ETV Bharat / state

ನಾಲ್ವರ ಸಾವಿಗೆ ಆಕ್ಸಿಜನ್​ ಕೊರತೆ ಕಾರಣವಲ್ಲ: ಕಲಬುರಗಿ ಜಿಲ್ಲಾಧಿಕಾರಿ

author img

By

Published : May 4, 2021, 2:24 PM IST

ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆ ಆಗಿಯೇ ಇಲ್ಲ. ನಾಲ್ಕು ಜನರ ಸಾವು ಆಕ್ಸಿಜನ್​ ಕೊರತೆಯಿಂದಲ್ಲ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಸ್ಪಷ್ಟೀಕರಣ ನೀಡಿದ್ದಾರೆ.

Kalburgi
ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಸುದ್ದಿಗೋಷ್ಠಿ

ಕಲಬುರಗಿ: ಅಫಜಲಪುರ ಆಸ್ಪತ್ರೆಯಲ್ಲಿ ನಡೆದಿರುವ ನಾಲ್ಕು ಜನರ ಸಾವು ಆಕ್ಸಿಜನ್​ ಕೊರತೆಯಿಂದಲ್ಲ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಸ್ಪಷ್ಟೀಕರಣ ನೀಡಿದ್ದಾರೆ.

ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಆಕ್ಸಿಜನ್ ಕೊರತೆಯಿಂದ ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೆ ಒಂದೂ ಸಾವು ಸಂಭವಿಸಿಲ್ಲ. ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆ ಆಗಿಯೇ ಇಲ್ಲ. ಈ ಕುರಿತು ಮಾಧ್ಯಮಗಳಿಗೆ ತಾಲೂಕು ವೈದ್ಯಾಧಿಕಾರಿ ತಪ್ಪು ಮಾಹಿತಿ ನೀಡಿದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು‌.

ಇದನ್ನು ಓದಿ: ಆಕ್ಸಿಜನ್​ ಕೊರತೆ: ಅಫಜಲಪುರ ತಾಲೂಕು ಆಸ್ಪತ್ರೆಯಲ್ಲೂ ನಾಲ್ವರು ರೋಗಿಗಳು ಸಾವು!

ಸ್ಥಳಕ್ಕೆ ತಹಶೀಲ್ದಾರ ಮತ್ತು ಎಸಿ ಅವರನ್ನು ಕಳುಹಿಸಿದ್ದೇವೆ. ಬಳಿಕ ಮಾಹಿತಿ ಪಡೆಯಲಿದ್ದೇನೆ ಎಂದು ತಿಳಿಸಿದ್ದಾರೆ.

ಕಲಬುರಗಿ: ಅಫಜಲಪುರ ಆಸ್ಪತ್ರೆಯಲ್ಲಿ ನಡೆದಿರುವ ನಾಲ್ಕು ಜನರ ಸಾವು ಆಕ್ಸಿಜನ್​ ಕೊರತೆಯಿಂದಲ್ಲ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಸ್ಪಷ್ಟೀಕರಣ ನೀಡಿದ್ದಾರೆ.

ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಆಕ್ಸಿಜನ್ ಕೊರತೆಯಿಂದ ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೆ ಒಂದೂ ಸಾವು ಸಂಭವಿಸಿಲ್ಲ. ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆ ಆಗಿಯೇ ಇಲ್ಲ. ಈ ಕುರಿತು ಮಾಧ್ಯಮಗಳಿಗೆ ತಾಲೂಕು ವೈದ್ಯಾಧಿಕಾರಿ ತಪ್ಪು ಮಾಹಿತಿ ನೀಡಿದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು‌.

ಇದನ್ನು ಓದಿ: ಆಕ್ಸಿಜನ್​ ಕೊರತೆ: ಅಫಜಲಪುರ ತಾಲೂಕು ಆಸ್ಪತ್ರೆಯಲ್ಲೂ ನಾಲ್ವರು ರೋಗಿಗಳು ಸಾವು!

ಸ್ಥಳಕ್ಕೆ ತಹಶೀಲ್ದಾರ ಮತ್ತು ಎಸಿ ಅವರನ್ನು ಕಳುಹಿಸಿದ್ದೇವೆ. ಬಳಿಕ ಮಾಹಿತಿ ಪಡೆಯಲಿದ್ದೇನೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.