ETV Bharat / state

ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ ಬಿಜೆಪಿ ಮುಖಂಡರು

ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿರುವ ಖಾಲಿ ಹುದ್ದೆಗಳ ಭರ್ತಿ ಮಾಡುವುದು ಸೇರಿದಂತೆ ಈ ಭಾಗದ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಕಲಬುರಗಿ ಜಿಲ್ಲೆಯ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

author img

By

Published : Sep 6, 2019, 10:14 PM IST

ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಸಿಎಂ ಭೇಟಿ ಮಾಡಿ, ಮನವಿ ಸಲ್ಲಿಸಿದ ಬಿಜೆಪಿ ಮುಖಂಡರು..!

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದಂತೆ ಈ ಭಾಗದ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಕಲಬುರಗಿ ಜಿಲ್ಲೆಯ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಇಂದು ಮನವಿ ಸಲ್ಲಿಸಿದ್ದಾರೆ.

ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಖಾಯಂ ಕಾರ್ಯದರ್ಶಿ ನೇಮಕ, 371ಜೆ ವಿಧೇಯಕ ಅನ್ವಯ ಎ ಮತ್ತು ಬಿ ವೃಂದದ ನೇಮಕಾತಿಯಲ್ಲಿ ಶೇಕಡ 75, ಸಿ ವೃಂದದಲ್ಲಿ ಶೇ.80, ಡಿ ಗ್ರೂಪ್​ನಲ್ಲಿ ಶೇ.85 ಹಾಗೂ ರಾಜ್ಯದ ಇತರೆ ಭಾಗದ ನೇಮಕಾತಿಯಲ್ಲಿ ಶೇ.8 ರಷ್ಟು ಮೀಸಲಾತಿ ಕಲ್ಪಿಸಬೇಕು. ಇನ್ನು, ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ,ಈ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವಂತೆ ಒತ್ತಾಯಿಸಿದರು.

ಈ ವೇಳೆ ಸಂಸದ ಬಿಜೆಪಿ ಉಮೇಶ್ ಜಾಧವ್, ಮಾಜಿ ಎಂಎಲ್​ಸಿ ಅಮರನಾಥ್​ ಪಾಟೀಲ್, ಬಿಜೆಪಿ ಮುಖಂಡ ನಾಮದೇವ್​ ರಾಥೋಡ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದಂತೆ ಈ ಭಾಗದ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಕಲಬುರಗಿ ಜಿಲ್ಲೆಯ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಇಂದು ಮನವಿ ಸಲ್ಲಿಸಿದ್ದಾರೆ.

ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಖಾಯಂ ಕಾರ್ಯದರ್ಶಿ ನೇಮಕ, 371ಜೆ ವಿಧೇಯಕ ಅನ್ವಯ ಎ ಮತ್ತು ಬಿ ವೃಂದದ ನೇಮಕಾತಿಯಲ್ಲಿ ಶೇಕಡ 75, ಸಿ ವೃಂದದಲ್ಲಿ ಶೇ.80, ಡಿ ಗ್ರೂಪ್​ನಲ್ಲಿ ಶೇ.85 ಹಾಗೂ ರಾಜ್ಯದ ಇತರೆ ಭಾಗದ ನೇಮಕಾತಿಯಲ್ಲಿ ಶೇ.8 ರಷ್ಟು ಮೀಸಲಾತಿ ಕಲ್ಪಿಸಬೇಕು. ಇನ್ನು, ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ,ಈ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವಂತೆ ಒತ್ತಾಯಿಸಿದರು.

ಈ ವೇಳೆ ಸಂಸದ ಬಿಜೆಪಿ ಉಮೇಶ್ ಜಾಧವ್, ಮಾಜಿ ಎಂಎಲ್​ಸಿ ಅಮರನಾಥ್​ ಪಾಟೀಲ್, ಬಿಜೆಪಿ ಮುಖಂಡ ನಾಮದೇವ್​ ರಾಥೋಡ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Intro:ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿರುವ ಖಾಲಿ ಹುದ್ದೆ ಭರ್ತಿ ಮಾಡುವದು ಸೇರಿದಂತೆ ಈ ಭಾಗದ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲೆಯ ಬಿಜೆಪಿ ಮುಖಂಡರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಕಲಬುರಗಿ ಬಿಜೆಪಿ ಸಂಸದ ಉಮೇಶ್ ಜಾದವ್, ಮಾಜಿ ಎಂಎಲ್ ಸಿ ಅಮರನಾಥ ಪಾಟೀಲ್, ಬಿಜೆಪಿ ಮುಖಂಡ ನಾಮದೇವ ರಾಥೋಡ್ ಸೇರಿ ಹಲವರು ಉಪಸ್ಥಿತರಿದ್ದರು.

ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಖಾಯಂ ಕಾರ್ಯದರ್ಶಿ ನೇಮಕ, 371ಜೆ ವಿಧೇಯಕ ಅನ್ವಯ ಎ ಮತ್ತು ಬಿ ವೃಂದದ ನೇಮಕಾತಿಯಲ್ಲಿ ಶೇಕಡ 75, ಸಿ ವೃಂದದಲ್ಲಿ ಶೇ.80, ಡಿ ಗ್ರೂಪ್ ನಲ್ಲಿ ಶೇ. 85 ಹಾಗೂ ರಾಜ್ಯದ ಇತರೆ ಭಾಗದ ನೇಮಕಾತಿಯಲ್ಲಿ ಶೇ.8 ರಷ್ಟು ಮೀಸಲಾತಿ ಕಲ್ಪಿಸಬೇಕು.

ಇನ್ನು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಈ ಭಾಗದ ಸಮಸ್ಯೆಗಳ ಸ್ಪಂದಿಸುವಂತೆ ಆಗ್ರಹಿಸಿದರು‌.Body:ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿರುವ ಖಾಲಿ ಹುದ್ದೆ ಭರ್ತಿ ಮಾಡುವದು ಸೇರಿದಂತೆ ಈ ಭಾಗದ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲೆಯ ಬಿಜೆಪಿ ಮುಖಂಡರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಕಲಬುರಗಿ ಬಿಜೆಪಿ ಸಂಸದ ಉಮೇಶ್ ಜಾದವ್, ಮಾಜಿ ಎಂಎಲ್ ಸಿ ಅಮರನಾಥ ಪಾಟೀಲ್, ಬಿಜೆಪಿ ಮುಖಂಡ ನಾಮದೇವ ರಾಥೋಡ್ ಸೇರಿ ಹಲವರು ಉಪಸ್ಥಿತರಿದ್ದರು.

ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಖಾಯಂ ಕಾರ್ಯದರ್ಶಿ ನೇಮಕ, 371ಜೆ ವಿಧೇಯಕ ಅನ್ವಯ ಎ ಮತ್ತು ಬಿ ವೃಂದದ ನೇಮಕಾತಿಯಲ್ಲಿ ಶೇಕಡ 75, ಸಿ ವೃಂದದಲ್ಲಿ ಶೇ.80, ಡಿ ಗ್ರೂಪ್ ನಲ್ಲಿ ಶೇ. 85 ಹಾಗೂ ರಾಜ್ಯದ ಇತರೆ ಭಾಗದ ನೇಮಕಾತಿಯಲ್ಲಿ ಶೇ.8 ರಷ್ಟು ಮೀಸಲಾತಿ ಕಲ್ಪಿಸಬೇಕು.

ಇನ್ನು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಈ ಭಾಗದ ಸಮಸ್ಯೆಗಳ ಸ್ಪಂದಿಸುವಂತೆ ಆಗ್ರಹಿಸಿದರು‌.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.