ETV Bharat / state

ಅಫಜಲಪುರದಲ್ಲಿ ಅಕ್ರಮ ನಾಡ ಪಿಸ್ತೂಲ್ ವಶ: ಆರೋಪಿ ಎಸ್ಕೇಪ್ - pistol seizure in kalburgi

ಅಕ್ರಮ ನಾಡ ಪಿಸ್ತೂಲ್ ಹೊಂದಿದ್ದ ಆರೋಪಿಯನ್ನು ಬಂಧಿಸುವ ವೇಳೆ ಕಾಂಪೌಂಡ್ ಜಿಗಿದು ಪರಾರಿಯಾದ ಘಟನೆ ಅಫಜಲಪುರ  ಬಸ್​ಸ್ಟ್ಯಾಂಡ್​ ಬಳಿ ನಡೆದಿದೆ‌.

ಅಫಜಲಪುರದಲ್ಲಿ ಅಕ್ರಮ ನಾಡ ಪಿಸ್ತೂಲ್ ವಶ: ಆರೋಪಿ ಎಸ್ಕೇಪ್
author img

By

Published : Oct 29, 2019, 12:41 PM IST

ಕಲಬುರಗಿ: ಅಕ್ರಮ ನಾಡ ಪಿಸ್ತೂಲ್ ಹೊಂದಿದ್ದ ಆರೋಪಿಯನ್ನು ಬಂಧಿಸುವ ವೇಳೆ ಕಾಂಪೌಂಡ್ ಜಿಗಿದು ಪರಾರಿಯಾದ ಘಟನೆ ಅಫಜಲಪುರ ಬಸ್​ಸ್ಟ್ಯಾಂಡ್​ ಬಳಿ ನಡೆದಿದೆ‌.

ಅಬ್ದುಲ್ ಖಾದರ್ ಪರಾರಿಯಾದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ಚಲನ ವಲನಗಳಿಂದ ಅನುಮಾನಗೊಂಡು ವಿಚಾರಣೆ ಮಾಡಲು ಪೊಲೀಸರು ಮುಂದಾದಾಗ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾನೆ. ಪರಾರಿಯಾಗುವಾಗ ಆತನ ಬಳಿ ಇದ್ದ ನಾಡ ಪಿಸ್ತೂಲ್ ಕೆಳಗೆ ಬಿದ್ದಿದೆ. ಸದ್ಯ 1 ಪಿಸ್ತೂಲ್, ಹಾಗೂ 1 ಜೀವಂತ ಗುಂಡನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ತೆಲೆ ಮೆರೆಸಿಕೊಂಡ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ: ಅಕ್ರಮ ನಾಡ ಪಿಸ್ತೂಲ್ ಹೊಂದಿದ್ದ ಆರೋಪಿಯನ್ನು ಬಂಧಿಸುವ ವೇಳೆ ಕಾಂಪೌಂಡ್ ಜಿಗಿದು ಪರಾರಿಯಾದ ಘಟನೆ ಅಫಜಲಪುರ ಬಸ್​ಸ್ಟ್ಯಾಂಡ್​ ಬಳಿ ನಡೆದಿದೆ‌.

ಅಬ್ದುಲ್ ಖಾದರ್ ಪರಾರಿಯಾದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ಚಲನ ವಲನಗಳಿಂದ ಅನುಮಾನಗೊಂಡು ವಿಚಾರಣೆ ಮಾಡಲು ಪೊಲೀಸರು ಮುಂದಾದಾಗ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾನೆ. ಪರಾರಿಯಾಗುವಾಗ ಆತನ ಬಳಿ ಇದ್ದ ನಾಡ ಪಿಸ್ತೂಲ್ ಕೆಳಗೆ ಬಿದ್ದಿದೆ. ಸದ್ಯ 1 ಪಿಸ್ತೂಲ್, ಹಾಗೂ 1 ಜೀವಂತ ಗುಂಡನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ತೆಲೆ ಮೆರೆಸಿಕೊಂಡ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಲಬುರಗಿ: ಅಕ್ರಮ ನಾಡ ಪಿಸ್ತೂಲ್ ಹೊಂದಿದ್ದ ಆರೋಪಿಯನ್ನು ಬಂಧಿಸುವ ವೇಳೆ ಕಾಂಪೌಂಡ್ ಜಿಗಿದು ಪರಾರಿಯಾದ ಘಟನೆ ಅಫಜಲಪೂರ ಬಸ್ಟ್ಯಾಂಡ್ ನಲ್ಲಿ ನಡೆದಿದೆ‌. ಅಬ್ದುಲ್ ಖಾದರ್ ಪರಾರಿಯಾದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ಚಲನವಲನಗಳಿಂದ ಅನುಮಾಗೊಂಡು ವಿಚಾರಣೆ ಮಾಡಲು ಪೊಲೀಸರು ಮುಂದಾದಾಗ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾನೆ. ಪರಾರಿಯಾಗುವಾಗ ಆತನ ಬಳಿ ಇದ್ದ ನಾಡ ಪಿಸ್ತುಲ್ ಕೆಳಗೆ ಬಿದ್ದಿದೆ. ಸದ್ಯ ಒಂದು ಪಿಸ್ತೂಲ್, ಒಂದು ಜೀವಂತ ಗುಂಡು ಪೊಲೀಸರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ತೆಲೆ ಮೆರೆಸಿಕೊಂಡ ಆರೋಪಿಯ ಬಂಧನಕ್ಕೆ ಜಾಲ ಬಿಸಿದ್ದಾರೆ. ಈ ಕುರಿತು ಅಫಜಲಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:ಕಲಬುರಗಿ: ಅಕ್ರಮ ನಾಡ ಪಿಸ್ತೂಲ್ ಹೊಂದಿದ್ದ ಆರೋಪಿಯನ್ನು ಬಂಧಿಸುವ ವೇಳೆ ಕಾಂಪೌಂಡ್ ಜಿಗಿದು ಪರಾರಿಯಾದ ಘಟನೆ ಅಫಜಲಪೂರ ಬಸ್ಟ್ಯಾಂಡ್ ನಲ್ಲಿ ನಡೆದಿದೆ‌. ಅಬ್ದುಲ್ ಖಾದರ್ ಪರಾರಿಯಾದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ಚಲನವಲನಗಳಿಂದ ಅನುಮಾಗೊಂಡು ವಿಚಾರಣೆ ಮಾಡಲು ಪೊಲೀಸರು ಮುಂದಾದಾಗ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾನೆ. ಪರಾರಿಯಾಗುವಾಗ ಆತನ ಬಳಿ ಇದ್ದ ನಾಡ ಪಿಸ್ತುಲ್ ಕೆಳಗೆ ಬಿದ್ದಿದೆ. ಸದ್ಯ ಒಂದು ಪಿಸ್ತೂಲ್, ಒಂದು ಜೀವಂತ ಗುಂಡು ಪೊಲೀಸರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ತೆಲೆ ಮೆರೆಸಿಕೊಂಡ ಆರೋಪಿಯ ಬಂಧನಕ್ಕೆ ಜಾಲ ಬಿಸಿದ್ದಾರೆ. ಈ ಕುರಿತು ಅಫಜಲಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.