ETV Bharat / state

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ: ಬಸ್​ಗೆ ಕಪ್ಪು‌ ಮಸಿ‌ ಬಳಿದು ಕನ್ನಡಿಗರ ಆಕ್ರೋಶ

ಮಹಾರಾಷ್ಟ್ರಕ್ಕೆ ಸೇರಿದ ಬಸ್​ ತಡೆದು ಮಸಿ ಬಳಿಯುವ ಮೂಲಕ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

author img

By

Published : Nov 25, 2022, 7:05 PM IST

Updated : Nov 25, 2022, 7:53 PM IST

Karnataka Maharashtra border dispute
ಮಹಾರಾಷ್ಟ್ರಕ್ಕೆ ಸೇರಿದ ಬಸ್​ ತಡೆದು ಮಸಿ

ಕಲಬುರಗಿ: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮಹಾರಾಷ್ಟ್ರದಲ್ಲಿ ಕರ್ನಾಟಕಕ್ಕೆ ಸೇರಿದ ಬಸ್​ಗಳಿಗೆ ಮಸಿ ಬಳಿಯಲಾಗಿತ್ತು. ಇದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಹಾರಾಷ್ಟ್ರ ಬಸ್​ಗಳಿಗೆ ಕಪ್ಪು‌ ಮಸಿ ಬಳಿದು ವಿರೋಧ ವ್ಯಕ್ತಪಡಿಸಿದ್ದಾರೆ.‌

ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಳೂರಗಿಯಲ್ಲಿ ಮಹಾರಾಷ್ಟ್ರಕ್ಕೆ ಸೇರಿದ ಬಸ್​ ತಡೆದು ಮಸಿ ಬಳಿದಿದ್ದಾರೆ. ಬಸ್ ಮುಂಭಾಗದ ಗ್ಲಾಸ್​ಗೆ ಬಿತ್ತಿ ಪತ್ರ ಅಂಟಿಸಿ ಪ್ರತಿಭಟಿಸಲಾಯಿತು. ಮಹಾರಾಷ್ಟ್ರ ವಿರುದ್ಧ ಧಿಕ್ಕಾರ ಕೂಗಿ, ಅಲ್ಲಿ ಪುಂಡರು ಪುಂಡಾಟಿಕೆ ನಿಲ್ಲಿಸುವಂತೆ ಎಚ್ಚರಿಕೆ ನೀಡಿದರು.

ಕಲಬುರಗಿ: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮಹಾರಾಷ್ಟ್ರದಲ್ಲಿ ಕರ್ನಾಟಕಕ್ಕೆ ಸೇರಿದ ಬಸ್​ಗಳಿಗೆ ಮಸಿ ಬಳಿಯಲಾಗಿತ್ತು. ಇದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಹಾರಾಷ್ಟ್ರ ಬಸ್​ಗಳಿಗೆ ಕಪ್ಪು‌ ಮಸಿ ಬಳಿದು ವಿರೋಧ ವ್ಯಕ್ತಪಡಿಸಿದ್ದಾರೆ.‌

ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಳೂರಗಿಯಲ್ಲಿ ಮಹಾರಾಷ್ಟ್ರಕ್ಕೆ ಸೇರಿದ ಬಸ್​ ತಡೆದು ಮಸಿ ಬಳಿದಿದ್ದಾರೆ. ಬಸ್ ಮುಂಭಾಗದ ಗ್ಲಾಸ್​ಗೆ ಬಿತ್ತಿ ಪತ್ರ ಅಂಟಿಸಿ ಪ್ರತಿಭಟಿಸಲಾಯಿತು. ಮಹಾರಾಷ್ಟ್ರ ವಿರುದ್ಧ ಧಿಕ್ಕಾರ ಕೂಗಿ, ಅಲ್ಲಿ ಪುಂಡರು ಪುಂಡಾಟಿಕೆ ನಿಲ್ಲಿಸುವಂತೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಕೊಲ್ಲಾಪುರದಲ್ಲಿ ಸಿಎಂ ಬೊಮ್ಮಾಯಿ ಅಣಕು ಶವಯಾತ್ರೆ: ಶಿವಸೇನೆ ಕಾರ್ಯಕರ್ತರ ನಡೆಗೆ ಆಕ್ರೋಶ

Last Updated : Nov 25, 2022, 7:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.