ETV Bharat / state

ಕಲಬುರಗಿ: ಜ.10ಕ್ಕೆ ಡಾ.ಪಿ.ಎಸ್.ಶಂಕರ್ ಶ್ರೇಷ್ಠ ವೈದ್ಯಶ್ರೀ ಪ್ರಶಸ್ತಿ ಪ್ರದಾನ - Latest News For Kalburgi

ಕಲಬುರಗಿ ಪ್ರತಿಷ್ಠಿತ ಡಾ.ಪಿ.ಎಸ್.ಶಂಕರ್ ಪ್ರತಿಷ್ಠಾನದ ವತಿಯಿಂದ ಪ್ರತಿವರ್ಷ ಕೊಡುವ ಪ್ರಶಸ್ತಿಗೆ ಹೆಸರು ಪ್ರಕಟಿಸಲಾಗಿದ್ದು ಕಾರ್ಯಕ್ರಮ ಜ.10 ರಂದು ನಡೆಯಲಿದೆ.

Jan 10th Dr. P.S Shankar Named Award Program In Kalburgi
ಜ.10ಕ್ಕೆ ಡಾ.ಪಿ.ಎಸ್.ಶಂಕರ್ ಪ್ರಶಸ್ತಿ ಪ್ರಧಾನ ಸಮಾರಂಭ
author img

By

Published : Dec 29, 2019, 5:49 PM IST

ಕಲಬುರಗಿ: ಪ್ರತಿಷ್ಠಿತ ಡಾ.ಪಿ.ಎಸ್.ಶಂಕರ್ ಪ್ರತಿಷ್ಠಾನದ ವತಿಯಿಂದ ಪ್ರತಿವರ್ಷ ಕೊಡುವ ಪ್ರಶಸ್ತಿಗೆ ಹೆಸರು ಪ್ರಕಟಿಸಲಾಗಿದ್ದು ಕಾರ್ಯಕ್ರಮ ಜ.10 ರಂದು ನಡೆಯಲಿದೆ.

ಡಾ.ಪಿ.ಎಸ್ ಶಂಕರ್ ಶ್ರೇಷ್ಠ ವೈದ್ಯಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ವಿಜಯಪುರದ ಡಾ.ಲಕ್ಷ್ಮಣ ಹಣಮಂತಪ್ಪ ಬಿದರಿ ಹಾಗೂ ವೈದ್ಯ ಸಾಹಿತ್ಯ ಪ್ರಶಸ್ತಿಗೆ ಮೈಸೂರಿನ ಎಚ್.ಎಲ್ ಬಸವರಾಜು ಅವರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ಹತ್ತು ವಿದ್ಯಾರ್ಥಿಗಳನ್ನು ವೈದ್ಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗಿದೆ.

ಮಕ್ಕಳ ತಜ್ಞರಾಗಿರುವ ಹಣಮಂತಪ್ಪ ಬಿದರಿ ಅವರು ಆಯ್ಕೆಯಾಗಿದ್ದಾರೆ. ನವಜಾತ ಶಿಶುಗಳಿಂದ ಹಿಡಿದು ದೊಡ್ಡ ಮಕ್ಕಳಿಗೆ ಸಹ ಎಲ್ಲಾ ರೀತಿಯ ವೈದ್ಯಕೀಯ ಸೌಲಭ್ಯ ಸಿಗುವ ಆಸ್ಪತ್ರೆ ಸ್ಥಾಪಿಸಿ, ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ಸಲ್ಲಿಸುತ್ತಿದ್ದಾರೆ. ವೈದ್ಯಕೀಯ ಚಿಕಿತ್ಸಾ ಸೇವೆ ಜೊತೆಗೆ ಸಮಾಜ ಸೇವೆಯನ್ನೂ ಮಾಡುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ವೈದ್ಯಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇನ್ನೂ ವೈದ್ಯ ಸಾಹಿತ್ಯ ಪ್ರಶಸ್ತಿಗೆ ಮೈಸೂರಿನ ಎಚ್.ಎಲ್ ಬಸವರಾಜು ರಚಿಸಿದ ವೈದ್ಯಕೀಯ ಪ್ರಯೋಗಾಲಯ ದರ್ಶನ ಕೃತಿಯನ್ನು ಆಯ್ಕೆ ಮಾಡಲಾಗಿದೆ.‌ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿ ಕನ್ನಡದ ಮೊಟ್ಟ ಮೊದಲ ಕೃತಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಕೃತಿ ಒಟ್ಟು 750 ಪುಟಗಳನ್ನು ಒಳಗೊಂಡಿದೆ.

ಪ್ರತಿ ವರ್ಷದಂತೆ ಈ ವರ್ಷ ಕೊಡ 10 ಬಡ ವೈದ್ಯಕೀಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಕಲಬುರಗಿ: ಪ್ರತಿಷ್ಠಿತ ಡಾ.ಪಿ.ಎಸ್.ಶಂಕರ್ ಪ್ರತಿಷ್ಠಾನದ ವತಿಯಿಂದ ಪ್ರತಿವರ್ಷ ಕೊಡುವ ಪ್ರಶಸ್ತಿಗೆ ಹೆಸರು ಪ್ರಕಟಿಸಲಾಗಿದ್ದು ಕಾರ್ಯಕ್ರಮ ಜ.10 ರಂದು ನಡೆಯಲಿದೆ.

ಡಾ.ಪಿ.ಎಸ್ ಶಂಕರ್ ಶ್ರೇಷ್ಠ ವೈದ್ಯಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ವಿಜಯಪುರದ ಡಾ.ಲಕ್ಷ್ಮಣ ಹಣಮಂತಪ್ಪ ಬಿದರಿ ಹಾಗೂ ವೈದ್ಯ ಸಾಹಿತ್ಯ ಪ್ರಶಸ್ತಿಗೆ ಮೈಸೂರಿನ ಎಚ್.ಎಲ್ ಬಸವರಾಜು ಅವರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ಹತ್ತು ವಿದ್ಯಾರ್ಥಿಗಳನ್ನು ವೈದ್ಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗಿದೆ.

ಮಕ್ಕಳ ತಜ್ಞರಾಗಿರುವ ಹಣಮಂತಪ್ಪ ಬಿದರಿ ಅವರು ಆಯ್ಕೆಯಾಗಿದ್ದಾರೆ. ನವಜಾತ ಶಿಶುಗಳಿಂದ ಹಿಡಿದು ದೊಡ್ಡ ಮಕ್ಕಳಿಗೆ ಸಹ ಎಲ್ಲಾ ರೀತಿಯ ವೈದ್ಯಕೀಯ ಸೌಲಭ್ಯ ಸಿಗುವ ಆಸ್ಪತ್ರೆ ಸ್ಥಾಪಿಸಿ, ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ಸಲ್ಲಿಸುತ್ತಿದ್ದಾರೆ. ವೈದ್ಯಕೀಯ ಚಿಕಿತ್ಸಾ ಸೇವೆ ಜೊತೆಗೆ ಸಮಾಜ ಸೇವೆಯನ್ನೂ ಮಾಡುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ವೈದ್ಯಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇನ್ನೂ ವೈದ್ಯ ಸಾಹಿತ್ಯ ಪ್ರಶಸ್ತಿಗೆ ಮೈಸೂರಿನ ಎಚ್.ಎಲ್ ಬಸವರಾಜು ರಚಿಸಿದ ವೈದ್ಯಕೀಯ ಪ್ರಯೋಗಾಲಯ ದರ್ಶನ ಕೃತಿಯನ್ನು ಆಯ್ಕೆ ಮಾಡಲಾಗಿದೆ.‌ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿ ಕನ್ನಡದ ಮೊಟ್ಟ ಮೊದಲ ಕೃತಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಕೃತಿ ಒಟ್ಟು 750 ಪುಟಗಳನ್ನು ಒಳಗೊಂಡಿದೆ.

ಪ್ರತಿ ವರ್ಷದಂತೆ ಈ ವರ್ಷ ಕೊಡ 10 ಬಡ ವೈದ್ಯಕೀಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

Intro:ಕಲಬುರಗಿ: ಪ್ರತಿಷ್ಠಿತ ಡಾ.ಪಿ.ಎಸ್.ಶಂಕರ್ ಪ್ರತಿಷ್ಠಾನದ ವತಿಯಿಂದ ಪ್ರತಿವರ್ಷ ಕೊಡಮಾಡುವ ಪ್ರಶಸ್ತಿಗೆ ಹೆಸರು ಪ್ರಕಟಿಸಲಾಗಿದೆ. ಡಾ.ಪಿ.ಎಸ್.ಶಂಕರ್ ಶ್ರೇಷ್ಟ ವೈದ್ಯಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ವಿಜಯಪುರದ ಡಾ.ಲಕ್ಷ್ಮಣ ಹಣಮಂತಪ್ಪ ಬಿದರಿ ಹಾಗೂ ವೈದ್ಯ ಸಾಹಿತ್ಯ ಪ್ರಶಸ್ತಿಗೆ ಮೈಸೂರಿನ ಎಚ್.ಎಲ್.ಬಸವರಾಜು ಅವರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ಹತ್ತು ವಿದ್ಯಾರ್ಥಿಗಳನ್ನು ವೈದ್ಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗಿದೆ.

ವೈದ್ಯಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಡಾ.ಲಕ್ಷ್ಮಣ ಹನುಮಂತಪ್ಪ ಬಿದರಿ.

ಮಕ್ಕಳ ತಜ್ಞರಾಗಿರುವ ಬಿದರಿ ಅವರು, ನವಜಾತ ಶಿಶುಗಳಿಂದಲೂ ಮಕ್ಕಳವರೆಗೂ ಎಲ್ಲ ರೀತಿಯ ವೈದ್ಯಕೀಯ ಸೌಲಭ್ಯ ಸಿಗುವ ಆಸ್ಪತ್ರೆ ಸ್ಥಾಪಿಸಿ, ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆಯನ್ನು ಸಲ್ಲಿಸುತ್ತಿದ್ದಾರೆ. ವೈದ್ಯಕೀಯ ಚಿಕಿತ್ಸಾ ಸೇವೆ ಜೊತೆಗೆ ಸಮಾಜ ಸೇವೆಯನ್ನೂ ಮಾಡುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ವೈದ್ಯಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿಯ 10 ಸಾವಿರ ರೂಪಾಯಿ ನಗದು, ಪ್ರಶಸ್ತಿ, ಫಲಕವನ್ನೊಳಗೊಂಡಿದೆ.
ಹಾಗೆಯೇ ಶಂಕರ ಪ್ರತಿಷ್ಠಾನದಿಂದ ವೈದ್ಯ ಸಾಹಿತ್ಯ ಪ್ರಶಸ್ತಿಯನ್ನೂ ನೀಡಲಾಗುತ್ತಿದ್ದೆ.

ವೈದ್ಯ ಸಾಹಿತ್ಯ ಪ್ರಶಸ್ತಿ ವಿಜೇತ ಎಚ್.ಎಲ್.ಬಸವರಾಜು.

ಈ ಬಾರಿಯ ವೈದ್ಯ ಸಾಹಿತ್ಯ ಪ್ರಶಸ್ತಿಗೆ ಮೈಸೂರಿನ ಎಚ್.ಎಲ್.ಚಲುವರಾಜು ಅವರು ರಚಿಸಿದ ವೈದ್ಯಕೀಯ ಪ್ರಯೋಗಾಲಯ ದರ್ಶನ ಕೃತಿಯನ್ನು ಆಯ್ಕೆ ಮಾಡಲಾಗಿದೆ.‌ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿ ಕನ್ನಡದ ಮೊಟ್ಟ ಮೊದಲ ಕೃತಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಕೃತಿ ಒಟ್ಟು 750 ಪುಟಗಳನ್ನು ಒಳಗೊಂಡಿದೆ. ವೈದ್ಯ ಸಾಹಿತ್ಯ ಪ್ರಶಸ್ತಿಯು 5 ಸಾವಿರ ರೂಪಾಯಿ ನಗದು, ಫಲಕವನ್ನೊಳಗೊರುತ್ತದೆ.

10 ಬಡ ವೈದ್ಯಕೀಯ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಆಯ್ಕೆ.

ಪ್ರತಿ ವರ್ಷದಂತೆ ಈ ವರ್ಷ ಕೊಡ 10 ಬಡ ವೈದ್ಯಕೀಯ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗಿದೆ. ಈ ಬಾರಿಯ ವೈದ್ಯಾರ್ಥಿ ವೇತನಕ್ಕೆ ಬಳ್ಳಾರಿ ಜಿಲ್ಲೆಯ ಶರಣಯ್ಯ ವಂದಾಲಿ, ದಾವಣಗೆರೆಯ ದಿಪಿಕಾ, ಬೀದರ್ ಜಿಲ್ಲೆಯ ಶಿವಾನಿ ದತ್ತನಕೆರೆ, ಅಭಿಷೇಕ, ಚೈತನ್ಯ ವೈಜನಾಥ್, ಯಾದಗಿರಿ ಜಿಲ್ಲೆಯ ದವಣ್ಣ, ಕಲಬುರಗಿಯ ಶರಣಬಸವ ಹೊಸಮನಿ, ಭಾಗಣ್ಣ ದುಗೊಂಡ, ಬೆಳಗಾವಿಯ ಅಡಿವೆಪ್ಪ ಜಾಬಶೆಟ್ಟಿ, ಮಂಗಳೂರಿನ ಸೆಲಿನ್ ಲುವಿಸ್ ವಿದ್ಯಾರ್ಥಿ ವೇತನಕ್ಕೆ ಸೆಲೇಕ್ಟ್ ಆಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಜನವರಿ 01 ರಂದು ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಬಡಶೇಷಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.Body:ಕಲಬುರಗಿ: ಪ್ರತಿಷ್ಠಿತ ಡಾ.ಪಿ.ಎಸ್.ಶಂಕರ್ ಪ್ರತಿಷ್ಠಾನದ ವತಿಯಿಂದ ಪ್ರತಿವರ್ಷ ಕೊಡಮಾಡುವ ಪ್ರಶಸ್ತಿಗೆ ಹೆಸರು ಪ್ರಕಟಿಸಲಾಗಿದೆ. ಡಾ.ಪಿ.ಎಸ್.ಶಂಕರ್ ಶ್ರೇಷ್ಟ ವೈದ್ಯಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ವಿಜಯಪುರದ ಡಾ.ಲಕ್ಷ್ಮಣ ಹಣಮಂತಪ್ಪ ಬಿದರಿ ಹಾಗೂ ವೈದ್ಯ ಸಾಹಿತ್ಯ ಪ್ರಶಸ್ತಿಗೆ ಮೈಸೂರಿನ ಎಚ್.ಎಲ್.ಬಸವರಾಜು ಅವರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ಹತ್ತು ವಿದ್ಯಾರ್ಥಿಗಳನ್ನು ವೈದ್ಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗಿದೆ.

ವೈದ್ಯಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಡಾ.ಲಕ್ಷ್ಮಣ ಹನುಮಂತಪ್ಪ ಬಿದರಿ.

ಮಕ್ಕಳ ತಜ್ಞರಾಗಿರುವ ಬಿದರಿ ಅವರು, ನವಜಾತ ಶಿಶುಗಳಿಂದಲೂ ಮಕ್ಕಳವರೆಗೂ ಎಲ್ಲ ರೀತಿಯ ವೈದ್ಯಕೀಯ ಸೌಲಭ್ಯ ಸಿಗುವ ಆಸ್ಪತ್ರೆ ಸ್ಥಾಪಿಸಿ, ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆಯನ್ನು ಸಲ್ಲಿಸುತ್ತಿದ್ದಾರೆ. ವೈದ್ಯಕೀಯ ಚಿಕಿತ್ಸಾ ಸೇವೆ ಜೊತೆಗೆ ಸಮಾಜ ಸೇವೆಯನ್ನೂ ಮಾಡುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ವೈದ್ಯಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿಯ 10 ಸಾವಿರ ರೂಪಾಯಿ ನಗದು, ಪ್ರಶಸ್ತಿ, ಫಲಕವನ್ನೊಳಗೊಂಡಿದೆ.
ಹಾಗೆಯೇ ಶಂಕರ ಪ್ರತಿಷ್ಠಾನದಿಂದ ವೈದ್ಯ ಸಾಹಿತ್ಯ ಪ್ರಶಸ್ತಿಯನ್ನೂ ನೀಡಲಾಗುತ್ತಿದ್ದೆ.

ವೈದ್ಯ ಸಾಹಿತ್ಯ ಪ್ರಶಸ್ತಿ ವಿಜೇತ ಎಚ್.ಎಲ್.ಬಸವರಾಜು.

ಈ ಬಾರಿಯ ವೈದ್ಯ ಸಾಹಿತ್ಯ ಪ್ರಶಸ್ತಿಗೆ ಮೈಸೂರಿನ ಎಚ್.ಎಲ್.ಚಲುವರಾಜು ಅವರು ರಚಿಸಿದ ವೈದ್ಯಕೀಯ ಪ್ರಯೋಗಾಲಯ ದರ್ಶನ ಕೃತಿಯನ್ನು ಆಯ್ಕೆ ಮಾಡಲಾಗಿದೆ.‌ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿ ಕನ್ನಡದ ಮೊಟ್ಟ ಮೊದಲ ಕೃತಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಕೃತಿ ಒಟ್ಟು 750 ಪುಟಗಳನ್ನು ಒಳಗೊಂಡಿದೆ. ವೈದ್ಯ ಸಾಹಿತ್ಯ ಪ್ರಶಸ್ತಿಯು 5 ಸಾವಿರ ರೂಪಾಯಿ ನಗದು, ಫಲಕವನ್ನೊಳಗೊರುತ್ತದೆ.

10 ಬಡ ವೈದ್ಯಕೀಯ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಆಯ್ಕೆ.

ಪ್ರತಿ ವರ್ಷದಂತೆ ಈ ವರ್ಷ ಕೊಡ 10 ಬಡ ವೈದ್ಯಕೀಯ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗಿದೆ. ಈ ಬಾರಿಯ ವೈದ್ಯಾರ್ಥಿ ವೇತನಕ್ಕೆ ಬಳ್ಳಾರಿ ಜಿಲ್ಲೆಯ ಶರಣಯ್ಯ ವಂದಾಲಿ, ದಾವಣಗೆರೆಯ ದಿಪಿಕಾ, ಬೀದರ್ ಜಿಲ್ಲೆಯ ಶಿವಾನಿ ದತ್ತನಕೆರೆ, ಅಭಿಷೇಕ, ಚೈತನ್ಯ ವೈಜನಾಥ್, ಯಾದಗಿರಿ ಜಿಲ್ಲೆಯ ದವಣ್ಣ, ಕಲಬುರಗಿಯ ಶರಣಬಸವ ಹೊಸಮನಿ, ಭಾಗಣ್ಣ ದುಗೊಂಡ, ಬೆಳಗಾವಿಯ ಅಡಿವೆಪ್ಪ ಜಾಬಶೆಟ್ಟಿ, ಮಂಗಳೂರಿನ ಸೆಲಿನ್ ಲುವಿಸ್ ವಿದ್ಯಾರ್ಥಿ ವೇತನಕ್ಕೆ ಸೆಲೇಕ್ಟ್ ಆಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಜನವರಿ 01 ರಂದು ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಬಡಶೇಷಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.