯ ಸ್ವಾಗತಕ್ಕೆ ಹೇರೂರ್ ಸಜ್ಜುಗೊಂಡಿದೆ.


ಬೈಟ್-1.ದಿಲೀಪ್ ಪಾಟೀಲ, ಜಿಲ್ಲಾ ಪಂಚಾಯ್ತಿ ಸದಸ್ಯ.(ಲೈಟ್ ಗ್ರೀನ್ ಶರ್ಟ್)

ಬೈಟ್-2. ರಾಜಶೇಖರ್, ಶಾಲಾ ಮುಖ್ಯೋಪಾಧ್ಯಾಯ, ಹೇರೂರು ಸರಕಾರಿ ಶಾಲೆ.

ಬೈಟ್-3.ಹನೀಫಾ,ವಿದ್ಯಾರ್ಥಿನಿ (ಗ್ರೀನ್ ಡ್ರೆಸ್)

ಬೈಟ್-4.ಈರಮ್ಮಾ,ವಿದ್ಯಾರ್ಥಿನಿ.2.(ಸ್ಕೂಲ್ ಡ್ರೆಸ್)Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.