ETV Bharat / state

ಬ್ರಿಡ್ಜ್ ಕಮ್ ಬ್ಯಾರೇಜ್ ಕಾಮಗಾರಿ ವಿಳಂಬ: ಗುತ್ತಿಗೆದಾರನಿಗೆ ರೈತರ ಕ್ಲಾಸ್ - kalaburagi bridge

ಬ್ರಿಡ್ಜ್ ಕಮ್ ಬ್ಯಾರೇಜ್ ಕಾಮಗಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಅಧಿಕಾರಿ ಮತ್ತು ಗುತ್ತಿಗೆದಾರನಿಗೆ ರೈತರು ತರಾಟೆಗೆ ತೆಗೆದುಕೊಂಡಿದ್ದಾರೆ.

kalaburagi bridge come barriage issue
ಬ್ರಿಡ್ಜ್ ಕಮ್ ಬ್ಯಾರೇಜ್ ಕಾಮಗಾರಿ ವಿಳಂಬ
author img

By

Published : Feb 14, 2020, 11:54 AM IST

ಕಲಬುರಗಿ:ಬ್ರಿಡ್ಜ್ ಕಮ್ ಬ್ಯಾರೇಜ್ ಕಾಮಗಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಅಧಿಕಾರಿ ಮತ್ತು ಗುತ್ತಿಗೆದಾರನಿಗೆ ರೈತರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಬ್ರಿಡ್ಜ್ ಕಮ್ ಬ್ಯಾರೇಜ್ ಕಾಮಗಾರಿ ವಿಳಂಬ

ಅಫ್ಜಲ್​​​ಪುರ ಮತ್ತು ಜೇವರ್ಗಿ ಎರಡು ತಾಲೂಕುಗಳ ಮಧ್ಯೆ ಸಂಪರ್ಕ ಕಲ್ಪಿಸುವ ಹಾಗೂ ಸುಮಾರು 40 ಹಳ್ಳಿಗಳ ಜನ ಜಾನುವಾರುಗಳಿಗೆ ನೀರು ಒದಗಿಸುವ ನಿಟ್ಟಿನಲ್ಲಿ ಕಲ್ಲೂರ- ಚಿನ್ಮಳ್ಳಿ ಸೇತುವೆ ಮತ್ತು ಬ್ಯಾರೇಜ್ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.‌ ಆದ್ರೆ ಟೆಂಡರ್ ಆಗಿ ಹಲವು ತಿಂಗಳಾದರೂ ಇನ್ನೂ ಕಾಮಗಾರಿ ಮಾಡಿಲ್ಲ ಎಂದು ಕೆಬಿಜೆ‌ಎನ್‌ಎಲ್ ಎಇಇ ಮತ್ತು ಗುತ್ತಿಗೆದಾರನಿಗೆ ರೈತರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡರು.

ಕಾಮಗಾರಿ ಬೇಗ ಮುಗಿಯದಿದ್ದರೆ ಬೇಸಿಗೆಯಲ್ಲಿ ರೈತರಿಗೆ ಮತ್ತು ದನಕರುಗಳಿಗೆ ನೀರಿನ ಸಮಸ್ಯೆಯಾಗಲಿದೆ. ನಿಮ್ಮಿಂದ ಆಗದಿದ್ರೆ ನಾವೇ ತಲಾ ಒಂದು ಎಕರೆ ಹೊಲ ಮಾರಿ ಬ್ರಿಡ್ಜ್ ಕಟ್ಟಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಲಬುರಗಿ:ಬ್ರಿಡ್ಜ್ ಕಮ್ ಬ್ಯಾರೇಜ್ ಕಾಮಗಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಅಧಿಕಾರಿ ಮತ್ತು ಗುತ್ತಿಗೆದಾರನಿಗೆ ರೈತರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಬ್ರಿಡ್ಜ್ ಕಮ್ ಬ್ಯಾರೇಜ್ ಕಾಮಗಾರಿ ವಿಳಂಬ

ಅಫ್ಜಲ್​​​ಪುರ ಮತ್ತು ಜೇವರ್ಗಿ ಎರಡು ತಾಲೂಕುಗಳ ಮಧ್ಯೆ ಸಂಪರ್ಕ ಕಲ್ಪಿಸುವ ಹಾಗೂ ಸುಮಾರು 40 ಹಳ್ಳಿಗಳ ಜನ ಜಾನುವಾರುಗಳಿಗೆ ನೀರು ಒದಗಿಸುವ ನಿಟ್ಟಿನಲ್ಲಿ ಕಲ್ಲೂರ- ಚಿನ್ಮಳ್ಳಿ ಸೇತುವೆ ಮತ್ತು ಬ್ಯಾರೇಜ್ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.‌ ಆದ್ರೆ ಟೆಂಡರ್ ಆಗಿ ಹಲವು ತಿಂಗಳಾದರೂ ಇನ್ನೂ ಕಾಮಗಾರಿ ಮಾಡಿಲ್ಲ ಎಂದು ಕೆಬಿಜೆ‌ಎನ್‌ಎಲ್ ಎಇಇ ಮತ್ತು ಗುತ್ತಿಗೆದಾರನಿಗೆ ರೈತರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡರು.

ಕಾಮಗಾರಿ ಬೇಗ ಮುಗಿಯದಿದ್ದರೆ ಬೇಸಿಗೆಯಲ್ಲಿ ರೈತರಿಗೆ ಮತ್ತು ದನಕರುಗಳಿಗೆ ನೀರಿನ ಸಮಸ್ಯೆಯಾಗಲಿದೆ. ನಿಮ್ಮಿಂದ ಆಗದಿದ್ರೆ ನಾವೇ ತಲಾ ಒಂದು ಎಕರೆ ಹೊಲ ಮಾರಿ ಬ್ರಿಡ್ಜ್ ಕಟ್ಟಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.