ETV Bharat / state

ಬೈಕ್​ ಕದ್ದು ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ ಖದೀಮನ ಬಂಧನ

ಬೈಕ್ ಕದ್ದು, ರಾಜ್ಯ ಸೇರಿದಂತೆ ಹೊರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಅಂತರರಾಜ್ಯ ಬೈಕ್ ಕಳ್ಳನನ್ನು ಬಂಧಿಸುವಲ್ಲಿ ಜಿಲ್ಲೆಯ ಸೇಡಂ ಪೊಲೀಸರು ಯಶಸ್ವಿಯಾಗಿದ್ದಾರೆ.

author img

By

Published : Aug 20, 2019, 4:18 AM IST

ಬೈಕ್​ ಕದ್ದು ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ ಖದೀಮನ ಬಂಧನ

ಕಲಬುರಗಿ: ಬೈಕ್ ಕದ್ದು,ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಅಂತರರಾಜ್ಯ ಬೈಕ್ ಕಳ್ಳನನ್ನು ಬಂಧಿಸುವಲ್ಲಿ ಜಿಲ್ಲೆಯ ಸೇಡಂ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೈಕ್​ ಕದ್ದು ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ ಖದೀಮನ ಬಂಧನ

ಬಂಧಿತ ಆರೋಪಿಯನ್ನು ತೆಲಂಗಾಣ ರಾಜ್ಯದ ತಾಂಡೂರಿನ ಸಾಹೇಬ್ ಪಟೇಲ್ ಬಾರಾಮನಿ ಎಂದು ಗುರುತಿಸಲಾಗಿದೆ. ಬಂಧಿತನಿಂದ 5.50 ಲಕ್ಷ ರೂಪಾಯಿ ಮೌಲ್ಯದ 11 ಬೈಕ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಹೇಬ್ ಪಟೇಲ್ ಸಹಚರ ಮಲ್ಲು ಅಲಿಯಾಸ್ ಮಲ್ಲಿಕಾರ್ಜುನ ಎಂಬಾತ ತಲೆಮರೆಸಿಕೊಂಡಿದ್ದು,ಆತನ ಬಂಧನಕ್ಕೆ ಪೋಲಿಸರು ಬಲೆ ಬೀಸಿದ್ದಾರೆ.

ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ: ಬೈಕ್ ಕದ್ದು,ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಅಂತರರಾಜ್ಯ ಬೈಕ್ ಕಳ್ಳನನ್ನು ಬಂಧಿಸುವಲ್ಲಿ ಜಿಲ್ಲೆಯ ಸೇಡಂ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೈಕ್​ ಕದ್ದು ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ ಖದೀಮನ ಬಂಧನ

ಬಂಧಿತ ಆರೋಪಿಯನ್ನು ತೆಲಂಗಾಣ ರಾಜ್ಯದ ತಾಂಡೂರಿನ ಸಾಹೇಬ್ ಪಟೇಲ್ ಬಾರಾಮನಿ ಎಂದು ಗುರುತಿಸಲಾಗಿದೆ. ಬಂಧಿತನಿಂದ 5.50 ಲಕ್ಷ ರೂಪಾಯಿ ಮೌಲ್ಯದ 11 ಬೈಕ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಹೇಬ್ ಪಟೇಲ್ ಸಹಚರ ಮಲ್ಲು ಅಲಿಯಾಸ್ ಮಲ್ಲಿಕಾರ್ಜುನ ಎಂಬಾತ ತಲೆಮರೆಸಿಕೊಂಡಿದ್ದು,ಆತನ ಬಂಧನಕ್ಕೆ ಪೋಲಿಸರು ಬಲೆ ಬೀಸಿದ್ದಾರೆ.

ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಲಬುರಗಿ:ಬೈಕ್ ಕದ್ದು,ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಕುಖ್ಯಾತ ಅಂತರರಾಜ್ಯ ಬೈಕ್ ಕಳ್ಳನನ್ನು ಬಂಧಿಸುವಲ್ಲಿ ಜಿಲ್ಲೆಯ ಸೇಡಂ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ತೆಲಂಗಾಣ ರಾಜ್ಯದ ತಾಂಡೂರಿನ ಸಾಹೇಬ್ ಪಟೇಲ್ ಬಾರಾಮನಿ ಎಂದು ಗುರುತಿಸಲಾಗಿದೆ.ಬಂಧಿತನಿಂದ 5.50 ಲಕ್ಷ ರೂಪಾಯಿ ಮೌಲ್ಯದ 11 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಹೇಬ್ ಪಟೇಲ್ ಸಹಚರ ಮಲ್ಲು ಅಲಿಯಾಸ್ ಮಲ್ಲಿಕಾರ್ಜುನ ಎಂಬಾತ ತಲೆಮರೆಸಿಕೊಂಡಿದ್ದು,ಆತನ ಬಂಧನಕ್ಕೆ ಪೋಲಿಸರು ಜಾಲ ಬೀಸಲಾಗಿದೆ.ರಾಜ್ಯದಲ್ಲಿ ಬೈಕ್ ಕದ್ದು,ಕರ್ನಾಟಕ,ಬೇರೆ ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದರು. ಈ ಸಂಭಂದ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.Body:ಕಲಬುರಗಿ:ಬೈಕ್ ಕದ್ದು,ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಕುಖ್ಯಾತ ಅಂತರರಾಜ್ಯ ಬೈಕ್ ಕಳ್ಳನನ್ನು ಬಂಧಿಸುವಲ್ಲಿ ಜಿಲ್ಲೆಯ ಸೇಡಂ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ತೆಲಂಗಾಣ ರಾಜ್ಯದ ತಾಂಡೂರಿನ ಸಾಹೇಬ್ ಪಟೇಲ್ ಬಾರಾಮನಿ ಎಂದು ಗುರುತಿಸಲಾಗಿದೆ.ಬಂಧಿತನಿಂದ 5.50 ಲಕ್ಷ ರೂಪಾಯಿ ಮೌಲ್ಯದ 11 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಹೇಬ್ ಪಟೇಲ್ ಸಹಚರ ಮಲ್ಲು ಅಲಿಯಾಸ್ ಮಲ್ಲಿಕಾರ್ಜುನ ಎಂಬಾತ ತಲೆಮರೆಸಿಕೊಂಡಿದ್ದು,ಆತನ ಬಂಧನಕ್ಕೆ ಪೋಲಿಸರು ಜಾಲ ಬೀಸಲಾಗಿದೆ.ರಾಜ್ಯದಲ್ಲಿ ಬೈಕ್ ಕದ್ದು,ಕರ್ನಾಟಕ,ಬೇರೆ ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದರು. ಈ ಸಂಭಂದ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.