ETV Bharat / state

ಬಹುಮತ ಸಾಬೀತು ಪಡಿಸಿದ ಬಿಎಸ್​ವೈ... ತೆಲಂಗಾಣದಲ್ಲೂ ವಿಜಯೋತ್ಸವ!

author img

By

Published : Jul 30, 2019, 8:14 AM IST

ಬಿಎಸ್​ವೈ ಬಹುಮತ ಸಾಬೀತುಪಡಿಸಿದ ಹಿನ್ನೆಲೆಯಲ್ಲಿ ತೆಲಂಗಾಣದಲ್ಲೂ ವಿಜಯೋತ್ಸವ ಆಚರಿಸಲಾಯಿತು.

ತೆಲಂಗಾಣದಲ್ಲೂ ವಿಜಯೋತ್ಸವ!

ಕಲಬುರಗಿ: ಸದನದಲ್ಲಿ ಸಿ ಎಂ ಬಿಎಸ್ ಯಡಿಯೂರಪ್ಪ ಬಹುಮತ ಸಾಬೀತು ಪಡಿಸಿದ ಹಿನ್ನೆಲೆ ತೆಲಂಗಾಣದಲ್ಲಿ ಕೂಡ ಬಿಜೆಪಿ ಕಾರ್ಯಕರ್ತರು ಹಾಗೂ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು.

ವಿಕರಾಬಾದ್​ ಜಿಲ್ಲೆಯ ತಾಂಡೂರ ಭಾವಿಗಿ ಭದ್ರೇಶ್ವರ ಮಂದಿರ ಹತ್ತಿರ ತಾಂಡೂರು ಪಟ್ಟಣದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪುಲ್ಲಾಮಾಮಿಡಿ ಬಾಲರಾಜ್ ನೇತೃತ್ವದಲ್ಲಿ ಪಟಾಕಿ ಹಚ್ಚಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ತೆಲಂಗಾಣದಲ್ಲೂ ವಿಜಯೋತ್ಸವ!

ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡರು ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಮತದಾರರು ಗೆಲ್ಲಿಸಿದರು. ಆದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು14 ತಿಂಗಳ ಕಾಲ ಅಧಿಕಾರ ನಡೆಸಿದ್ದಾರೆ. ಅಭಿವೃದ್ಧಿ ಕಾರ್ಯ ಮಾಡದೆ ರಾಜಕೀಯ ಕಿತ್ತಾಟ ನಡೆಸಿದ್ದಾರೆ. ಈಗ ಕರ್ನಾಟಕದಲ್ಲಿ ಜನರ ನಿರೀಕ್ಷೆಯಂತೆ ಬಿ.ಎಸ್.ವೈ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗಿದ್ದು ಅನುಕೂಲವಾಗಿದೆ ಎಂದರು.

ಕಲಬುರಗಿ: ಸದನದಲ್ಲಿ ಸಿ ಎಂ ಬಿಎಸ್ ಯಡಿಯೂರಪ್ಪ ಬಹುಮತ ಸಾಬೀತು ಪಡಿಸಿದ ಹಿನ್ನೆಲೆ ತೆಲಂಗಾಣದಲ್ಲಿ ಕೂಡ ಬಿಜೆಪಿ ಕಾರ್ಯಕರ್ತರು ಹಾಗೂ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು.

ವಿಕರಾಬಾದ್​ ಜಿಲ್ಲೆಯ ತಾಂಡೂರ ಭಾವಿಗಿ ಭದ್ರೇಶ್ವರ ಮಂದಿರ ಹತ್ತಿರ ತಾಂಡೂರು ಪಟ್ಟಣದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪುಲ್ಲಾಮಾಮಿಡಿ ಬಾಲರಾಜ್ ನೇತೃತ್ವದಲ್ಲಿ ಪಟಾಕಿ ಹಚ್ಚಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ತೆಲಂಗಾಣದಲ್ಲೂ ವಿಜಯೋತ್ಸವ!

ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡರು ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಮತದಾರರು ಗೆಲ್ಲಿಸಿದರು. ಆದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು14 ತಿಂಗಳ ಕಾಲ ಅಧಿಕಾರ ನಡೆಸಿದ್ದಾರೆ. ಅಭಿವೃದ್ಧಿ ಕಾರ್ಯ ಮಾಡದೆ ರಾಜಕೀಯ ಕಿತ್ತಾಟ ನಡೆಸಿದ್ದಾರೆ. ಈಗ ಕರ್ನಾಟಕದಲ್ಲಿ ಜನರ ನಿರೀಕ್ಷೆಯಂತೆ ಬಿ.ಎಸ್.ವೈ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗಿದ್ದು ಅನುಕೂಲವಾಗಿದೆ ಎಂದರು.

Intro:ಕಲಬುರಗಿ/ವಿಕಾರಾಬಾದ: ಸದನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಬಹುಮತ ಸಾಬೀತು ಪಡಿಸಿದ ಹಿನ್ನೆಲೆ ತೆಲಂಗಾಣದಲ್ಲಿ ಕೂಡ ಬಿಜೆಪಿ ಕಾರ್ಯಕರ್ತರು ಹಾಗೂ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು. ವಿಕರಾಬಾದ ಜಿಲ್ಲೆಯ ತಾಂಡೂರ ಭಾವಿಗಿ ಭದ್ರೇಶ್ವರ ಮಂದಿರ ಹತ್ತಿರ ತಾಂಡೂರು ಪಟ್ಟಣದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪುಲ್ಲಾಮಾಮಿಡಿ ಬಾಲರಾಜ್ ನೇತೃತ್ವದಲ್ಲಿ ಪಟಾಕಿ ಹಚ್ಚಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡರು ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಮತದಾರರು ಗೆಲ್ಲಿಸಿದರು. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು14 ತಿಂಗಳ ಕಾಲ ಅಧಿಕಾರ ನಡೆಸಿದ್ದಾರೆ. ಆದರೆ ಅಭಿವೃದ್ಧಿ ಕಾರ್ಯ ಮಾಡದೆ ರಾಜಕೀಯ ಕಿತ್ತಾಟ ನಡೆಸಿದ್ದಾರೆ. ಈಗ ಕರ್ನಾಟಕ ದಲ್ಲಿ ಜನರ ನಿರೀಕ್ಷೆಯಂತೆ ಬಿ.ಎಸ್.ವೈ ನೇತೃತ್ವದ ಬಿಜೆಪಿ ಸರಕಾರ ರಚನೆಯಾಗಿದ್ದು ಅನುಕೂಲವಾಗಿದೆ. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವದರಿಂದ ಅಭಿವೃದ್ಧಿ ಕೆಲಸ ಆಗಲಿವೆ ಎಂದರು. ಬಿ.ಎಸ್ ಯಡಿಯೂರಪ್ಪ ಅವರು ಜನರ ನಿರೀಕ್ಷೆ ತಕ್ಕಂತೆ ಅಭಿವೃದ್ಧಿ ಮಾಡಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ನಾಗಾರಾಂ ನರಸಿಂಹಲು, ಸತ್ಯಗೌಡ, ಚಂದ್ರಶೇಖರ್ , ಎನ್.ನರೇಂದ್ರ ಗೌಡ, ಅಶೋಕ್ ಹಾಗೂ ಇನ್ನಿತರು ಇದ್ದರು.Body:ಕಲಬುರಗಿ/ವಿಕಾರಾಬಾದ: ಸದನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಬಹುಮತ ಸಾಬೀತು ಪಡಿಸಿದ ಹಿನ್ನೆಲೆ ತೆಲಂಗಾಣದಲ್ಲಿ ಕೂಡ ಬಿಜೆಪಿ ಕಾರ್ಯಕರ್ತರು ಹಾಗೂ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು. ವಿಕರಾಬಾದ ಜಿಲ್ಲೆಯ ತಾಂಡೂರ ಭಾವಿಗಿ ಭದ್ರೇಶ್ವರ ಮಂದಿರ ಹತ್ತಿರ ತಾಂಡೂರು ಪಟ್ಟಣದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪುಲ್ಲಾಮಾಮಿಡಿ ಬಾಲರಾಜ್ ನೇತೃತ್ವದಲ್ಲಿ ಪಟಾಕಿ ಹಚ್ಚಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡರು ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಮತದಾರರು ಗೆಲ್ಲಿಸಿದರು. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು14 ತಿಂಗಳ ಕಾಲ ಅಧಿಕಾರ ನಡೆಸಿದ್ದಾರೆ. ಆದರೆ ಅಭಿವೃದ್ಧಿ ಕಾರ್ಯ ಮಾಡದೆ ರಾಜಕೀಯ ಕಿತ್ತಾಟ ನಡೆಸಿದ್ದಾರೆ. ಈಗ ಕರ್ನಾಟಕ ದಲ್ಲಿ ಜನರ ನಿರೀಕ್ಷೆಯಂತೆ ಬಿ.ಎಸ್.ವೈ ನೇತೃತ್ವದ ಬಿಜೆಪಿ ಸರಕಾರ ರಚನೆಯಾಗಿದ್ದು ಅನುಕೂಲವಾಗಿದೆ. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವದರಿಂದ ಅಭಿವೃದ್ಧಿ ಕೆಲಸ ಆಗಲಿವೆ ಎಂದರು. ಬಿ.ಎಸ್ ಯಡಿಯೂರಪ್ಪ ಅವರು ಜನರ ನಿರೀಕ್ಷೆ ತಕ್ಕಂತೆ ಅಭಿವೃದ್ಧಿ ಮಾಡಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ನಾಗಾರಾಂ ನರಸಿಂಹಲು, ಸತ್ಯಗೌಡ, ಚಂದ್ರಶೇಖರ್ , ಎನ್.ನರೇಂದ್ರ ಗೌಡ, ಅಶೋಕ್ ಹಾಗೂ ಇನ್ನಿತರು ಇದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.